ಬೆಚ್ಚಿಬೀಳಿಸುವ ಸಿಸಿಟಿವಿ ವೀಡಿಯೊ..| ಪೊಲೀಸ್‌ ಠಾಣೆಯಲ್ಲಿ ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ; ಬಿಜೆಪಿ ಶಾಸಕನ ಬಂಧನ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಶಿವಸೇನಾ ಬಣದ ಮುಖಂಡನ ಮೇಲೆ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಹಿಲ್‌ಲೈನ್ ಪೊಲೀಸ್ ಠಾಣೆಯಲ್ಲಿ ಈ ಘಟನೆ … Continued

ವೀಡಿಯೊ…| ಬಿಜೆಪಿ 400 ಸ್ಥಾನ ಗೆಲ್ಲಲಿದೆ : ರಾಜ್ಯಸಭೆಯಲ್ಲಿ ಹೀಗೆಂದು ಭವಿಷ್ಯ ನುಡಿದ ಮಲ್ಲಿಕಾರ್ಜುನ್ ಖರ್ಗೆ…!

ನವದೆಹಲಿ: ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣವು ಆಡಳಿತ ಪಕ್ಷದ ಸಾಲಿನಲ್ಲಿ ಭಾರೀ ಖುಷಿಗೆ ಕಾರಣವಾದ ಪ್ರಸಂಗವು ರಾಜ್ಯಸಭೆಯಲ್ಲಿ ನಡೆದಿದೆ. ಖರ್ಗೆ ಅವರ ಮಾತಿಗೆ ಆಡಳಿತ ಪಕ್ಷದ ಸಂಸದರೆಲ್ಲರೂ ಬೆಂಚ್‌ ಗುದ್ದಿ ಸ್ವಾಗತಿಸಿದ ಅಪರೂಪದ ವಿದ್ಯಮಾನ ಇದಾಗಿದೆ. ಆಡಳಿತಾರೂಢ ಬಿಜೆಪಿ ಉಲ್ಲೇಖಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಅಬ್ ತೋ 400 ಪಾರ್’ ಹೋ … Continued

ಹಿಂದಿ ಭಾಷಿಕ ರಾಜ್ಯಗಳಲ್ಲಿ ಕಾಂಗ್ರೆಸ್‌ 40 ಸ್ಥಾನ ಗೆಲ್ಲುವುದು ಅನುಮಾನ: ಮಮತಾ ಬ್ಯಾನರ್ಜಿ

ಕೋಲ್ಕತ್ತ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಿಂದಿ ಭಾಷಿಕ ರಾಜ್ಯಗಳಲ್ಲಿ ಬಿಜೆಪಿ ಎದುರು ಕಾಂಗ್ರೆಸ್‌ 40 ಸ್ಥಾನಗಳನ್ನು ಪಡೆಯುವ ಬಗ್ಗೆ ಅನುಮಾನವಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳಕ್ಕೆ ಉಳಿಸಿಕೊಂಡಿರುವ ಬಾಕಿಯನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಡೆದ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಂಗಾಳದ ಮೂಲಕ ಸಂಚರಿಸುವ ಭಾರತ … Continued

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ ; ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಸೊಸೆ ಸಾವು, ಪುತ್ರ-ಮೊಮ್ಮಗನಿಗೆ ಗಾಯ

ಜೈಪುರ: ಮಂಗಳವಾರ ರಾಜಸ್ಥಾನದ ಅಲ್ವಾರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಾಜಿ ಕೇಂದ್ರ ಸಚಿವ ಜಸ್ವಂತ ಸಿಂಗ್‌ ಪುತ್ರ ಹಾಗೂ ಕಾಂಗ್ರೆಸ್‌ನ ಮಾಜಿ ಸಂಸದ ಮಾನವೇಂದ್ರ ಸಿಂಗ್ ಅವರ ಪತ್ನಿ ಚಿತ್ರಾ ಸಿಂಗ್ ಸಾವಿಗೀಡಾಗಿದ್ದಾರೆ. 59 ವರ್ಷದ ಮಾನವೇಂದ್ರ ಸಿಂಗ್‌ ಕೂಡ ಕಾರಿನಲ್ಲಿದ್ದು, ಅಪಘಾತದಲ್ಲಿ ಗಾಯಗೊಂಡಿದ್ದಾರೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಸಮಯದಲ್ಲಿ ಮಾನವೇಂದ್ರ ಸಿಂಗ್ … Continued

