ಲೋಕಸಭಾ ಚುನಾವಣೆ: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ: ಉಸ್ತುವಾರಿಗಳ ಪಟ್ಟಿ ಇಲ್ಲಿದೆ….

ಬೆಂಗಳೂರು: ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ವರಿಷ್ಠ ಮಂಡಳಿಯು ರಾಜ್ಯ ಚುನಾವಣಾ ಉಸ್ತುವಾರಿಯನ್ನು ರಾಧಮೋಹನದಾಸ ಅಗರವಾಲ್ ಹಾಗೂ ಹಾಗೂ ಸಹ ಉಸ್ತುವಾರಿಯನ್ನಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಿಸಿದ ಬೆನ್ನಲ್ಲೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಉಸ್ತುವಾರಿಗಳನ್ನು ಆಯ್ಕೆ ಮಾಡಲಾಗಿದ್ದು, … Continued

ಲೋಕಸಭೆ ಚುನಾವಣೆ: ಕರ್ನಾಟಕ ಸೇರಿ 23 ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳ ನೇಮಿಸಿದ ಬಿಜೆಪಿ

ನವದೆಹಲಿ: ಈ ವರ್ಷದ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಶನಿವಾರ ಕರ್ನಾಟಕ ಸೇರಿದಂತೆ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಪ್ರಭಾರಿಗಳನ್ನು ನೇಮಿಸಿದೆ. ಕರ್ನಾಟಕದ ಚುನಾವಣಾ ಉಸ್ತುವಾರಿಯಾಗಿ ರಾಧಾಮೋಹನದಾಸ ಅಗರ್ವಾಲ್‌ ಹಾಗೂ ಸಹ ಪ್ರಭಾರಿಯಾಗಿ ಸುಧಾಕರ ರೆಡ್ಡಿ ಅವರನ್ನು ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ ತಾವ್ಡೆ ಅವರನ್ನು ಬಿಹಾರ … Continued

ಬಿಜೆಪಿ ನಾವೇ ಕಟ್ಟಿ ಬೆಳೆಸಿದ ಮನೆ…ಈ ಮನೆಗೆ ಸಂತೋಷದಿಂದಲೇ ವಾಪಸ್‌ ಬಂದಿದ್ದೇನೆ :ಶೆಟ್ಟರ

ಬೆಂಗಳೂರು: ದೇಶಕ್ಕೆ ಸುರಕ್ಷತೆ ದೃಷ್ಟಯಿಂದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸಿ ಬಿಜೆಪಿಗೆ ಮರಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಹೇಳಿದ್ದಾರೆ. ಇಲ್ಲಿನ ವಿಮಾನನಿಲ್ದಾಣದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ನಮ್ಮ ಮನೆ, ನಾವೇ ಕಟ್ಟಿ ಬೆಳೆಸಿದ ಮನೆ. ಆ ಮನೆಗೆ ಸಂತೋಷದಿಂದ ವಾಪಸಾಗಿದ್ದೇನೆ. ರಾಷ್ಟ್ರದ -ರಾಜ್ಯದ ನಾಯಕರು … Continued

ವೀಡಿಯೊ..| ರಾಜ್ಯ ರಾಜಕಾರಣದಲ್ಲಿ ಸಂಚಲನ ; ಕಾಂಗ್ರೆಸ್ಸಿಗೆ ಜಗದೀಶ ಶೆಟ್ಟರ ಗುಡ್‌ ಬೈ; ಪುನಃ ಬಿಜೆಪಿ ಸೇರ್ಪಡೆ

ನವದೆಹಲಿ : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಜಗದೀಶ ಶೆಟ್ಟರ (Jagadish Shettar) ಬಿಜೆಪಿಗೆ ಪುನಃ ಸೇರ್ಪಡೆಯಾಗಿದ್ದಾರೆ. ಇಂದು ಗುರುವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರನಾಯಕರನ್ನು ಭೇಟಿ ಮಾಡಿದ ನಂತರ ಬಿಜೆಪಿಗೆ ಮತ್ತೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ … Continued

