ಲೋಕಸಭೆ ಚುನಾವಣೆಗೆ ಮುನ್ನ ಬಂಡಿ ಸಂಜಯ, ಸುನಿಲ ಬನ್ಸಾಲ್, ಇತರರಿಗೆ ಪಕ್ಷದಲ್ಲಿ ಮಹತ್ವದ ಹೊಣೆಗಾರಿಕೆ ನೀಡಿದ ಬಿಜೆಪಿ

ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಕೇವಲ ತಿಂಗಳುಗಳು ಬಾಕಿ ಇರುವಾಗ, ಭಾರತೀಯ ಜನತಾ ಪಕ್ಷ (ಬಿಜೆಪಿ) ಬುಧವಾರ ಪಕ್ಷದ ವಿವಿಧ ವಿಭಾಗಗಳಿಗೆ ಪ್ರಮುಖ ನೇಮಕಾತಿಗಳನ್ನು ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಹಲವು ಮುಖಂಡರನ್ನು ವಿವಿಧ ಇಲಾಖೆಗಳ ಉಸ್ತುವಾರಿಗಳನ್ನಾಗಿ ನೇಮಿಸಿದ್ದಾರೆ. ಜೆಪಿ ನಡ್ಡಾ ಅವರು ಅನುಮೋದಿಸಿದ ನೇಮಕಾತಿಗಳ ಪಟ್ಟಿ ಇಲ್ಲಿದೆ: ಸುನಿಲ … Continued

ಹುಬ್ಬಳ್ಳಿ: ಬಿಜೆಪಿ ಪ್ರತಿಭಟನೆ, ಠಾಣೆಗೆ ನುಗ್ಗಲು ಯತ್ನ: ಆರ್.ಅಶೋಕ ಸೇರಿ ಹಲವರು ವಶಕ್ಕೆ

ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯು ಹುಬ್ಬಳ್ಳಿಯಲ್ಲಿ ತೀವ್ರಗೊಂಡಿದೆ. ಹಿಂದೂ ಕಾರ್ಯಕರ್ತನ ಬಂಧನ ಖಂಡಿಸಿ ವಿಪಕ್ಷ ನಾಯಕ ಆರ್‌.ಅಶೋಕ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ಪೋಲಿಸ್ ಠಾಣೆಗೆ ನುಗ್ಗಲು ಯತ್ನಿಸಿದಾಗ ತಡೆದ ಪೊಲೀಸರು, ನಾಯಕ ಆರ್. ಅಶೋಕ್ ಸೇರಿದಂತೆ 90 ಜನರನ್ನು ವಶಕ್ಕೆ ಪಡೆದರು. ಹಿಂದೂ ಕಾರ್ಯಕರ್ತ … Continued

ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ : ಜನವರಿ 2ರಿಂದ ‘ಶುಕ್ರಿಯಾ ಮೋದಿ ಭಾಯಿಜಾನ್’ ಅಭಿಯಾನ ಆರಂಭ

ಲಕ್ನೋ : 2024 ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಮುಸ್ಲಿಂ ಮಹಿಳೆಯರನ್ನು ಪಕ್ಷದತ್ತ ಸೆಳೆಯಲು ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾವು ಉತ್ತರ ಪ್ರದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಮುಂದಿನ ವಾರ ”ಶುಕ್ರಿಯಾ ಮೋದಿ ಭಾಯಿಜಾನ್” ಅಭಿಯಾನ ಪ್ರಾರಂಭಿಸಲಿದೆ. ಜನವರಿ 2ರಿಂದ ಅಭಿಯಾನ ಆರಂಭವಾಗಲಿದ್ದು, ಜನವರಿ 20ರವರೆಗೆ ನಡೆಯಲಿದೆ. “ನಾ ದೂರಿ ಹೈ, ನಾ ಖೈ ಹೈ, ಮೋದಿ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ: ಸಂಸದ ಪ್ರತಾಪ ಸಿಂಹ ವಿರುದ್ಧ ಎಫ್ಐಆರ್ ದಾಖಲು

