ದೇಶದಲ್ಲಿದ್ದ ‘ಗ್ರಹಿಕೆ ರಾಜಕಾರಣ’ವನ್ನು ʼಕಾರ್ಯನಿರ್ವಹಣೆ ರಾಜಕಾರಣʼವನ್ನಾಗಿ ಬದಲಾಯಿಸಿದ್ದು ಬಿಜೆಪಿ ಸರ್ಕಾರ: ಪ್ರಧಾನಿ ಮೋದಿ ಪ್ರತಿಪಾದನೆ
ದಾವಣಗೆರೆ : ಬಿಜೆಪಿಯು ದೇಶದಲ್ಲಿನ ‘ಗ್ರಹಿಕೆಯ ರಾಜಕೀಯ’ವನ್ನು ‘ಕಾರ್ಯನಿರ್ವಹಣೆʼಯ ರಾಜಕೀಯವಾಗಿ ಪರಿವರ್ತಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಲೋಕಸಭೆಯ ಸದಸ್ಯತ್ವದಿಂದ ಶುಕ್ರವಾರ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲಕ್ಕೆ ಪ್ರತಿಪಕ್ಷಗಳ ನಾಯಕರು ರ್ಯಾಲಿ ಮಾಡಲು ಪ್ರಯತ್ನಿಸುತ್ತಿರುವುದರ ನಡುವೆ, ಪ್ರಧಾನಿ ನರೇಂದ್ರ ಮೋದಿ ಶನಿವಾರ ದಾವಣಗೆರೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಮಹಾ … Continued