ಕರ್ನಾಟಕ ಪರಿಷತ್​ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಹೈಕಮಾಂಡ್‌ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಮಾಜಿ ಸಚಿವ ಸಿ.ಟಿ.ರವಿ, ಹಾಲಿ ಸದಸ್ಯ ಎನ್‌. ರವಿಕುಮಾರ್ ಹಾಗೂ ಮಾಜಿ ಶಾಸಕ ಎಂ.ಜಿ. ಮುಳೆ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ವಿಧಾನಸಭೆಯಿಂದ ವಿಧಾನಪರಿಷತ್​ನ 11 ಸ್ಥಾನಗಳಿಗೆ ಜೂನ್ 13ರಂದು ಚುನಾವಣೆ ನಡೆಯಲಿದ್ದು, ಶಾಸಕರ ಸಂಖ್ಯೆಗೆ ಅನುಗುಣವಾಗಿ ಸಂಖ್ಯಾಬಲದ ಬಿಜೆಪಿಗೆ … Continued

“ಅದು ಆದ್ರೆ ನನ್ನ ತಲೆ ಬೋಳಿಸಿಕೊಳ್ತೇನೆ…”: ಎಕ್ಸಿಟ್‌ ಪೋಲ್‌ಗಳ ಬಗ್ಗೆ ಎಎಪಿಯ ಸೋಮನಾಥ್ ಭಾರ್ತಿ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ಭರ್ಜರಿ ಗೆಲುವಿನ ಮುನ್ಸೂಚನೆ ನೀಡಿದ ವಿವಿಧ ಸಂಸ್ಥೆಗಳ ಎಕ್ಸಿಟ್ ಪೋಲ್‌ಗಳನ್ನು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಸೋಮನಾಥ ಭಾರ್ತಿ ಶನಿವಾರ ತಿರಸ್ಕರಿಸಿದ್ದು, ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ‘ನಾನು ನನ್ನ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಸವಾಲು ಹಾಕಿದ್ದಾರೆ. X … Continued

ಲೋಕಸಭೆ ಚುನಾವಣೆ 2024 : ಎನ್‌ಡಿಎ 400 ಸ್ಥಾನಗಳನ್ನು ದಾಟಬಹುದು ಎಂದ ಮೂರು ಎಕ್ಸಿಟ್‌ ಪೋಲ್‌ ಗಳು…

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ಲೋಕಸಭೆಯ 543 ಸ್ಥಾನಗಳಲ್ಲಿ 350 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದು ಶನಿವಾರದಂದು ಹೆಚ್ಚಿನ ಎಕ್ಸಿಟ್ ಪೋಲ್ ಭವಿಷ್ಯ ನುಡಿದಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಕನಿಷ್ಠ 350 ಸ್ಥಾನಗಳನ್ನು ಗೆದ್ದರೂ, 400 ಸ್ಥಾನಗಳ ಮೈಲಿಗಲ್ಲು ದಾಟಲು ವಿಫಲವಾಗಲಿದೆ ಎಂದು 10 ಎಕ್ಸಿಟ್ ಪೋಲ್‌ಗಳು ಸೂಚಿಸಿವೆ. ಆದಾಗ್ಯೂ, … Continued

ಲೋಕಸಭೆ ಚುನಾವಣೆ 2024 : ಉತ್ತರಪ್ರದೇಶ ಸೇರಿದಂತೆ ಹಿಂದಿ ಬೆಲ್ಟ್‌ ರಾಜ್ಯಗಳಲ್ಲಿ ಎನ್‌ಡಿಎಗೆ ಹೆಚ್ಚು ಸ್ಥಾನ ಎಂದ ಎಕ್ಸಿಟ್ ಪೋಲ್‌ಗಳು

ನವದೆಹಲಿ: ಶನಿವಾರ (ಜೂನ್ 1)ದಂದು ಲೋಕಸಭೆ ಚುನಾವಣೆ 2024ರ ಮತದಾನ ಮುಗಿದ ಸ್ವಲ್ಪ ಸಮಯದ ನಂತರ, ಅನೇಕ ಎಕ್ಸಿಟ್ ಪೋಲ್ ಸರ್ವೆಗಳನ್ನು ಬಿಡುಗಡೆ ಮಾಡಲಾಯಿತು. ಎಕ್ಸಿಟ್ ಪೋಲ್‌ಗಳು ಚುನಾವಣೋತ್ತರ ಸಮೀಕ್ಷೆಗಳಾಗಿದ್ದು, ಚುನಾವಣೆಯಲ್ಲಿ ರಾಷ್ಟ್ರದ ಮನಸ್ಥಿತಿಯನ್ನು ನಿರೀಕ್ಷಿಸಲು ಪ್ರಯತ್ನಿಸುತ್ತವೆ. ಹಿಂದಿ ಬೆಲ್ಟ್ ಅನ್ನು ಸಾಮಾನ್ಯವಾಗಿ ಹಿಂದಿ ಹೃದಯಭೂಮಿ ಎಂದು ಕರೆಯಲಾಗುತ್ತದೆ, ಸಂಖ್ಯಾ ಬಲದ ಕಾರಣದಿಂದಾಗಿ, ಲೋಕಸಭೆ ಚುನಾವಣೆಯಲ್ಲಿ … Continued

