ಮಹದಾಯಿ: ಬಿಜೆಪಿ ರಾಜಕೀಯ ನಾಟಕವನ್ನು ರೈತರು, ಜನರು ನಂಬುವುದಿಲ್ಲ- ಕಾಂಗ್ರೆಸ್
ಹುಬ್ಬಳ್ಳಿ : ಡಿಪಿಆರ್ ಅನುಮೋದನೆಗೊಂಡಿದೆ, ಮಹದಾಯಿ ಜಲ ವಿವಾದ ಸಂಪೂರ್ಣ ಬಗೆಹರಿಸಿದ್ದೇವೆ, ಕೆಲವೇ ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ, ಮಹದಾಯಿ ನಮ್ಮದೇ ಕೊಡುಗೆ ಎಂದು ಹೇಳುತ್ತಿರುವ ಬಿಜೆಪಿ ನಾಯಕರ ಹೇಳಿಕೆ ಸುಳ್ಳೆಂದು ಜನ ತಿಳಿದುಕೊಂಡಿದ್ದಾರೆ. ಆರಂಭದಿಂದಲೂ ಬಿಜೆಪಿ ಮಹದಾಯಿ-ಕಳಸಾ ಬಂಡೂರಿ ನಾಲಾ ಯೋಜನೆಗೆ ಒಂದಿಲ್ಲ ಒಂದು ಕಾರಣ ಅಡ್ಡಿ ಅಡ್ಡಪಡಿಸುತ್ತಲೇ ಬಂದಿದೆ. ಇಂದಿಗೂ ಅಡ್ಡಪಡಿಸುತ್ತಲಿದೆ ಎಂದು ಕಾಂಗ್ರೆಸ್ … Continued