ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ; 16 ಕಡೆಗಳಲ್ಲಿ ಎನ್ಐಎ ದಾಳಿ

ಬೆಂಗಳೂರು/ನವದೆಹಲಿ : 2022 ರಲ್ಲಿ ನಡೆದ ದಕಿಷಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗುರುವಾರ ಕರ್ನಾಟಕ ಸೇರಿದಂತೆ 16 ಸ್ಥಳಗಳಲ್ಲಿ ದಾಳಿ ನಡೆಸಿದೆ. ಗುರುವಾರ ಬೆಳಿಗ್ಗೆ ಕರ್ನಾಟಕದ ಬೆಂಗಳೂರು ನಗರ, ಕೊಡಗು ಜಿಲ್ಲೆ, ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಚೆನ್ನೈ ಸೇರಿದಂತೆ … Continued