ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ ಹತ್ಯೆ ಪ್ರಕರಣ : 21 ಶಂಕಿತರ ವಶಕ್ಕೆ ಪಡೆದು ವಿಚಾರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರಿಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾದ ಒಂದು ದಿನದ ನಂತರ, ಬುಧವಾರ ತಡರಾತ್ರಿ ಮತ್ತೊಂದು ಶಂಕಿತನನ್ನು ವಶಕ್ಕೆ ಪಡೆಯಲಾಗಿದ್ದು, ಈವರೆಗೆ ಒಟ್ಟು 21 ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದ ಈ 21 ಶಂಕಿತರಲ್ಲಿ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಯ ಸದಸ್ಯರೂ ಇದ್ದಾರೆ ಎಂದು ಹೇಳಲಾಗಿದೆ. ಅವರನ್ನು … Continued