ವಿಜಯೋತ್ಸವ ಮುಗಿಸಿ ಹೋಗುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ : ಮೂವರು ವಶಕ್ಕೆ

ಮಂಗಳೂರು : ಬಿಜೆಪಿಯ ವಿಜಯೋತ್ಸವ ಮೆರವಣಿಗೆ ಬಳಿಕ ಪಕ್ಷದ ಇಬ್ಬರು ಕಾರ್ಯಕರ್ತರಿಗೆ ಅನ್ಯಕೋಮಿನ ಯುವಕರ ತಂಡವೊಂದು ಚೂರಿಯಿಂದ ಇರಿದು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ ಠಾಣಾ ವ್ಯಾಪ್ತಿಯ ಮುಡಿಪು ಸಮೀಪದ ಬೋಳಿಯಾರ್ ಬಳಿ ಭಾನುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ … Continued

ಕಾಸರಗೋಡು: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ-ಪಕ್ಷದ ಕಚೇರಿಗೆ ಬೀಗ ಜಡಿದ ಕಾರ್ಯಕರ್ತರು

ಕಾಸರಗೋಡು(ಕೇರಳ): ಕಾಸರಗೋಡು ಬಿಜೆಪಿಯಲ್ಲಿ ಅಸಮಧಾನ ಭುಗಿಲೆದ್ದಿದ್ದು ಕಾರ್ಯಕರ್ತರು ಪಕ್ಷದ ಕಚೇರಿಗೆ ಮುತ್ತಿಗೆ ಹಾಕಿ ಕಚೇರಿಗೆ ಬೀಗ ಜಡಿದ ಘಟನೆ ಇಂದು, ಭಾನುವಾರ ನಡೆದಿದೆ. ಕುಂಬಳೆ ಗ್ರಾಮ ಪಂಚಾಯತ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಬದ್ಧ ರಾಜಕೀಯ ವೈರಿಗಳಾದ ಬಿಜೆಪಿ ಮತ್ತು ಸಿಪಿಎಂ ಅಪವಿತ್ರ ಮೈತ್ರಿ ಮಾಡಿಕೊಂಡಿರುವುದು ಬಿಜೆಪಿಯಲ್ಲಿ ಅಸಮಾಧಾನಕ್ಕೆ ಎಡೆ ಮಾಡಿಕೊಟ್ಟಿದೆ. . ಹಲವು ಬಾರಿ ರಾಜ್ಯ … Continued