ಭಾರೀ ವಿವಾದಕ್ಕೆ ಕಾರಣವಾದ ಕಾಂಗ್ರೆಸ್ ನಾಯಕಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ ಚಹಾ ಮಾರುತ್ತಿರುವ ಎಐ (AI) ರಚಿತ ವೀಡಿಯೊ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಚಹಾ ಮಾರುತ್ತಿರುವ ದೃಶ್ಯವಿರುವ ಎಐ-ಸೃಷ್ಟಿಸಿದ ವೀಡಿಯೊವನ್ನು ಹಿರಿಯ ಕಾಂಗ್ರೆಸ್ ನಾಯಕಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕಿ ರಾಗಿಣಿ ನಾಯಕ್ ಅವರು  ಪ್ರಧಾನಿ ಮೋದಿ ಅವರು ಜಾಗತಿಕ ಕಾರ್ಯಕ್ರಮವೊಂದರಲ್ಲಿ ಕೆಟಲ್ ಮತ್ತು ಗ್ಲಾಸ್‌ಗಳೊಂದಿಗೆ ನಡೆಯುತ್ತಿರುವ ಕೃತಕ ಬುದ್ಧಿಮತ್ತೆ (AI) ಸೃಷ್ಟಿಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. … Continued

ಇದು ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಕುಗ್ಗಿಸುವ ಪ್ರಯತ್ನ ; ರಾಹುಲ್ ವಿರುದ್ಧ 272 ಮಾಜಿ ನ್ಯಾಯಾಧೀಶರು, ಅಧಿಕಾರಿಗಳ ಗುಂಪಿನಿಂದ ಪತ್ರ

ನವದೆಹಲಿ: ಸುಮಾರು 300 ನಿವೃತ್ತ ನ್ಯಾಯಾಧೀಶರು, ಅಧಿಕಾರಿಗಳು, ಮಾಜಿ ಸೇನಾ ಅಧಿಕಾರಿಗಳು ಮತ್ತು ರಾಜತಾಂತ್ರಿಕರ ಗುಂಪು ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ‘ವೋಟ್ ಚೋರಿ’ ಅಭಿಯಾನದ ಅಡಿಯಲ್ಲಿ ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ಕಳಂಕಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದೆ. ಪತ್ರಕ್ಕೆ ಸಹಿ ಮಾಡಿದ 272 ಜನರಲ್ಲಿ 16 ನಿವೃತ್ತ ನ್ಯಾಯಾಧೀಶರು, … Continued

ಬಿಹಾರ ಚುನಾವಣೆ | ಜೆಡಿಯು, ಬಿಜೆಪಿಗಿಂತ ಹೆಚ್ಚು ಮತ ಪಡೆದ ತೇಜಸ್ವಿ ಯಾದವರ ಆರ್‌ ಜೆಡಿ ; ಆದ್ರೂ ಹೀನಾಯವಾಗಿ ಸೋತಿದ್ದೇಕೆ..?

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳ (RJD) ಕೇವಲ 25 ಸ್ಥಾನಗಳನ್ನು ಗಳಿಸಿ ಸೋಲನುಭವಿಸಿದೆ. ಆರ್‌ಜೆಡಿ ನೇತೃತ್ವದ ಮಹಾಘಟಬಂಧನ ಧೂಳೀಪಟವಾಗಿದೆ. ಆದರೂ ಆರ್‌ಜೆಡಿ ನೇತಾರ ತೇಜಸ್ವಿ ಯಾದವ್ ಅವರಿಗೆ ಒಂದು ಧನಾತ್ಮಕ ಅಂಶವಿದೆ. ಯಾಕೆಂದರೆ ಆರ್‌ಜೆಡಿ ಪಕ್ಷವು ಉಳಿದೆಲ್ಲ ಪಕ್ಷಗಳಿಗಿಂತ ಹೆಚ್ಚು ಮತಗಳನ್ನು ಪಡೆದುಕೊಂಡಿದೆ. ಚುನಾವಣಾ ಆಯೋಗದ ಪ್ರಕಾರ, ಆರ್‌ಜೆಡಿ (RJD)ಯು ಸ್ಪರ್ಧಿಸಿದ 143 … Continued

