‘ಇದು ಸಾಮಾನ್ಯ ಚುನಾವಣೆಯಲ್ಲ’ : ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೂ ಮುನ್ನ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ

ನವದೆಹಲಿ: ಅಭೂತಪೂರ್ವ ಕ್ರಮದಲ್ಲಿ, ಮುಂಬರುವ ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸುವ ಎಲ್ಲಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವೈಯಕ್ತಿಕ ಪತ್ರಗಳನ್ನು ಬರೆದಿದ್ದಾರೆ. ಈ ಉಪಕ್ರಮವು ಬಿಜೆಪಿಯ ಸಮಗ್ರ ಕಾರ್ಯತಂತ್ರದ ಭಾಗವಾಗಿದ್ದು, ಕ್ಷೇತ್ರಗಳಾದ್ಯಂತ ಪ್ರಧಾನಿ ಸಂದೇಶದ ವ್ಯಾಪಕ ಪ್ರಚಾರಕ್ಕಾಗಿ ಈ ಉಪಕ್ರಮ ಬಂದಿದೆ. ಮಾಹಿತಿಯ ಪ್ರಕಾರ, ಅಭ್ಯರ್ಥಿಗಳು ಪತ್ರವನ್ನು ಸ್ವೀಕರಿಸಿದ … Continued

ಐಷಾರಾಮಿ ಕಾರು, ದುಬೈ, ಲಂಡನ್‌ನಲ್ಲಿ ಮನೆ… : ಈ ಬಿಜೆಪಿ ಅಭ್ಯರ್ಥಿ ಆಸ್ತಿ ₹1,400 ಕೋಟಿ

ಪಣಜಿ: ಲೋಕಸಭೆ ಚುನಾವಣೆ 2024 ಏಪ್ರಿಲ್ 19 ರಂದು ಪ್ರಾರಂಭವಾಗಲಿದ್ದು, ಮೊದಲ ಹಂತದಲ್ಲಿ 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಲೋಕಸಭೆ ಅಭ್ಯರ್ಥಿಗಳು ನಾಮಪತ್ರದಲ್ಲಿ ತಮ್ಮ ಆಸ್ತಿಯನ್ನು ಘೋಷಿಸಿದ್ದಾರೆ. ದಕ್ಷಿಣ ಗೋವಾ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಪಲ್ಲವಿ ಡೆಂಪೋ ಸುಮಾರು 1400 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ತನ್ನ 119 ಪುಟಗಳ ಅಫಿಡವಿಟ್‌ನಲ್ಲಿ, ಡೆಂಪೊ ತನ್ನ ಪತಿ … Continued

ಏಪ್ರಿಲ್‌ 20ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ, ಎರಡು ಚುನಾವಣಾ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಏ.20ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಎರಡು ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ. ಸುನೀಲಕುಮಾರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.20ರಂದು ಮಧ್ಯಾಹ್ನ ಚಿಕ್ಕಬಳ್ಳಾಪುರ ಮತ್ತು ಕೋಲಾರ ಸೇರಿ ಚಿಕ್ಕಬಳ್ಳಾಪುರದಲ್ಲಿ ಸಭೆ, ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ … Continued

ಲೋಕಸಭೆ ಚುನಾವಣೆ : ಬಿಜೆಪಿ ಮೈತ್ರಿಕೂಟ Vs ಕಾಂಗ್ರೆಸ್‌ ಮೈತ್ರಿಕೂಟದ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಯಾರಿಗೆ ಎಷ್ಟು ಸ್ಥಾನಗಳು..? ಎಬಿಪಿ-ಸಿವೋಟರ್ ಸಮೀಕ್ಷೆ ಏನು ಹೇಳುತ್ತದೆ..?

ನವದೆಹಲಿ : 2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆದ ಬಹು ನಿರೀಕ್ಷಿತ ಎಬಿಪಿ-ಸಿವೋಟರ್ ಸರ್ವೆಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸಂಭವನೀಯ ಫಲಿತಾಂಶಗಳ ಮೇಲೆ ಬೆಳಕು ಚೆಲ್ಲಿದೆ. ಇತ್ತೀಚಿನ ಎಬಿಪಿ-ಸಿವೋಟರ್ (ABP-CVoter) ಅಭಿಪ್ರಾಯ ಸಮೀಕ್ಷೆ ಪ್ರಕಾರ, ಒಟ್ಟು 543 ಸ್ಥಾನಗಳಲ್ಲಿ ಎನ್‌ಡಿಎ 373 ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಬಿಜೆಪಿ ಸ್ವಂತವಾಗಿ … Continued