ಲೋಕಸಭೆ ಚುನಾವಣೆ 2024: ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಬಂಪರ್‌ ಸೀಟುಗಳು ? ಎಕ್ಸಿಟ್ ಪೋಲ್ ಗಳು ಹೇಳಿದ್ದೇನು..?

 ನವದೆಹಲಿ: ಲೋಕಸಭೆ ಚುನಾವಣೆ 2024ರ ಏಳನೇ ಮತ್ತು ಕೊನೆಯ ಹಂತವು ಶನಿವಾರ ಮುಕ್ತಾಯವಾದ ಮತಗಟ್ಟೆ ನಿರ್ಗಮನ ಸಮೀಕ್ಷೆ (Exit Poll 2024)ಗಳು ಹೊರಬಂದಿವೆ. ಇದು ಜೂನ್ 4 ರಂದು ಅಧಿಕೃತ ಎಣಿಕೆಯ ನಂತರ ಏನಾಗಲಿದೆ ಎಂಬುದರ ಕುರಿತು ನಮಗೆ ಕಲ್ಪನೆಯನ್ನು ನೀಡುತ್ತದೆ. ಎಲ್ಲ ಎಕ್ಸಿಟ್ ಪೋಲ್‌ಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ … Continued

ಲೋಕಸಭಾ ಚುನಾವಣೆ 2024: ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ; ವಿವಿಧ ಸಮೀಕ್ಷೆಗಳು ಏನು ಹೇಳಿವೆ ಎಂಬುದು ಇಲ್ಲಿದೆ…

ದೇಶದ ಹಲವು ಸಮೀಕ್ಷಾ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿದೆ. ಈವರೆಗೆ ಬಂದಿರುವ ಸಮೀಕ್ಷೆಗಳ ಪ್ರಕಾರ ಕೇಂದ್ರದಲ್ಲಿ 3ನೇ ಬಾರಿಗೆ ಬಿಜೆಪಿ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ. 543 ಸದಸ್ಯ ಬಲದ ಲೋಕಸಭೆಯಲ್ಲಿ ಬಹುಮತಕ್ಕೆ 272 ಸ್ಥಾನಗಳು ಬೇಕಾಗಿದ್ದು, ಪೋಲ್‌ ಆಫ್‌ ಪೋಲ್‌ ಪ್ರಕಾರ ಬಿಜೆಪಿ ನೇತೃತ್ವದ ಎನ್‌ಡಿಎ 365 ಸ್ಥಾನಗಳನ್ನು … Continued

ಲೋಕಸಭೆ ಚುನಾವಣೆ 2024 : ಸಟ್ಟಾ ಬಜಾರ್ ಬೆಟ್ಟಿಂಗ್‌ ಭವಿಷ್ಯ ; ಸೀಟು ಗೆಲ್ಲುವ ಲೆಕ್ಕಾಚಾರದಲ್ಲಿ ಬಿಜೆಪಿ ಮುಂದೆ ; ಆದರೆ….

ನವದೆಹಲಿ : ದೇಶದ ಏಳನೇ ಹಂತದ ಲೋಕಸಭಾ ಚುನಾವಣೆಗಿಂತ ಮೊದಲು ದೇಶದ ಅನಧಿಕೃತ ಎಕ್ಸಿಟ್‌ ಪೋಲ್‌ ಎನಿಸಿಕೊಂಡಿರುವ ಸಟ್ಟಾ ಬಜಾರದಲ್ಲಿ ಹೊಸ ಲೆಕ್ಕಾಚಾರಗಳು ಹೊರಬಿದ್ದಿದೆ. ದೇಶದಲ್ಲಿ 6 ಹಂತದ ಮತದಾನ ಮುಕ್ತಾಯವಾಗಿದ್ದು, ಜೂನ್‌ 1ರಂದು ಏಳನೇ ಹಂತದ ಮತದಾನ ನಡೆಯಲಿದೆ. 6ನೇ ಹಂತದ ಚುನಾವಣೆ ಮುಗಿದ ಬಳಿಕ ಸಟ್ಟಾ ಬಜಾರ್‌ ಬಿಜೆಪಿ 290 ಸೀಟ್‌ ಗೆಲ್ಲಬಹುದು … Continued

