ವಿಜಯೋತ್ಸವ ಮುಗಿಸಿ ಹೋಗುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ : ಮೂವರು ವಶಕ್ಕೆ
ಮಂಗಳೂರು : ಬಿಜೆಪಿಯ ವಿಜಯೋತ್ಸವ ಮೆರವಣಿಗೆ ಬಳಿಕ ಪಕ್ಷದ ಇಬ್ಬರು ಕಾರ್ಯಕರ್ತರಿಗೆ ಅನ್ಯಕೋಮಿನ ಯುವಕರ ತಂಡವೊಂದು ಚೂರಿಯಿಂದ ಇರಿದು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ ಠಾಣಾ ವ್ಯಾಪ್ತಿಯ ಮುಡಿಪು ಸಮೀಪದ ಬೋಳಿಯಾರ್ ಬಳಿ ಭಾನುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ … Continued