ಬಿಜೆಪಿಯಲ್ಲೇ ಜಂಗೀ ಕುಸ್ತಿ: ಯತ್ನಾಳ ಹೀಗೆ ಮಾತಾಡಿದ್ರೆ ಉಚ್ಚಾಟನೆಗೆ ಒತ್ತಾಯಿಸ್ಬೇಕಾಗುತ್ತೆ ಎಂದ ರೇಣುಕಾಚಾರ್ಯ
ಬೆಂಗಳೂರು: : ವಿಧಾನಸೌಧದಲ್ಲಿ ಮಂಗಳವಾರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಪಿ. ರೇಣುಕಾಚಾರ್ಯ, ಯತ್ನಾಳ್ ಅವರೇ ನಾಟಕ ಮಾಡುವುದನ್ನು ಬಿಡಿ, ಏಕೆ ಪದೇ ಪದೆ ಯಡಿಯೂರಪ್ಪ ಕುಟುಂಬದವರನ್ನು ಟಾರ್ಗೆಟ್ ಮಾಡಿಕೊಂಡು ಹೇಳಿಕೆ ನೀಡಿಕೊಂಡು ಓಡಾಡುತ್ತೀರಿ. ನಿಮಗೆ … Continued