ನ.7ರಂದು ದೇಶದೆಲ್ಲೆಡೆ ʼವಂದೇ ಮಾತರಂʼ ಗೀತೆಯ ಸಾಮೂಹಿಕ ಗಾಯನ

ಬೆಂಗಳೂರು : ನವೆಂಬರ್ 7ರಂದು ದೇಶದೆಲ್ಲೆಡೆ ವಂದೇ ಮಾತರಂ ಗೀತೆಯ (Vande Mataram Song) ಸಾಮೂಹಿಕ ಗಾಯನ, ವಂದೇ ಮಾತರಂನ ಸಂಭ್ರಮ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮತ್ತು ವಂದೇ ಮಾತರಂ 150ನೇ ವಾರ್ಷಿಕೋತ್ಸವದ ರಾಜ್ಯ ಸಂಚಾಲಕಿ ಮಾಳವಿಕ ಅವಿನಾಶ ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಬಿಹಾರ ಚುನಾವಣೆ : ಈ ಬಾರಿ ಅಧಿಕಾರಿ ಯಾರಿಗೆ ? ಜೆವಿಸಿ ಸಮೀಕ್ಷೆಯಲ್ಲಿ ಕಂಡುಬಂದಿದ್ದೇನು..?

ಬಿಹಾರ ವಿಧಾನಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ, ಪ್ರಶಾಂತ್ ಕಿಶೋರ್ ಅವರ ಜನ್‌ ಸುರಾಜ್‌ ಪಕ್ಷವು ಎನ್‌ಡಿಎ (NDA) ಮತ್ತು ಮಹಾ ಮೈತ್ರಿಕೂಟದ ಜೊತೆಗೆ ಸ್ಪರ್ಧಿಸುತ್ತಿದ್ದು, ಸ್ಪರ್ಧೆಯನ್ನು ಆಸಕ್ತಿದಾಯಕವಾಗಿಸಿದೆ. ಚುನಾವಣೆಗೆ ಕೆಲದಿನಗಳ ಮೊದಲು, ಟೈಮ್ಸ್ ನೌ ಸುದ್ದಿ ಚಾನೆಲ್ -ಜೆವಿಸಿ (JVC) ನಡೆಸಿದ ಅಭಿಪ್ರಾಯ ಸಮೀಕ್ಷೆಯು … Continued

ಸ್ಪೀಕರ್ ಯು.ಟಿ ಖಾದರ್ ವಿರುದ್ಧ ‘ಭ್ರಷ್ಟಾಚಾರ’ ಆರೋಪ; ನ್ಯಾಯಾಂಗ ತನಿಖೆಗೆ ಕಾಗೇರಿ ಆಗ್ರಹ

ಬೆಂಗಳೂರು: ಸ್ಪೀಕರ್ ಯು.ಟಿ. ಖಾದರ್ ಅವರ (UT Khader) ಅವಧಿಯಲ್ಲಿ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ ಎಂದು ಸಂಸದ ಮತ್ತು ರಾಜ್ಯ ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪೀಕರ್ ಸ್ಥಾನದ ವಿರುದ್ಧ ಬಂದಿರುವ ಆರೋಪಗಳಿಂದ ಆ ಸ್ಥಾನವು ಮುಕ್ತವಾಗಬೇಕು. ಯು.ಟಿ. … Continued

ಜಮ್ಮು-ಕಾಶ್ಮೀರ ರಾಜ್ಯಸಭೆ ಚುನಾವಣೆ ; ನ್ಯಾಷನಲ್ ಕಾನ್ಫರೆನ್ಸ್ 3, ಬಿಜೆಪಿ 1ರಲ್ಲಿ ಗೆಲುವು

ನವದೆಹಲಿ : 2019ರಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ರಾಜ್ಯಸಭಾ ಚುನಾವಣೆಯಲ್ಲಿ, ನಾಲ್ಕು ಸ್ಥಾನಗಳಲ್ಲಿ ಒಮರ್ ಅಬ್ದುಲ್ಲಾ ಅವರ ನ್ಯಾಷನಲ್ ಕಾನ್ಫರೆನ್ಸ್ ಶುಕ್ರವಾರ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ವಿಪಕ್ಷ ಬಿಜೆಪಿ ಒಂದನ್ನು ಗೆದ್ದುಕೊಂಡಿದೆ. ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ತನ್ನ ಅಭ್ಯರ್ಥಿ ಚೌಧರಿ ಮೊಹಮ್ಮದ್ ರಂಜಾನ್ ಮೊದಲ ರಾಜ್ಯಸಭಾ … Continued

ಬಿಜೆಪಿ- ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ಶೀಘ್ರ ರಚನೆ : ವಿಜಯೇಂದ್ರ

ಬೆಂಗಳೂರು : ಬಿಜೆಪಿ- ಜೆಡಿಎಸ್ ಪಕ್ಷಗಳು ಎರಡು ಸಮನ್ವಯ ಸಮಿತಿ ರಚಿಸಲು ಯೋಜಿಸಿದ್ದು, ಪಕ್ಷದ ಮುಖಂಡರ ಜೊತೆ ಚರ್ಚಿಸಿ ಸಮಿತಿಯನ್ನು ಪ್ರಕಟಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ. ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಗಳವಾರ (ಅಕ್ಟೋಬರ್‌ 21) ಭೇಟಿ ಮಾಡಿದ ಅವರು, ದೀಪಾವಳಿ ಹಬ್ಬದ … Continued

