ಬಿಜೆಪಿ ಅಧ್ಯಕ್ಷ ನಡ್ಡಾ ವಿರುದ್ಧ ಶಿಗ್ಗಾವಿಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ವೇಳೆ ಸಾರ್ವಜನಿಕ ಹೇಳಿಕೆ ನೀಡುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ ಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ಚುನಾವಣಾ ಪ್ರಚಾರದ ವೇಳೆ ನಡ್ಡಾ ಅವರು “ಬಿಜೆಪಿಗೆ ಮತ ನೀಡಿ … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ 40 ಬಂಡಾಯ ನಾಯಕರನ್ನು ಉಚ್ಚಾಟಿಸಿದ ಬಿಜೆಪಿ

ಮುಂಬೈ : ಸೀಟು ಹಂಚಿಕೆ ಕುರಿತು ಮಹಾಯುತಿ ಮಿತ್ರಪಕ್ಷಗಳ ನಡುವೆ ನಡೆಯುತ್ತಿರುವ ಹಗ್ಗ ಜಗ್ಗಾಟದ ನಡುವೆ ಬಿಜೆಪಿ ಮಂಗಳವಾರ 37 ವಿಧಾನಸಭಾ ಕ್ಷೇತ್ರಗಳಲ್ಲಿ 40 ನಾಯಕರು ಮತ್ತು ಪದಾಧಿಕಾರಿಗಳನ್ನು ಉಚ್ಚಾಟಿಸಿದೆ. ಬಿಜೆಪಿ ಪದಾಧಿಕಾರಿ ಹುದ್ದೆಯನ್ನು ಹೊಂದಿದ್ದರೂ, ನೀವು ಪಕ್ಷದ ಶಿಸ್ತು ಉಲ್ಲಂಘಿಸುವ ಕೆಲಸ ಮಾಡಿದ್ದೀರಿ. ಇಂತಹ ಕ್ರಮಗಳು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ ಮತ್ತು ನಿಮ್ಮನ್ನು ತಕ್ಷಣ … Continued

ಹೇಮಂತ್ ಸೊರೇನ್‌ ವಯಸ್ಸೆಷ್ಟು..? 5 ವರ್ಷದಲ್ಲಿ ಜಾರ್ಖಂಡ್ ಸಿಎಂಗೆ 7 ವರ್ಷ ವಯಸ್ಸಾಗಿದ್ದು ಹೇಗೆ..? ಬಿಜೆಪಿ ಪ್ರಶ್ನೆ

ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಹೇಮಂತ ಸೊರೇನ್ ಬರ್ಹೈತ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಆದಾಗ್ಯೂ, ಅವರ ಅಫಿಡವಿಟ್, ಈಗ ಅವರ ವಯಸ್ಸಿನ ಬಗ್ಗೆ ವಿವಾದಕ್ಕೆ ಕಾರಣವಾಗಿದೆ. ಹೇಮಂತ ಸೋರೆನ್ ಅವರ 2019 ರ ನಾಮಪತ್ರದಲ್ಲಿ ಅವರಿಗೆ 42 ವರ್ಷ ಎಂದು ಹೇಳಿತ್ತು, ಆದರೆ ಈ ವರ್ಷದ ಅಫಿಡವಿಟ್ ಅವರ ವಯಸ್ಸು 49 ಎಂದು ಹೇಳಿದೆ. ಈ … Continued

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ಈಗ ಆಸ್ಪತ್ರೆಗೆ ದಾಖಲು..!

ನವದೆಹಲಿ: ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಕಲುಷಿತ ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಿದ್ದ ಕೆಲವೇ ದಿನಗಳಲ್ಲಿ ರಾಮಮನೋಹರ ಲೋಹಿಯಾ(ಆರ್‌ಎಂಎಲ್) ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲುಷಿತಗೊಂಡಿರುವ ಯಮುನಾ ನದಿಯನ್ನು ಶುಚಿಗೊಳಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ವೇಳೆ ಈವರೆಗೂ ಯಮುನಾ ನದಿಯನ್ನು ಶುಚಿಗೊಳಿಸದ ಆಪ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ವೀರೇಂದ್ರ ಸಚದೇವ … Continued

ಉಪಚುನಾವಣೆ : ಶಿಗ್ಗಾಂವಿಯಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್‌ ಘೋಷಣೆ ಮಾಡಿದ ಕಾಂಗ್ರೆಸ್‌