ಇವಿಎಂ ಧ್ವಂಸ : ಬಿಜೆಪಿ ಅಭ್ಯರ್ಥಿ ಪ್ರಶಾಂತ ಜಗದೇವ ಬಂಧನ

ಭುವನೇಶ್ವರ : ಒಡಿಶಾದ ಖುರ್ದಾದಲ್ಲಿ ಇವಿಎಂ ಧ್ವಂಸಗೊಳಿಸಿದ ಆರೋಪದ ಮೇರೆಗೆ ಬಿಜೆಪಿ ಅಭ್ಯರ್ಥಿಯನ್ನು ಬಂಧಿಸಲಾಗಿದೆ. ಖುರ್ದಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಚಿಲಿಕಾದ ಬಿಜೆಪಿ ಶಾಸಕ ಪ್ರಶಾಂತ ಜಗದೇವ ಅವರನ್ನು ಶನಿವಾರ ಇವಿಎಂಗೆ ಹಾನಿಗೊಳಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಬೇಗನಿಯಾ ವಿಧಾನಸಭಾ ಕ್ಷೇತ್ರದ ಬೋಲಗಾಡ್ ಬ್ಲಾಕ್‍ನ ಕೌನ್ರಿಪಟ್ನಾದ ಮತಗಟ್ಟೆಗೆ ಮತ ಚಲಾಯಿಸಲು ಪ್ರಶಾಂತ ಜಗದೇವ ಅವರು ಪತ್ನಿಯೊಂದಿಗೆ … Continued

“ಮತದಾನ ಮಾಡಿಲ್ಲ, ಸಮಾವೇಶಗಳಿಗೆ ಹಾಜರಾಗಿಲ್ಲ” ಎಂಬ ಬಿಜೆಪಿ ನೋಟಿಸಿಗೆ 2 ಪುಟಗಳ ಉತ್ತರ ನೀಡಿದ ಸಂಸದ ಜಯಂತ್ ಸಿನ್ಹಾ..

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಏಕೆ ಮತ ಹಾಕಲಿಲ್ಲ ಮತ್ತು ಚುನಾವಣಾ ಪ್ರಚಾರದಲ್ಲಿ ಯಾಕೆ ಭಾಗವಹಿಸಲಿಲ್ಲ ಎಂದು ಬಿಜೆಪಿ ಶೋಕಾಸ್ ನೋಟಿಸ್ ನೀಡಿದ್ದು ಆಶ್ಚರ್ಯ ತಂದಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಜಯಂತ ಸಿನ್ಹಾ ಹೇಳಿದ್ದಾರೆ. ಬಿಜೆಪಿಯ ಜಾರ್ಖಂಡ್ ಪ್ರಧಾನ ಕಾರ್ಯದರ್ಶಿ ಆದಿತ್ಯ ಸಾಹು ಅವರ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, “ವೈಯಕ್ತಿಕ ಬದ್ಧತೆಗಳಿಗಾಗಿ”” … Continued

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಸ್ಥಾನ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದ ಅಮೆರಿಕದ ರಾಜಕೀಯ ವಿಜ್ಞಾನಿ; ಅವರ ಪ್ರಕಾರ ಬಿಜೆಪಿ ಗೆಲ್ಲುವ ಸ್ಥಾನಗಳೆಷ್ಟು ಗೊತ್ತೆ..?

ಮುಂಬೈ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 305 (+/- 10) ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಮೆರಿಕದ ರಾಜಕೀಯ ವಿಜ್ಞಾನಿ ಇಯಾನ್ ಬ್ರೆಮ್ಮರ್ ಮಂಗಳವಾರ ಹೇಳಿದ್ದಾರೆ. ರಿಸ್ಕ್‌ ಮತ್ತು ಸಂಶೋಧನಾ ಸಲಹಾ ಸಂಸ್ಥೆಯಾದ ಯುರೇಷಿಯಾ ಗ್ರೂಪ್‌ನ ಸಂಸ್ಥಾಪಕರಾದ ಬ್ರೆಮ್ಮರ್ ಅವರು ಎನ್‌ಡಿಟಿವಿ ಪ್ರಾಫಿಟ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಜಾಗತಿಕ ರಾಜಕೀಯ ದೃಷ್ಟಿಕೋನದಿಂದ ಭಾರತೀಯ ಸಾರ್ವತ್ರಿಕ ಚುನಾವಣೆಯು “ಅಚಲವಾಗಿದೆ … Continued