ಚಂಡೀಗಢ ಮೇಯರ್ ಚುನಾವಣೆ : ಇಂಡಿಯಾ ಮೈತ್ರಿಕೂಟದ ವಿರುದ್ಧ ಬಿಜೆಪಿಗೆ ಜಯ, 8 ಮತಗಳು ಅಸಿಂಧು, ಎಎಪಿ-ಕಾಂಗ್ರೆಸ್ ಕೋರ್ಟ್‌ ಮೊರೆ

ಚಂಡೀಗಢ : ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಹಾಗೂ ಬಿಜೆಪಿಯ ಮೊದಲ ನೇರ ಹಣಾಹಣಿಯಲ್ಲಿ ಮಂಗಳವಾರ ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮನೋಜಕುಮಾರ ಸೋಂಕರ್ ಅವರು ಗೆಲುವು ಸಾಧಿಸಿದ್ದಾರೆ. 8 ಮತಗಳು ಅಸಿಂಧುವಾದ ನಂತರ ಅವರು ಎಎಪಿ-ಕಾಂಗ್ರೆಸ್ ಜಂಟಿ ಅಭ್ಯರ್ಥಿ ಕುಲದೀಪ್ ಸಿಂಗ್ ಅವರನ್ನು ಸೋಲಿಸಿದ್ದಾರೆ. ಪದನಿಮಿತ್ತ ಸದಸ್ಯ ಹಾಗೂ ಸಂಸದೆ ಕಿರಣ್ ಖೇರ್ … Continued

ಕೆರೆಗೋಡು ಹನುಮ ಧ್ವಜ ಪ್ರಕರಣ: ಪಿಡಿಒ ತಲೆದಂಡ

ಮಂಡ್ಯ : ಮಂಡ್ಯದ ಕೆರಗೋಡು (Keragodu) ಗ್ರಾಮದ ಧ್ವಜ ವಿವಾದ ಪ್ರಕರಣದಲ್ಲಿ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯತ ಪಿಡಿಒ ಜೀವನ್‌.ಬಿ.ಎಂ ಅವರನ್ನು ಸರ್ಕಾರ ಅಮಾನತು ಮಾಗಿದೆ. ಐದು ಕಾರಣಗಳನ್ನು ನೀಡಿ ಪಿಡಿಒ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ತನ್ವೀರ್ ಆಸೀಫ್ ಸೇಠ್ ಆದೇಶ … Continued

ಕೆರೆಗೋಡು ಹನುಮ ಧ್ವಜ ಪ್ರಕರಣ: ಪಿಡಿಒ ತಲೆದಂಡ

ಮಂಡ್ಯ : ಮಂಡ್ಯದ ಕೆರಗೋಡು (Keragodu) ಗ್ರಾಮದ ಧ್ವಜ ವಿವಾದ ಪ್ರಕರಣದಲ್ಲಿ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯತ ಪಿಡಿಒ ಜೀವನ್‌.ಬಿ.ಎಂ ಅವರನ್ನು ಸರ್ಕಾರ ಅಮಾನತು ಮಾಗಿದೆ. ಐದು ಕಾರಣಗಳನ್ನು ನೀಡಿ ಪಿಡಿಒ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ತನ್ವೀರ್ ಆಸೀಫ್ ಸೇಠ್ ಆದೇಶ … Continued