ಗುಜರಾತ್ ಸಚಿವ ಸಂಪುಟ ಪುನರ್ರಚನೆ : ಹರ್ಷ ಸಂಘವಿ ಡಿಸಿಎಂ, ಕ್ರಿಕೆಟರ್‌ ರವೀಂದ್ರ ಜಡೇಜಾ ಪತ್ನಿ ರಿವಾಬಾ ಸಚಿವರಾಗಿ ಪ್ರಮಾಣ

ಅಹಮದಾಬಾದ್: ಗುಜರಾತಿನಲ್ಲಿ ಬಿಜೆಪಿ ಸರ್ಕಾರ ಶುಕ್ರವಾರ ಸಂಪುಟ ಪುನರ್ರಚನೆ ಮಾಡಿದ್ದು, ರಾಜ್ಯ ಗೃಹ ಸಚಿವ ಹರ್ಷ ಸಂಘವಿ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಜೊತೆಗೆ, ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸೇರಿದಂತೆ ಒಟ್ಟು 26 ಸಚಿವರಿಗೆ ರಾಜ್ಯಪಾಲ … Continued

ಶಾಸಕ ನಂಜೇಗೌಡ ಆಯ್ಕೆ ಅಸಿಂಧು ; ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ : ಮರು ಮತ ಎಣಿಕೆಗೆ ಆದೇಶ

ನವದೆಹಲಿ: ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ನಾಯಕ ಕೆ ವೈ ನಂಜೇಗೌಡ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಹಾಗೂ ಮರು ಮತಎಣಿಕೆ ನಡೆಸುವಂತೆ ಸೂಚಿಸಿದೆ. ಆದರೆ ಮರು ಮತ ಎಣಿಕೆಯ ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಪ್ರಕಟಿಸದೆ ಮುಚ್ಚಿದ ಲಕೋಟೆಯಲ್ಲಿ … Continued

“ಸಚಿವನಾದ ನಂತ್ರ ನನ್ನ ಆದಾಯ ನಿಂತುಹೋಗಿದೆ” : ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆಗೆ ಮುಂದಾದ ನಟ ಸುರೇಶ ಗೋಪಿ…!

ಕಣ್ಣೂರು : ಕೇಂದ್ರ ಸಚಿವ ಸುರೇಶ ಗೋಪಿ ಮತ್ತೆ ನಟನಾ ವೃತ್ತಿಗೆ ಮರಳುವ ಬಯಕೆ ವ್ಯಕ್ತಪಡಿಸಿದ್ದಾರೆ. ತಮ್ಮ ಸಿನಿಮಾ ವೃತ್ತಿಯನ್ನು ಮುಂದುವರಿಸಲು ಬಯಸುವುದಾಗಿ ಅವರು ತಿಳಿಸಿದ್ದಾರೆ. ಕಣ್ಣೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತ್ರಿಶೂರು ಲೋಕಸಭಾ ಸಂಸದ ಹಾಗೂ ನಟರೂ ಆಗಿರುವ ಕೇಂದ್ರ ಸಚಿವ ಸುರೇಶ ಗೋಪಿ, ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರದಿಂದ ತಮ್ಮ ಆದಾಯ ಗಣನೀಯವಾಗಿ … Continued

ಬಿಹಾರ ವಿಧಾನಸಭೆ ಚುನಾವಣೆ | ಎನ್‌ ಡಿಎ ಸೀಟು ಹಂಚಿಕೆ ಅಂತಿಮ : ಬಿಜೆಪಿ-ಜೆಡಿಯು ಸಮ ಸ್ಥಾನಗಳಲ್ಲಿ ಸ್ಪರ್ಧೆ

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಎನ್‌ಡಿಎ ತನ್ನ ಸೀಟು ಹಂಚಿಕೆ ಸೂತ್ರವನ್ನು ಪ್ರಕಟಿಸಿದ್ದು, 243 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಜನತಾದಳ (ಯುನೈಟೆಡ್) ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಭಾನುವಾರ ತಿಳಿಸಿದ್ದಾರೆ. ಎನ್‌ಡಿಎ ಸೀಟು ಹಂಚಿಕೆಯ ಸೂತ್ರದ ಭಾಗವಾಗಿ ಇತರ ಎನ್‌ಡಿಎ ಅಂಗ … Continued

ಗಂಗಾವತಿ | ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ

ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಸಿನಿಮಿಯ ರೀತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳವಾರ ಮಧ್ಯರಾತ್ರಿಯ ನಂತರ ನಡೆದಿದೆ ಎಂದು ವರದಿಯಾಗಿದೆ. ಗಘಾವತಿ ನಗರದ ಕೊಪ್ಪಳ ರಸ್ತೆಯ ಲೀಲಾವತಿ ಆಸ್ಪತ್ರೆಯ ಮುಂದುಗಡೆ ಈ ಘಟನೆ ನಡೆದಿದ್ದು, ನಸುಕಿನ ಜಾವ 2 ಗಂಟೆ ಸುಮಾರಿಗೆ ಕಾರಿನಲ್ಲಿ ಆಗಮಿಸಿದ್ದ ಗ್ಯಾಂಗ್ ಕೊಲೆ ಮಾಡಿದೆ ಎನ್ನಲಾಗಿದೆ. … Continued