ನವದೆಹಲಿ : ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಯಾಸಿರ್​ ಅಹ್ಮದ್ ಖಾನ್​​ ಪಠಾಣ್ ಅವರಿಗೆ ಟಿಕೆಟ್‌ ನೀಡಿದೆ. ಕಾಂಗ್ರೆಸ್‌ ಇಂದು ಗುರುವಾರ (ಅಕ್ಟೋಬರ್ 24) ಅಭ್ಯರ್ಥಿಯನ್ನು ಪ್ರಕಟಿಸಿದೆ. ಹಾನಗಲ್​ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್​ ಅಹ್ಮದ್​ ಖಾನ್​ ಪಠಾಣ್, ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ … Continued

ಚನ್ನಪಟ್ಟಣ ಉಪಚುನಾವಣೆ: ಕೊನೆಗೂ ಬಿಜೆಪಿ-ಜೆಡಿಎಸ್​​ ಮೈತ್ರಿ ಅಭ್ಯರ್ಥಿ ಘೋಷಣೆ

ಬೆಂಗಳೂರು : ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿ ಆಯ್ಕೆ ಕುರಿತು ಇದ್ದ ಗೊಂದಲಕ್ಕೆ ತೆರೆ ಬಿದ್ದಿದ್ದು, ಕೊನೆಗೂ ಅಭ್ಯರ್ಥಿ ಘೋಷಣೆಯಾಗಿದೆ. ಇಂದು, ಗುರುವಾರ ಬೆಳಗ್ಗೆ ಜೆಡಿಎಸ್‌ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಗೆ ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಗಿದೆ. ನಾಮಪತ್ರ ಸಲ್ಲಿಕೆಗೆ ಶುಕ್ರವಾರ (ಅಕ್ಟೋಬರ್‌ ೨೫) ಕೊನೆಯ ದಿನವಾಗಿದ್ದು, ಬಿಜೆಪಿ-ಜೆಡಿಎಸ್​ … Continued

ವಿಧಾನ ಪರಿಷತ್​ ಉಪಚುನಾವಣೆ ; ಬಿಜೆಪಿಗೆ ಭರ್ಜರಿ ಗೆಲುವು

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಸೋಮವಾರ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ ಕೋಟ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಸ್ಪರ್ಧಿಸಿ ಆಯ್ಕೆಯಾದ ಹಿನ್ನೆಲೆಯಲ್ಲಿ ಈ ಕ್ಷೇತ್ರ ತೆರವಾಗಿದ್ದರಿಂದ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು. ಇಂದು (ಅ.24) ಮತ ಎಣಿಕೆ ಪ್ರಕ್ರಿಯೆ ನಡೆಯಿತು. ಚುನಾವಣೆಯಲ್ಲಿ … Continued

ವಾಟ್ಸಾಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ : ಕಾಂಗ್ರೆಸ್ ಸೇರ್ಪಡೆಯಾದ ಸಿ.ಪಿ ಯೋಗೇಶ್ವರ

ಬೆಂಗಳೂರು : ಬಿಜೆಪಿ ಹೈಕಮಾಂಡ್ ನಾಯಕರ ಮಾತಿಗೂ ಸೊಪ್ಪು ಹಾಕದ ಸಿ. ಪಿ. ಯೋಗೇಶ್ವರ ಬುಧವಾರ ಕಾಂಗ್ರೆಸ್ ಸೇರಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಯೋಗೇಶ್ವಶ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ವಾಟ್ಸಪ್ ಮೂಲಕ ಬಿಜೆಪಿ ಪ್ರಾಥಮಿಕ … Continued

ವಿಧಾನ ಪರಿಷತ್‌ ಸ್ಥಾನಕ್ಕೆ ಬಿಜೆಪಿಯ ಸಿ.ಪಿ.ಯೋಗೇಶ್ವರ ರಾಜೀನಾಮೆ…!

ಹುಬ್ಬಳ್ಳಿ: ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಪಿ. ಯೋಗೇಶ್ವರ ಅವರು ಸೋಮವಾರ ತಮ್ಮ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು, ಸೋಮವಾರ ಸಂಜೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು … Continued

ಮಹಾರಾಷ್ಟ್ರ ಚುನಾವಣೆ: 99 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ, ಮಾಜಿ ಸಿಎಂ ಅಶೋಕ ಚವಾಣ ಪುತ್ರಿಗೆ ಟಿಕೆಟ್‌

ಮುಂಬೈ : ನವೆಂಬರ್‌ 20ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 99 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಮೊದಲ ಪಟ್ಟಿಯಲ್ಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರಿಗೆ ಟಿಕೆಟ್‌ ಘೋಷಿಸಲಾಗಿದ್ದು, ಅವರಿಗೆ ನಾಗ್ಪುರ ನೈಋತ್ಯ ಕ್ಷೇತ್ರದಲ್ಲಿ ಟಿಕೆಟ್‌ ನೀಡಲಾಗಿದೆ. ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾನ್ಕುಲೆ ಅವರು ಕಮ್ತಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. … Continued