ನೂತನ ಮೈತ್ರಿಕೂಟ ಸರ್ಕಾರದ ಬಿಹಾರ ಸಿಎಂ ಆಗಿ 9 ನೇ ಬಾರಿಗೆ ನಿತೀಶಕುಮಾರ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಬಿಹಾರದ ನೂತನ ಮೈತ್ರಿಕೂಟದ ಸರ್ಕಾರದ ಮುಖ್ಯಮಂತ್ರಿಯಾಗಿ ಭಾನುವಾರ 9ನೇ ಬಾರಿಗೆ ನಿತೀಶಕುಮಾರ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿತೀಶ ಜೊತೆಗೆ ಜನತಾ ದಳ (ಯುನೈಟೆಡ್) ನಾಯಕರಾದ ವಿಜಯಕುಮಾರ ಚೌಧರಿ, ಬಿಜೇಂದ್ರ ಪ್ರಸಾದ ಯಾದವ್ ಮತ್ತು ಶ್ರವೋನಕುಮಾರ ಕೂಡ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿ ನಾಯಕರಾದ ಸಾಮ್ರಾಟ ಚೌಧರಿ, ಡಾ ಪ್ರೇಮಕುಮಾರ ಮತ್ತು … Continued

ನಿತೀಶ ಸಂಪುಟದಲ್ಲಿ ಬಿಜೆಪಿಯ ಸಾಮ್ರಾಟ ಚೌಧರಿ, ವಿಜಯ ಸಿನ್ಹಾ ಬಿಹಾರದ ನೂತನ ಉಪಮುಖ್ಯಮಂತ್ರಿಗಳು…!

ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಭಾನುವಾರ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಅವರಿಗೆ ರಾಜೀನಾಮೆ ನೀಡಿದ್ದು, ಬಿಜೆಪಿ ಜೊತೆಗೆ ಸೇರಿಕೊಂಡು ನೂತನ ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಸಚಿವ ಸಂಪುಟವು ಈಗ ಬಿಜೆಪಿಯಿಂದ ಇಬ್ಬರು ಉಪಮುಖ್ಯಮಂತ್ರಿಗಳನ್ನು ಹೊಂದಿರುತ್ತದೆ ಎಂದು ಹೇಳಲಾಗಿದ್ದು, ಬಿಹಾರ ಬಿಜೆಪಿ ಮುಖ್ಯಸ್ಥ ಸಾಮ್ರಾಟ್ ಚೌಧರಿ ಮತ್ತು ಬಿಹಾರ ವಿಧಾನಸಭೆಯ ವಿರೋಧ ಪಕ್ಷದ … Continued

ಬಿಹಾರದಲ್ಲಿ ರಾಜಕೀಯ ಬೆಳವಣಿಗೆ :ಸಿಎಂ ಸ್ಥಾನಕ್ಕೆ ನಿತೀಶಕುಮಾರ ರಾಜೀನಾಮೆ, ಇಂದು ಸಂಜೆ ಮತ್ತೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ..!

ಪಾಟ್ನಾ : ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶಕುಮಾರ ಭಾನುವಾರ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಳೆದ ಎರಡ್ಮೂರು ದಿನಗಳಿಂದ ಬಿಹಾರ ರಾಜಕಾರಣದಲ್ಲಿನ ಎಲ್ಲಾ ವದಂತಿಗಳಿಗೆ ತೆರೆಬಿದ್ದಿದೆ. ಅವರು ಇಂದು, ಭಾನುವಾರ ಸಂಜೆ ಅಥವಾ ನಾಳೆ ಎನ್ ಡಿಎ ಜೊತೆಗೆ ಹೊಸ ಸರ್ಕಾರ ರಚಿಸುವ ಸಾಧ್ಯತೆಯಿದೆ. ಇಂದು, ಭಾನುವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಜೆಡಿಯು ಶಾಸಕರ ಸಭೆ … Continued