ಮಮತಾ ಗಾಯಗೊಂಡ ಘಟನೆ: ತನಿಖೆಗೆ ಒತ್ತಾಯಿಸಿ ಚುನಾವಣಾ ಆಯೋಗದ ಮುಂದೆ ಬಿಜೆಪಿ-ಟಿಎಂಸಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿಗಾಗ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಗೆ ಸಂಬಂಧಿಸಿದಂತೆ ಈಗ ಆಡಳಿತಾರೂಢ ತೃಣಮೂಲ್‌ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ದೊಡಡ್ಡ ಚುನಾವಣಾ ವಿಷಯವಾಗಿ ಮಾರ್ಪಟ್ಟಿದೆ. ಬಿಜೆಪಿ ಮತ್ತು ಟಿಎಂಸಿ ಎರಡೂ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿದ್ದು, ಈ ಘಟನೆ ಬಗ್ಗೆ ಹೆಚ್ಚಿನ ತನಿಖೆಗೆ ಒತ್ತಾಯಿಸಿವೆ. ಜೊತೆಗೆ ಎರಡೂ ಪಕ್ಷಗಳು ಈಗ ಚುನಾವಣಾ … Continued