ಉತ್ತರಪ್ರದೇಶ ಚುನಾವಣೆ ಎಫೆಕ್ಟ್​; 30 ಲಕ್ಷ ಬಿಜೆಪಿ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ…!

ಲಕ್ನೋ: ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಜನತಾ ಪಕ್ಷವು (ಬಿಜೆಪಿ) ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಪ್ರಯತ್ನಗಳನ್ನು ಚುರುಕುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕೇಸರಿ ಪಕ್ಷವು ತನ್ನ 30 ಲಕ್ಷ ಬೂತ್ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ಕಳುಹಿಸಿದೆ ಎಂದು ವರದಿಯಾಗಿದೆ. 2017ರ ವಿಧಾನಸಭಾ ಚುನಾವಣೆಯಲ್ಲಿ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ … Continued