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ ಹೇಳಿಕೆಗಾಗಿ ಬಿಜೆಪಿ ಸಂಸದ ಪ್ರತಾಪ ಸಿಂಹ‌ ಅವರ ವಿರುದ್ಧ ಎಫ್‌ ಐ ಆರ್‌ ದಾಖಲಾಗಿದೆ. ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ಧ ಎಂಬ ಪದ ಬಳಕೆ ಮಾಡಿದ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದು ಅವಹೇನಕಾರಿ ಪದವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು … Continued

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ : ಲೋಕಸಭೆ ಚುನಾವಣೆಯಲ್ಲಿ 35 ಕೋಟಿ ಮತಗಳನ್ನು ಪಡೆಯುವ ಗುರಿ, ರಾಮಮಂದಿರ ಪ್ರಮುಖ ಚರ್ಚೆ

ನವದೆಹಲಿ : ಐದು ರಾಜ್ಯಗಳ ಚುನಾವಣೆಯ ಬೆನ್ನಲ್ಲೇ, ಭಾರತದ ಎರಡೂ ದೊಡ್ಡ ರಾಜಕೀಯ ಪಕ್ಷಗಳು ನಾಲ್ಕು ತಿಂಗಳೊಳಗೆ ನಡೆಯಲಿರುವ ಲೋಕಸಭೆ ಚುನಾವಣೆಯತ್ತ ತಮ್ಮ ಗಮನವನ್ನು ಹರಿಸಿವೆ. ಶನಿವಾರ ಬಿಜೆಪಿ ಮತ್ತು ಕಾಂಗ್ರೆಸ್ ನಡೆಸಿದ ಎರಡು ಪ್ರಮುಖ ಸಭೆಗಳು ಪಕ್ಷಗಳು ತಮ್ಮನ್ನು ತಾವು ಕಂಡುಕೊಳ್ಳುವ ವಿಭಿನ್ನ ಸ್ಥಾನಗಳನ್ನು ಪ್ರತಿಬಿಂಬಿಸುತ್ತದೆ. ಶನಿವಾರ ಕೊನೆಗೊಂಡ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ … Continued

ರಾಜ್ಯ ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ; ಯಾರಿಗೆ ಯಾವ ಹುದ್ದೆ..? ಇಲ್ಲಿದೆ ಪಟ್ಟಿ….

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಕಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಶನಿವಾರ ಅದನ್ನು ಬಿಡುಗಡೆ ಮಾಡಲಾಗಿದೆ. 10 ಮಂದಿ ಉಪಾಧ್ಯಕ್ಷರು, ನಾಲ್ವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು, 10 ಮಂದಿ ರಾಜ್ಯ ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯ … Continued

ಕಾಂಗ್ರೆಸ್ ಔತಣಕೂಟದಲ್ಲಿ ಪಾಲ್ಗೊಂಡ ಮೂವರು ಬಿಜೆಪಿ ಶಾಸಕರು…!

  ಬೆಳಗಾವಿ :ಕೆಲ ತಿಂಗಳುಗಳಿಂದ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ಚರ್ಚೆಗೆ ಗ್ರಾಸ ಒದಗಿಸಿದ್ದ ಬಿಜೆಪಿ ಶಾಸಕರಾದ ಶಿವರಾಮ ಹೆಬ್ಬಾರ್, ಎಸ್. ಟಿ.ಸೋಮಶೇಖರ ಹಾಗೂ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಬುಧವಾರ ರಾತ್ರಿ ಬೆಳಗಾವಿಯ ಹೊರವಲಯದಲ್ಲಿ ನಡೆದ ಕಾಂಗ್ರೆಸ್ ಔತಣಕೂಟದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದ್ದಾರೆ. ಎಚ್. ವಿಶ್ವನಾಥ ವಿಧಾನ ಪರಿಷತ್ ಸದಸ್ಯರಾಗಿ ಆಗಾಗ … Continued

ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ… ಈಗ ರಾಜಸ್ಥಾನದ ನೂತನ ಮುಖ್ಯಮಂತ್ರಿ : ಸಿಎಂ ಸ್ಥಾನಕ್ಕೆ ಹೆಸರು ಘೋಷಿಸಿದ ವಸುಂಧರಾ ರಾಜೇ

