ವಿಧಾನ ಪರಿಷತ್‌ ಸ್ಥಾನಕ್ಕೆ ಬಿಜೆಪಿಯ ಸಿ.ಪಿ.ಯೋಗೇಶ್ವರ ರಾಜೀನಾಮೆ…!

ಹುಬ್ಬಳ್ಳಿ: ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಪಿ. ಯೋಗೇಶ್ವರ ಅವರು ಸೋಮವಾರ ತಮ್ಮ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು, ಸೋಮವಾರ ಸಂಜೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು … Continued

ಮಹಾರಾಷ್ಟ್ರ ಚುನಾವಣೆ: 99 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ, ಮಾಜಿ ಸಿಎಂ ಅಶೋಕ ಚವಾಣ ಪುತ್ರಿಗೆ ಟಿಕೆಟ್‌

ಮುಂಬೈ : ನವೆಂಬರ್‌ 20ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 99 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಮೊದಲ ಪಟ್ಟಿಯಲ್ಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರಿಗೆ ಟಿಕೆಟ್‌ ಘೋಷಿಸಲಾಗಿದ್ದು, ಅವರಿಗೆ ನಾಗ್ಪುರ ನೈಋತ್ಯ ಕ್ಷೇತ್ರದಲ್ಲಿ ಟಿಕೆಟ್‌ ನೀಡಲಾಗಿದೆ. ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾನ್ಕುಲೆ ಅವರು ಕಮ್ತಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. … Continued

ಬಿಜೆಪಿ ಎಂಎಲ್​ಸಿ ಸುನಿಲ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ

ಕಲಬುರಗಿ : ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸುನಿಲ ವಲ್ಯಾಪುರೆ ಅವರ ಮನೆ ಮೇಲೆ ಸಿಐಡಿ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಆಪ್ತರಾಗಿರುವ ಸುನಿಲ​ ವಲ್ಯಾಪುರೆ ಅವರ ಪುತ್ರ ವಿನಯ್ ವಲ್ಯಾಪುರೆ 2022ರಲ್ಲಿ ಭೋವಿ ನಿಗಮದ 12 ಕೋಟಿ ರೂ. ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. … Continued

ವಿಧಾನಸಭಾ ಉಪಚುನಾವಣೆ: ಬಿಜೆಪಿಯಿಂದ ಸಂಡೂರು, ಶಿಗ್ಗಾವಿ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್‌ 13ರಂದು ಉಪಚುನಾವಣೆ ನಡೆಯುತ್ತಿದ್ದು, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ ಬೊಮ್ಮಾಯಿ ಅವರಿಗೆ ಟಿಕೆಟ್‌ ನೀಡಿದೆ. ಅದೇರೀತಿ ಬಳ್ಳಾರಿ ಜಿಲ್ಲೆಯ ಸಂಡೂರು ಬಂಗಾರು ಹನುಮಂತು … Continued

ವಂಚನೆ ಪ್ರಕರಣ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹೋದರನ ಬಂಧನ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ವೇಳೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂಪಾಯಿ ಪಡೆದು ವಂಚಿಸಿರುವ ಆರೋಪದಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಹೋದರ ಹಾಗೂ ಸಹೋದರನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಾಜಿ ಶಾಸಕ ದೇವಾನಂದ ಸಿಂಗ್ ಚವ್ಹಾಣ ಅವರ ಪತ್ನಿ ಸುನಿತಾ ಚವ್ಹಾಣ ಅವರ ದೂರಿನ … Continued

ಸರ್ಕಾರದಿಂದ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ; ಇದು ಓಲೈಕೆ ರಾಜಕಾರಣ ಎಂದು ಬಿಜೆಪಿ ಕಿಡಿ

ಬೆಂಗಳೂರು : ಹಳೇ ಹುಬ್ಬಳ್ಳಿಯಲ್ಲಿ 2022r ಏಪ್ರಿಲ್ ನಲ್ಲಿ ನಡೆದ ಗಲಭೆ ಪ್ರಕರಣ ಸೇರಿದಂತೆ ಒಟ್ಟು 43 ಪ್ರಕರಣಗಳನ್ನು ರದ್ದು ಮಾಡಲು ಸಚಿವ ಸಂಪುಟ ಕೈಗೊಂಡ ತೀರ್ಮಾನಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣವನ್ನು ವಾಪಸ್‌ ಪಡೆಯುವ ನಿರ್ಧಾರ ಕೈಗೊಂಡಿದ್ದಕ್ಕೆ … Continued

ಹರಿಯಾಣದಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿದ ಸಾವಿತ್ರಿ ಜಿಂದಾಲ್‌, ಇಬ್ಬರು ಸ್ವತಂತ್ರ ಅಭ್ಯರ್ಥಿಗಳು

ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಹಿಸಾರ್‌ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ದೇಶದ ಅತ್ಯಂತ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ (Savitri Jindal) ಅವರು ಬಿಜೆಪಿಗೆ ಬಾಹ್ಯ ಬೆಂಬಲ ನೀಡುವುದಾಗಿ ಪ್ರಕಟಿಸಿದ್ದಾರೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಮತ್ತು ತ್ರಿಪುರಾದ ಮಾಜಿ ಮುಖ್ಯಮಂತ್ರಿ ಬಿಪ್ಲಬ್‌ ದೇಬ್‌ ಅವರ ಜತೆ ಸಮಾಲೋಚನೆ ಬಳಿಕ 74 … Continued

ಲೆಫ್ಟಿನೆಂಟ್ ಗವರ್ನರ್ ಆದೇಶದ ಮೇರೆಗೆ ಅತಿಶಿಗೆ ಸೇರಿದ ವಸ್ತುಗಳನ್ನು ಸಿಎಂ ನಿವಾಸದಿಂದ ಹೊರಹಾಕಲಾಗಿದೆ: ಎಎಪಿ ಆರೋಪ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅತಿಶಿ ಅವರು ತಮ್ಮ ಅಧಿಕೃತ ನಿವಾಸಕ್ಕೆ ತೆರಳಿದ ಎರಡು ದಿನಗಳ ನಂತರ ಅವರನ್ನು ಹೊರಹಾಕಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಬುಧವಾರ ಆರೋಪಿಸಿದೆ. ಇದು ಎಎಪಿ ಮತ್ತು ಕೇಂದ್ರದ ನಡುವೆ ಹೊಸ ಸಂಘರ್ಷಕ್ಕೆ ಕಾರಣವಾಗಿದೆ. “ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿವಾಸವನ್ನು ತೆರವು ಮಾಡಲಾಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ … Continued

ಜಾಟ್ ಕೇಂದ್ರೀಕೃತ ಪ್ರಚಾರದಿಂದ ಹಿಡಿದು ಒಳಜಗಳದ ವರೆಗೆ…: ಹರಿಯಾಣದಲ್ಲಿ ಕಾಂಗ್ರೆಸ್‌ ಆಘಾತಕಾರಿ ಸೋಲಿನ ಹಿಂದಿನ 5 ಕಾರಣಗಳು…

ನವದೆಹಲಿ: ಹರಿಯಾಣ ಚುನಾವಣೆಯ ಮತ ಎಣಿಕೆಗೆ ಮಂಗಳವಾರ ಬೆಳಗ್ಗೆ ಆರಂಭವಾದ ನಂತರ 9 ಗಂಟೆ ಸುಮಾರಿಗೆ ಕಾಂಗ್ರೆಸ್‌ ಬಿಜೆಪಿಗಿಂತ ಸಾಕಷ್ಟು ಮುನ್ನಡೆ ಸಾಧಿಸಿತ್ತು. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಜಲೇಬಿ ಹಂಚುವುದು ಮತ್ತು ಡೊಳ್ಳು ಬಾರಿಸುವ ಸಂಭ್ರಮಾಚರಣೆಯೂ ನಡೆದಿತ್ತು. ಇದಕ್ಕೆ ವ್ಯತಿರಿಕ್ತವಾಗಿ ಬಿಜೆಪಿ ಕಚೇರಿ ನಿರ್ಜನವಾಗಿತ್ತು. ಆದರೆ ಒಂದು ಗಂಟೆಯ ನಂತರ, ಟ್ರೆಂಡ್‌ ಸಂಪೂರ್ಣ ಬದಲಾಯಿತು. … Continued

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ; ನ್ಯಾಶನಲ್ ಕಾನ್ಫರೆನ್ಸ್- ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ…

ನವದೆಹಲಿ : ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಮೈತ್ರಿಕೂಟವು ಕೇಂದ್ರಾಡಳಿತ ಪ್ರದೇಶದ 90 ಸ್ಥಾನಗಳಲ್ಲಿ 49 ಸ್ಥಾನಗಳನ್ನು ಗೆಲುವು ಸಾಧಿಸಿದೆ ಅಥವಾ ಮುನ್ನಡೆ ಸಾಧಿಸಿದೆ. ವಿವಾದಾತ್ಮಕ ಹೊಸ ನಿಯಮದ ಅಡಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ ಸಿನ್ಹಾ ಅವರು ಇನ್ನೂ ಐವರನ್ನು ಶಾಕರನ್ನಾಗಿ ನಾಮನಿರ್ದೇಶನ ಮಾಡಲಿದ್ದಾರೆ. ಬಹುತೇಕ … Continued