ಚುನಾವಣೆ ವೇಳೆಯೇ ಬಿಜೆಪಿಗೆ ಗುಡ್‌ಬೈ ಹೇಳಿದ ಸಂಸದ ಕರಡಿ ಸಂಗಣ್ಣ : ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು : ಕೊಪ್ಪಳದ ಬಿಜೆಪಿ ಸಂಸದರಾಗಿದ್ದ ಕರಡಿ ಸಂಗಣ್ಣ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್‌ ನಿರಾಕರಣೆ ಮಾಡಿ ಬಿಜೆಪಿ ಹೊಸಮುಖ ಡಾ. ಬಸವರಾಜ್‌ ಕ್ಯಾವಟರ್‌ ಅವರಿಗೆ ಕೊಪ್ಪಳ ಕ್ಷೇತ್ರದ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಕರಡಿ ಸಂಗಣ್ಣ ಮಂಗಳವಾರ ಬಿಜೆಪಿ ಪ್ರಾಥಮಿ ಸದಸ್ಯತ್ವಕ್ಕೆ ಮತ್ತು ಸಂಸತ್​ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. … Continued

ಚುನಾವಣಾ ಬಾಂಡ್, ಉತ್ತರ ಭಾರತ-ದಕ್ಷಿಣ ಭಾರತ ಚರ್ಚೆ, ಸಿಬಿಐ – ಇ.ಡಿ. ದುರ್ಬಳಕೆ ಆರೋಪ, ಬಿಜೆಪಿ ಮಾಡೆಲ್-ಕಾಂಗ್ರೆಸ್‌ ಮಾಡೆಲ್‌ ಬಗ್ಗೆ ಮೋದಿ ಹೇಳಿದ್ದೇನು..?

2047ರ ವೇಳೆಗೆ ವಿಕಸಿತ ಭಾರತದ ಬಗೆಗಿನ ತಮ್ಮ ವಿಶಾಲವಾದ ದೃಷ್ಟಿಕೋನದಿಂದ ಹಿಡಿದು ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮರಳಿ ಕರೆತರುವಲ್ಲಿ ತಮ್ಮ ಮಧ್ಯಸ್ಥಿಕೆಯವರೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿ ಸಂಸ್ಥೆ ಎಎನ್‌ಐ (ANI)ಗೆ ನೀಡಿದ ಸಂದರ್ಶನದಲ್ಲಿ ಎಲ್ಲಾ ಪ್ರಮುಖ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ಕಳೆದ ದಶಕದಲ್ಲಿ ರಾಷ್ಟ್ರದಲ್ಲಿ ಭ್ರಷ್ಟಾಚಾರ ಮತ್ತು ಕಪ್ಪುಹಣ ನಿಭಾಯಿಸುವಲ್ಲಿ ಜಾರಿ … Continued

‘ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು, ಆದರೆ…’: ಲೋಕಸಭೆ ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು ಎಂದು ಹೇಳಿದ್ದಾರೆ. ಆದರೆ  ಇದೇ ವೇಳೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೂಡ ಸಂಪೂರ್ಣ ಬಹುಮತ  ಪಡೆಯುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಆದ್ದರಿಂದ, ಇಂಡಿಯಾ ಮೈತ್ರಿಕೂಟವು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, … Continued

ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ

ಕಾರವಾರ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಗೇರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಅವರು ಒಟ್ಟು ಮೂರು ನಾಮಪತ್ರ ಸಲ್ಲಿಕೆ ಮಾಡಿದರು. ಪತ್ನಿ, ಪುತ್ರಿ ಹಾಗೂ … Continued

ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿಯೂ ಆಗಿರುವ ಗುರುದತ್ತ ಹೆಗಡೆಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಪತ್ನಿ ಜಯಲಕ್ಷ್ಮಿ, ಮಾಜಿ ಸಚಿವ ಗೂಳಿಹಟ್ಟಿ ಶೇಖರ, ಮಾಜಿ ಪಾಲಿಕೆ ಸದಸ್ಯ ವಿಶ್ವಾದ … Continued

ತಾಯಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲೂ ನನ್ನನ್ನು ಬಿಡಲಿಲ್ಲ : ಕಾಂಗ್ರೆಸ್ಸಿನ ‘ಸರ್ವಾಧಿಕಾರಿ’ ಆರೋಪಕ್ಕೆ ತುರ್ತು ಪರಿಸ್ಥಿತಿ ಕರಾಳತೆ ನೆನಪಿಸಿದ ರಾಜನಾಥ ಸಿಂಗ್‌

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಗುರುವಾರ ಪ್ರತಿಪಕ್ಷಗಳ ಮೇಲೆ ಭಾವನಾತ್ಮಕ ವಾಗ್ದಾಳಿ ನಡೆಸಿದರು. ಆಡಳಿತಾರೂಢ ಭಾರತೀಯ ಜನತಾ ಪಕ್ಷವು “ಅಘೋಷಿತ ತುರ್ತು ಪರಿಸ್ಥಿತಿ” ಅನ್ನು ಹೇರಿದೆ ಎಂದು ಆಗಾಗ್ಗೆ ಆರೋಪಿಸಿದೆ. ಆದರೆ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಜೈಲಿನಲ್ಲಿದ್ದಾಗ ತನ್ನ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸದಂತೆ ತನಗೆ ನಿರ್ಬಂಧಿಸಲಾಗಿತ್ತು ಎಂದು … Continued