ಜೈಪುರ: ಭಾರತೀಯ ಜನತಾ ಪಕ್ಷವು (ಬಿಜೆಪಿ) ರಾಜಸ್ಥಾನದ ಮುಖ್ಯಮಂತ್ರಿಯಾಗಿ ಸಂಗನೇರ್ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಭಜಲಲಾಲ ಶರ್ಮಾ ಅವರು ರಾಜಸ್ಥಾನದ ನೂತನ ಮುಖ್ಯಮಂತ್ರಿ ಆಯ್ಕೆಯಾಗಿದ್ದಾರೆ. ರಾಜಸ್ಥಾನವು ಇತ್ತೀಚೆಗೆ ಮುಕ್ತಾಯಗೊಂಡ ಚುನಾವಣೆಯಲ್ಲಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಮರಳಿದ ಪ್ರಮುಖ ರಾಜ್ಯವಾಗಿದೆ. ಇಂದು, ಸೋಮವಾರ ಬೆಳಿಗ್ಗೆ, ರಕ್ಷಣಾ ಸಚಿವ ರಾಜನಾಥ ಸಿಂಗ್ ನೇತೃತ್ವದಲ್ಲಿ ಮೂವರು … Continued

ಅರೇ ಮೋಹನಜೀ, ಖಡೇ ತೋ ಹೋ ಜಾಯಿಯೇ …: ಮಧ್ಯಪ್ರದೇಶದ ಸಿಎಂ ಸ್ಥಾನಕ್ಕೆ ಬಿಜೆಪಿ ಹೆಸರಿಸಿದ್ದು ಹೀಗೆ…

ಭೋಪಾಲ್‌ :ಮೋಹನ ಯಾದವ್ ಅವರು ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಮವಾರ ಪ್ರಕಟಿಸಿದೆ. ಈ ಘೋಷಣೆಯು ಮೋಹನ ಯಾದವ್ ಮತ್ತು ಇತರ ಬಿಜೆಪಿಯ ನಾಐಕರು ಸೇರಿದಂತೆ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದೆ. ಹರ್ಯಾಣ ಮುಖ್ಯಮಂತ್ರಿ ಮನೋಹರ ಲಾಲ ಖಟ್ಟರ್ ಅವರು ಮೋಹನ ಯಾದವ್ ಅವರ ಹೆಸರನ್ನು ಘೋಷಿಸುತ್ತಿದ್ದಂತೆ ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿಯ ಹೆಸರಿನ … Continued

ಬಿಜೆಪಿಯಿಂದ ಅಚ್ಚರಿಯ ಆಯ್ಕೆ : ಮೋಹನ ಯಾದವ್ ಮಧ್ಯಪ್ರದೇಶದ ನೂತನ ಸಿಎಂ

ಭೋಪಾಲ: ಅಚ್ಚರಿಯ ಆಯ್ಕೆಯಲ್ಲಿ ಬಿಜೆಪಿ ಹೈಕಮಾಂಡ್‌ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಯಾದವ್ (ಒಬಿಸಿ) ಸಮುದಾಯದ ನಾಯಕ ಮೋಹನ ಯಾದವ್ (58) ಅವರನ್ನು ಆಯ್ಕೆ ಮಾಡಿದೆ. ಮಧ್ಯಪ್ರದೇಶದಲ್ಲಿ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಇತರೆ ಹಿಂದುಳಿದ ವರ್ಗದವರು (ಒಬಿಸಿ) ಇದ್ದಾರೆ. ಆದರೆ, ಕುತೂಹಲಕಾರಿಯಾಗಿ ಯಾದವ ಸಮುದಾಯವು ಹೆಚ್ಚು ಪ್ರಭಾವಶಾಲಿಯಾಗಿಲ್ಲ. ಸೋಮವಾರ ಸಂಜೆ, ಮೋಹನ ಯಾದವ್ ಬಿಜೆಪಿಯ ಶಾಸಕಾಂಗ ಪಕ್ಷದ … Continued