ಬಿಜೆಪಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಎನ್.ಎಸ್. ಹೆಗಡೆ ಕರ್ಕಿ ಆಯ್ಕೆ

ಶಿರಸಿ : ಬಿಜೆಪಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಎನ್.ಎಸ್. ಹೆಗಡೆ ಕರ್ಕಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಉತ್ತರ ಕನ್ನಡ ಜಿಲ್ಲೆ ಚುನಾವಣಾಧಿಕಾರಿ ಆರ್.ಕೆ. ಸಿದ್ದರಾಮಣ್ಣ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ ದೀನದಯಾಳ ಭವನದಲ್ಲಿ ಮಾತನಾಡಿದ ಅವರು, ಎಲ್ಲರ ಅಭಿಪ್ರಾಯವನ್ನು ಪಡೆದ ನಂತರ ಸಹಮತದಿಂದಲೇ ಎನ್ ಎಸ್ ಹೆಗಡೆ ಕರ್ಕಿ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ … Continued