ಬಿಹಾರದಲ್ಲಿ ಬಿಜೆಪಿ ಶಿಸ್ತು ಕ್ರಮ: ಮಾಜಿ ಕೇಂದ್ರ ಸಚಿವ ಆರ್.ಕೆ. ಸಿಂಗ್, ಇನ್ನಿಬ್ಬರು ಅಮಾನತು

ನವದೆಹಲಿ: 2025 ರ ಬಿಹಾರ ವಿಧಾನಸಭಾ ಚುನಾವಣೆಯ ನಂತರ, ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಆರ್.ಕೆ. ಸಿಂಗ್ ಅವರನ್ನು ಶನಿವಾರ (ನವೆಂಬರ್ 15) ಬಿಜೆಪಿಯು ಪಕ್ಷದಿಂದ ಅಮಾನತುಗೊಳಿಸಿದೆ. ಮೋದಿ ಸರ್ಕಾರದಲ್ಲಿ ಇಂಧನ ಸಚಿವರಾಗಿ ಸೇವೆ ಸಲ್ಲಿಸಿದ್ದ ಮತ್ತು ಕೇಂದ್ರ ಸರ್ಕಾರದ ಮಾಜಿ ಗೃಹ ಕಾರ್ಯದರ್ಶಿಯಾಗಿದ್ದ … Continued

ಬಿಹಾರ ಚುನಾವಣೆ ಫಲಿತಾಂಶ : ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ‘ವ್ಯಂಗ್ಯದ ಪೋಸ್ಟ್‌ʼ ನೂರಕ್ಕೆ ನೂರು ನಿಜವಾಯ್ತು…! ; ಏನದು ಪೋಸ್ಟ್‌..?

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳುವ ಮೂರು ದಿನಗಳ ಮುನ್ನ, ಅಂದರೆ ನವೆಂಬರ್ 11 ರಂದು, ಬಿಜೆಪಿಯ ಮಾಜಿ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಅವರು ಮಾಡಿದ ಒಂದು ‘ಎಕ್ಸ್’ (ಹಿಂದಿನ ಟ್ವಿಟರ್) ಪೋಸ್ಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ವ್ಯಂಗ್ಯದಿಂದ ಕೂಡಿದ್ದ ಈ ಪೋಸ್ಟ್, ದೇಶದ … Continued

ವಿಧಾನಸಭಾ ಉಪಚುನಾವಣೆಗಳ ಫಲಿತಾಂಶ ಪ್ರಕಟ ; ಬಿಜೆಪಿ, ಕಾಂಗ್ರೆಸ್ಸಿಗೆ ಸಮಬಲ

ನವದೆಹಲಿ: ಇತ್ತೀಚೆಗೆ ನಡೆದ ವಿಧಾನಸಭಾ ಉಪಚುನಾವಣೆಗಳ ಮತ ಎಣಿಕೆಯು ಮಿಶ್ರ ಫಲಿತಾಂಶವನ್ನು ಬಹಿರಂಗಪಡಿಸಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಎರಡೂ ಗಮನಾರ್ಹ ಗೆಲುವು ಸಾಧಿಸಿವೆ. ಬಿಜೆಪಿ ಹಾಗೂ ಕಾಂಗ್ರೆಸ್‌ ತಲಾ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ರಾಜಸ್ಥಾನದ ಅಂತಾ ಕ್ಷೇತ್ರ : ಕಾಂಗ್ರೆಸ್ ಪಕ್ಷವು ರಾಜಸ್ಥಾನದ ಅಂತಾ ಕ್ಷೇತ್ರದಲ್ಲಿ ಪ್ರಮುಖ ಗೆಲುವು ಸಾಧಿಸಿದೆ. … Continued

ಬಿಹಾರ ಚುನಾವಣೆ: ಇಂಡಿ ಬ್ಲಾಕ್‌ ನ ‘ಎಂವೈ’ ಸೂತ್ರಕ್ಕೆ ‘ಎಂವೈಇ’ ಸೂತ್ರ ಬಳಸಿ ಭರ್ಜರಿ ಗೆಲುವು ಸಾಧಿಸಿದ ಎನ್‌ಡಿಎ ; ಏನಿದು ಎಂವೈಇ..?

