ಟಿಆರ್ಎಸ್ನ ನಾಲ್ವರು ಶಾಸಕರಿಗೆ ಬಿಜೆಪಿ ಗಾಳ, ಫಾರ್ಮ್ಹೌಸ್ಗೆ ಪೊಲೀಸ್ ದಾಳಿ: ಟಿಆರ್ಎಸ್ ಆರೋಪ, ಇದೊಂದು ಕೆಸಿಆರ್ ನಾಟಕ ಎಂದ ಬಿಜೆಪಿ
ಹೈದರಾಬಾದ್: ತೆಲಂಗಾಣದಲ್ಲಿ ಬುಧವಾರ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿಯ ನಾಲ್ವರು ಶಾಸಕರನ್ನು ಬೇಟೆಯಾಡಲು ಯತ್ನಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಶಾಸಕರು ನೀಡಿದ ಸುಳಿವಿನ ಮೇರೆಗೆ ಸೈಬರಾಬಾದ್ ಪೊಲೀಸರು ಹೈದರಾಬಾದ್ ಹೊರವಲಯದಲ್ಲಿರುವ ಅಜೀಜ್ ನಗರದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ ನಂತರ ಇದು ಬೆಳಕಿಗೆ ಬಂದಿದೆ. ಟಿಆರ್ಎಸ್ ಶಾಸಕರಾದ ರೇಗಾ ಕಾಂತ ರಾವ್, ಗುವ್ವಾಲ … Continued