ಪ್ರಧಾನಿ ಮೋದಿ 11 ದಿನ ಉಪವಾಸ ಮಾಡಿದ ಬಗ್ಗೆ ಅನುಮಾನವಿದೆ, ಅವ್ರನ್ನ ರಾಮಮಂದಿರ ಗರ್ಭಗುಡಿ ಒಳಗೆ ಬಿಡ್ಬಾರ್ದಿತ್ತು..: ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ : ಪ್ರಧಾನಿ ಮೋದಿ ಉಪವಾಸ ಮಾಡಿದ್ದರ ಬಗ್ಗೆ ಅನುಮಾನವಿದೆ. ಅವರನ್ನು ಗರ್ಭಗುಡಿ ಒಳಗೆ ಬಿಡಬಾರದಿತ್ತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಉಪವಾಸ ಮಾಡಿದ್ದ ಬಗ್ಗೆಯೇ ಅನುಮಾನವಿದೆ. ಏಳನೀರು ಮಾತ್ರ ಕುಡಿದು ಉಪವಾಸ ಮಾಡಿದ್ದರೆ ಒಂದೆರೆಡು ದಿನದಲ್ಲಿ … Continued

ಅನಂತಕುಮಾರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು : ಸಂಸದ ಅನಂತಕುಮಾರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಅನಂತಕುಮಾರ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲೇ ಜನರು ರಾಜಕಾರಣಿಗಳನ್ನು ನಂಬದಂತಹ ಪರಿಸ್ಥಿತಿ ಇದೆ. ಹೀಗಾಗಿ ಯಾರೇ ಇದ್ದರೂ ನಮ್ಮ ಹೇಳಿಕೆ ಗಂಭೀರವಾಗಿರಬೇಕು. ನಮ್ಮ ಮಾತು … Continued

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿಯಾಗಿ ಸ್ಪರ್ಧೆ : ಮಾಯಾವತಿ ಘೋಷಣೆ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷವು ಯಾವುದೇ ಮೈತ್ರಿಕೂಟದ ಭಾಗವಾಗುವುದಿಲ್ಲ, ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತ ಅಥವಾ ವಿರೋಧ ಪಕ್ಷದ ಮೈತ್ರಿಕೂಟದ ವಾಗುವುದಿಲ್ಲ ಮತ್ತು ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಪ್ರಕಟಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಬಿಎಸ್‌ಪಿ ಯಾವುದೇ ಮೈತ್ರಿಕೂಟದ ಭಾಗವಾಗುವುದಿಲ್ಲ ಮತ್ತು ಲೋಕಸಭೆ ಚುನಾವಣೆಯಲ್ಲಿ … Continued

ರಾಜ್ಯದ 39 ಸಂಘಟನಾ ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರ ನೇಮಕ ಮಾಡಿದ ಬಿಜೆಪಿ : ಯಾವ ಜಿಲ್ಲೆಗೆ ಯಾರು..? ಪಟ್ಟಿ ಇಲ್ಲಿದೆ..

ಬೆಂಗಳೂರು : ರಾಜ್ಯ ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ರಾಜ್ಯದ ಒಟ್ಟು 39 ಸಂಘಟನಾ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇಮಕ ಮಾಡಿ  ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕರಾಗಿ ಎಸ್. ದತ್ತಾತ್ರಿ ಅವರನ್ನು ನೇಮಕ … Continued

ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಪ್ರಕರಣ ದಾಖಲು

ಕಾರವಾರ: ಉತ್ತರ ಕನ್ನಡ ‌ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಪೊಲೀಸರು ಸ್ವಯಂ ಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಿದ್ದಾರೆ. ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಂಸದ ಅನಂತಕುಮಾರ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 505 ಹಾಗೂ 153 (ಶಾಂತಿ ಕದಡಲು ಪ್ರಚೋದನೆ) ಅಡಿಯಲ್ಲಿ ಪೊಲೀಸರು ಪ್ರಕರಣ … Continued

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿಕೆಗೆ ಆಕ್ರೋಶ

ಬೆಳಗಾವಿ/ಬೆಂಗಳೂರು  : ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿವಾದಾತ್ಮಕ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಜನವರಿ 7ರಂದು ನಡೆದ 6ನೇ ಕನ್ನಡ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಮಾತಿನ ಭರದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು … Continued