ರಾಜಾಹುಲಿ, ಬೆಟ್ಟದ ಹುಲಿಯಾರೆಂದು ಜನ ತೀರ್ಮಾನ ಮಾಡ್ತಾರೆ: ಯತ್ನಾಳ
ತುಮಕೂರು: ಭವಿಷ್ಯದಲ್ಲಿ ಯಾರು ರಾಜಾಹುಲಿ ಆಗ್ತಾರೆ ಯಾರು ಬೆಟ್ಟದ ಹುಲಿ ಆಗ್ತಾರೆ ಎಂಬುದನ್ನು ರಾಜ್ಯದ ಜನರೇ ತೀರ್ಮಾನ ಮಾಡುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ. ರಾಜ್ಯದಲ್ಲಿ ಲೂಟಿ ಮಾಡಿರುವ ಹಣದಲ್ಲಿ ಎಲ್ಲರನ್ನೂ ಖರೀದಿಸಲಾಗುವುದಿಲ್ಲ. ಹಣದಿಂದ ಎಲ್ಲವನ್ನೂ ಖರೀದಿ ಮಾಡುವುದು ಸಾಧ್ಯವಿದ್ದರೆ ಟಾಟಾ, ಬಿರ್ಲಾರಂಥ ಉದ್ಯಮಿಗಳು ಈ ದೇಶದ ಪ್ರಧಾನಿಗಳು ಆಗಬೇಕಿತ್ತು. ರೈಲಿನಲ್ಲಿ ಚಹಾ … Continued