ವಿಧಾನ ಪರಿಷತ್‌ ಚುನಾವಣೆ | ಕಾಂಗ್ರೆಸ್ಸಿನ ಐವರು, ಬಿಜೆಪಿಯ ಇಬ್ಬರಿಗೆ ಗೆಲುವು ; ಜೆಡಿಎಸ್‌ಗೆ ಸೋಲು

ಬೆಂಗಳೂರು: ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್ 5, ಬಿಜೆಪಿಗೆ ತೆಕ್ಕೆಗೆ 2 ಸ್ಥಾನಗಳಲ್ಲಿ ಜಯಗಳಿಸಿದೆ. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಚಲಾವಣೆಗೊಂಡಿದ್ದ 222 ಮತಗಳ ಪೈಕಿ ಒಂದು ಮತ ಅಸಿಂಧುವಾಗಿದೆ ಈ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿ ಪಕ್ಷ ಜೆಡಿಎಸ್ ಗೆ ಭಾರಿ ಆಘಾತ ಎದುರಾಗಿದ್ದು, ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ … Continued

ಮೀನಾಕ್ಷಿ ನಟರಾಜನ್ ನಾಮಪತ್ರ ವಿವಾದ ನಡುವೆಯೇ ಬಿಜೆಪಿಯ ಮೂರೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಭೋಪಾಲ್: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ.  ಬಿಜೆಪಿಯ ರಜನೀಶ್ ಅಗರ್ವಾಲ್, ತರುಣ ಚುಗ್ ಮತ್ತು ಮಹೇಶ ಕೇವತ್ ಅವರ ಅವಿರೋಧ ಆಯ್ಕೆಯನ್ನು ದೃಢೀಕರಿಸಿ ಚುನಾವಣಾ ಆಯೋಗವು (EC) ಪ್ರಮಾಣಪತ್ರಗಳನ್ನು ವಿತರಿಸಿದೆ. ಕಾಂಗ್ರೆಸ್ ಪಕ್ಷವು ಈ ಚುನಾವಣಾ ಫಲಿತಾಂಶವನ್ನು ತಡೆಯಲು ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ತೀವ್ರ ಪ್ರಯತ್ನಗಳನ್ನು ನಡೆಸಿತಾದರೂ ಅಂತಿಮವಾಗಿ … Continued

ನೆಹರು ಹಿಂದಿಕ್ಕಿ ಭಾರತದಲ್ಲಿ ಅತಿ ದೀರ್ಘಾವಧಿ ಅಧಿಕಾರ ನಡೆಸಿದ ‘ಚುನಾಯಿತ ಪ್ರಧಾನಿ’ ಎಂಬ ಮೈಲಿಗಲ್ಲು ಸ್ಥಾಪಿಸಿದ ಪ್ರಧಾನಿ ಮೋದಿ

 ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು (10 ಜೂನ್ 2026)  ಭಾರತದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಗೆ ಸೇವೆ ಸಲ್ಲಿಸಿದ ‘ಚುನಾಯಿತ ಪ್ರಧಾನಿ’ ಎಂಬ ಅಭೂತಪೂರ್ವ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಇದರೊಂದಿಗೆ ಅವರು ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಹೆಸರಿನಲ್ಲಿದ್ದ ಸುದೀರ್ಘಾವಧಿಯ ದಾಖಲೆಯನ್ನು ಮುರಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು … Continued

ರಾಜ್ಯಸಭೆ, ವಿಧಾನ ಪರಿಷತ್ತಿಗೆ ಬಿಜೆಪಿಯಿಂದ ಅಭ್ಯರ್ಥಿಗಳ ಹೆಸರು ಘೋಷಣೆ

ಬೆಂಗಳೂರು: ರಾಜ್ಯಸಭಾ ಮತ್ತು ವಿಧಾನ ಪರಿಷತ್‌ಗೆ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ. ರಾಜ್ಯಸಭೆಗೆ ಡಾ. ಎಂ.ನಾಗರಾಜ ಹಾಗೂ ವಿಧಾನ ಪರಿಷತ್‌ಗೆ ಲಿಂಗರಾಜ ಪಾಟೀಲ ಮತ್ತು ರಘು ಕೌಟಿಲ್ಯ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟವೂ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ಮೈತ್ರಿಕೂಟವು 3ನೇ ಅಭ್ಯರ್ಥಿಯಾಗಿ ಗೋವಿಂದ ರಾಜು ಹೆಸರನ್ನು ಘೋಷಿಸಿದೆ. ರಾಜ್ಯಸಭೆ ಅಭ್ಯರ್ಥಿಯಾಗಿರುವ ಡಾ. … Continued

ಅಣ್ಣಾಮಲೈ ಹೊಸ ರಾಜಕೀಯ ಆಂದೋಲನ ಘೋಷಣೆಯಾದ 24 ಗಂಟೆಯೊಳಗೆ 14 ಲಕ್ಷ ಜನ ಸೇರ್ಪಡೆ…!

 ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಬೆಳವಣಿಗೆಯೊಂದು ನಡೆದಿದ್ದು, ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಜೂನ್ 5 ರಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಹೊರಬಂದಿದ್ದಾರೆ. ಪಕ್ಷ ತೊರೆದ ಬೆನ್ನಲ್ಲೇ ಅವರು ತಮ್ಮದೇ ಆದ ಹೊಸ ರಾಜಕೀಯ ಆಂದೋಲನವನ್ನು ಘೋಷಿಸಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ಸುಮಾರು 14 ಲಕ್ಷಕ್ಕೂ ಹೆಚ್ಚು … Continued

ಅಣ್ಣಾಮಲೈ ಬೆನ್ನಲ್ಲೇ ಬಿಜೆಪಿಗೆ ಮತ್ತೊಂದು ಶಾಕ್ : ತಮಿಳುನಾಡಿನ ಇಬ್ಬರು ಹಿರಿಯ ನಾಯಕರು ಪಕ್ಷಕ್ಕೆ ಗುಡ್‌ಬೈ !

 ಚೆನ್ನೈ: ತಮಿಳುನಾಡು ಭಾರತೀಯ ಜನತಾ ಪಾರ್ಟಿಯಲ್ಲಿ (BJP) ತಲ್ಲಣ ಸೃಷ್ಟಿಯಾಗಿದೆ. ತಮಿಳುನಾಡು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ, ಪಕ್ಷದ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ ನೀಡಿ ಹೊರನಡೆದಿದ್ದು, ಬಿಜೆಪಿಗೆ ಭಾರಿ ಆಘಾತ ಎದುರಾಗಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಕರು ನಾಗರಾಜನ್ ಮತ್ತು ರಾಜ್ಯ ಕಾರ್ಯದರ್ಶಿ … Continued

ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ಗುಡ್‌ ಬೈ: ‘ವಿ ದ ಲೀಡರ್ಸ್’ ಆಂದೋಲನ ಘೋಷಣೆ

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಬಲ್ಲ ಮಹತ್ವದ ಬೆಳವಣಿಗೆಯೊಂದರಲ್ಲಿ, ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದೊಂದಿಗೆ (BJP) ಔಪಚಾರಿಕವಾಗಿ ಸಂಬಂಧ ಕಡಿದುಕೊಂಡಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರು ‘ವಿ ದ ಲೀಡರ್ಸ್’ (We the Leaders) ಹೆಸರಿನ ಹೊಸ ರಾಜಕೀಯ ಆಂದೋಲನವನ್ನು ಘೋಷಿಸುವ ಮೂಲಕ … Continued

ಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ

ಚೆನ್ನೈ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ತೀವ್ರ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದ್ದು, ತಮಿಳುನಾಡು ಬಿಜೆಪಿಯ ಪ್ರಭಾವಿ ನಾಯಕ ಕೆ. ಅಣ್ಣಾಮಲೈ ಅವರು ಶುಕ್ರವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಹಾಗೂ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಬಿಜೆಪಿ ಮುಖ್ಯಸ್ಥ ನಿತಿನ್ ನಬಿನ್ ಅಂಗೀಕರಿಸಿದ್ದಾರೆ. ಅಣ್ಣಾಮಲೈ ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಬಿಜೆಪಿ … Continued

ರಾಜ್ಯಸಭಾ ಚುನಾವಣೆ: 11 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಮುಂಬರುವ 2026ರ ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆ ಹಾಗೂ ಒಡಿಶಾ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗುರುವಾರ 11  ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ (CEC) ಸಭೆಯ ಬಳಿಕ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ ಸಿಂಗ್ ಅಭ್ಯರ್ಥಿಗಳ … Continued

ಬಂಗಾಳ ರಾಜಕೀಯದಲ್ಲಿ ಸುನಾಮಿ ; ದೀದಿಗೆ ಬಿಗ್ ಶಾಕ್ : ಟಿಂಎಂಸಿ ಶಾಸಕರ ಬೆಂಬಲದಿಂದಲೇ ವಿಧಾನಸಭೆ ವಿಪಕ್ಷದ ನಾಯಕನಾದ ಉಚ್ಚಾಟಿತ ಶಾಸಕ..!

ಕೋಲ್ಕತ್ತಾ :  ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಉಂಟಾಗಿದ್ದ ಬಿರುಕು ಈಗ ಮರಳಿ ಸರಿಪಡಿಸಲಾಗದ ಹಂತಕ್ಕೆ ತಲುಪಿದೆ. ಟಿಎಂಸಿಯ ಸುಪ್ರಿಮೋ ಮಮತಾ ಬ್ಯಾನರ್ಜಿಗೆ ಮತ್ತೊಂದು ದೊಡ್ಡ ಆಘಾತದಲ್ಲಿ ಬಂಗಾಳ ವಿಧಾನಸಭೆಯ ಸ್ಪೀಕರ್ ರಥೀಂದ್ರ ಬೋಸ್ ಅವರು ಟಿಎಂಸಿಯ ಉಚ್ಚಾಟಿತ ಬಂಡಾಯ ಶಾಸಕ ನಾಯಕ ರಿತಬ್ರತ ಬ್ಯಾನರ್ಜಿ ಅವರನ್ನು ಅಧಿಕೃತವಾಗಿ ವಿರೋಧ ಪಕ್ಷದ ನಾಯಕ ಎಂದು ಅಂಗೀಕರಿಸಿದ್ದಾರೆ. … Continued