 ಪಾಟ್ನಾ: ಬಿಹಾರದ ರಾಜಕಾರಣದಲ್ಲಿ ಸುಮಾರು ಮೂರು ದಶಕಗಳ ಕಾಲ ಲಾಲು ಪ್ರಸಾದ ಯಾದವ್ ಅವರ ಆರ್‌ಜೆಡಿ ಪಕ್ಷದ ಏಳಿಗೆಗೆ ಶಕ್ತಿಯಾಗಿದ್ದ ‘ಎಂವೈ’ (ಮುಸ್ಲಿಂ-ಯಾದವ್) ಸಮೀಕರಣವು ಈಗ ಬದಲಾಗಿದೆ. 2025ರ ಬಿಹಾರ ಚುನಾವಣೆಯಲ್ಲಿ, ಹೊಸ ‘ಎಂವೈಇ’ (ಮಹಿಳೆ, ಯುವಜನತೆ ಮತ್ತು ಅತಿ ಹಿಂದುಳಿದ ವರ್ಗ-EBC) ಸಮೀಕರಣವು ಹೊರಹೊಮ್ಮಿದ್ದು, ಇದು ಈ ಸಲದ ಚುನಾವಣೆಯಲ್ಲಿ ಎನ್‌ಡಿಎಗೆ ಅಭೂತಪೂರ್ವ ಜಯ … Continued

ಬಿಹಾರ ಫಲಿತಾಂಶ ; ಅಭೂತಪೂರ್ವ ಮೂರನೇ ನಾಲ್ಕರಷ್ಟು ಬಹುಮತದ ಗೆಲುವಿನತ್ತ ಎನ್‌ ಡಿಎ ; ಇಂಡಿಯಾ ಬ್ಲಾಕ್‌ ಧೂಳೀಪಟ ; ಎಕ್ಸಿಟ್‌ ಪೋಲ್‌ಗಳೂ ತಲೆಕೆಳಗು

ಪಾಟ್ನಾ /ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತಕ್ಕೆ ತಲುಪುತ್ತಿದ್ದು, ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(NDA)ವು ತಾನು ನಿಗದಿಪಡಿಸಿದ್ದ ‘160 ಪಾರ್’ (160ಕ್ಕೂ ಹೆಚ್ಚು) ಗುರಿಯನ್ನು ಸಲೀಸಾಗಿ ದಾಟಿ, 243 ಸದಸ್ಯ ಬಲದ ವಿಧಾನಸಭೆಯಲ್ಲಿ ಅಭೂತಪೂರ್ವ ಮೂರನೇ ನಾಲ್ಕರಷ್ಟು ಬಹುಮತದ ಗೆಲುವಿನತ್ತ ಸಾಗುತ್ತಿದೆ.. ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನಕ್ಕೆ (ಮಹಾ ಮೈತ್ರಿಕೂಟ) ತೀವ್ರ … Continued

ಬಿಹಾರದಲ್ಲಿ ಮತ್ತೊಮ್ಮೆ ಎನ್​ಡಿಎ ಅಧಿಕಾರಕ್ಕೆ ; ಭವಿಷ್ಯ ನುಡಿದ 8 ಎಕ್ಸಿಟ್ ಪೋಲ್‌ ಗಳು

ಬಿಹಾರದಲ್ಲಿ ಮತದಾನ ಮುಗಿದಿದ್ದು, ಇದರ ಬೆನ್ನಿಗೇ ಮತತಗಟ್ಟೆ ಸಮೀಕ್ಷೆಗಳು ರಾಜಕೀಯ ಪಕ್ಷಗಳ ಭವಿಷ್ಯ ಏನಾಗಲಿದೆ ಎಂದು ಭವಿಷ್ಯ ನುಡಿದಿವೆ. ಈ ಬಾರಿಯೂ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಬಿಹಾರದಲ್ಲಿ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಎಂಟು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ದೈನಿಕ್ ಭಾಸ್ಕರ್ ಎಕ್ಸಿಟ್ ಪೋಲ್ ಎನ್‌ಡಿಎ 145 ರಿಂದ 160 … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್‌ ವೀಡಿಯೊ ವೈರಲ್‌ ; ಬಿಜೆಪಿ ಆಕ್ಷೇಪ, ಸಿಎಂ ಸಿದ್ದರಾಮಯ್ಯಗೆ ಪ್ರಶ್ನೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda international airport) ಕೆಲವರು ಸಾಮೂಹಿಕ ನಮಾಜ್ ಮಾಡಿರುವ ವೀಡಿಯೊ ವೈರಲ್‌ ಆಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಕೆಲವರು ಸಾಮೂಹಿಕವಾಗಿ ನಮಾಜ್ ಮಾಡಿದ್ದು, ಹಜ್ ಯಾತ್ರಿಕರನ್ನು ಬೀಳ್ಕೊಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕೆಲವರು ನಮಾಜ್ ಮಾಡಿದ್ದಾರೆ ಎನ್ನಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣ ಆವರಣದಲ್ಲಿ ನಮಾಜ್ … Continued