ಶ್ರೀಲಂಕಾದಲ್ಲೂ ಬಿಜೆಪಿ ಶಾಖೆ ತೆರೆದಿದೆಯೇ? ಶ್ರೀಲಂಕಾ ಭಾರತೀಯ ಜನತಾ ಪಕ್ಷಕ್ಕೂ ಬಿಜೆಪಿಗೂ ಸಂಬಂಧವಿದೆಯೇ..?

ಕೇಂದ್ರದ ಆಡಳಿರೂಢ ಪಕ್ಷವಾದ ಭಾರತೀಯ ಜನತಾ ಪಕ್ಷವು ಶ್ರೀಲಂಕಾದಲ್ಲಿ ‘ಶಾಖೆ’ ಪ್ರಾರಂಭಿಸಿದೆ ಎಂಬ ಹೇಳಿಕೆಯೊಂದಿಗೆ ಒಂದು ಚಿತ್ರ ಅಂತರ್ಜಾಲದಲ್ಲಿ ಭಾರೀ ವೈರಲ್ ಆಗಿದೆ…! ಈ ಚಿತ್ರವು ವಿ.ಮುತ್ತುಸ್ವಾಮಿಯವರಾಗಿದ್ದು, ಅವರನ್ನು ಶ್ರೀಲಂಕಾ ಭಾರತೀಯ ಜನತಾ ಪಕ್ಷದ ನಾಯಕ ಎಂದು ಬಣ್ಣಿಸಲಾಗಿದೆ. ಇದರಿಂದ ಶ್ರೀಲಂಕಾದಲ್ಲಿ ಬಿಜೆಪಿ ಶಾಖೆ ತೆರೆದಿದೆಯೇ ಎಂದು ಹಲವರು ಆಶ್ಚರ್ಯಪಡುವಷ್ಟರ ಮಟ್ಟಿಗೆ ಈ ಚಿತ್ರ ವೈರಲ್‌ … Continued

ಪಶ್ಚಿಮ ಬಂಗಾಳ: ಟಿಎಂಸಿ-ಬಿಜೆಪಿ ಘರ್ಷಣೆ, ಬಾಂಬ್‌ ದಾಳಿಗೆ ೬ ಗಾಯ

ಕೊಲ್ಕತ್ತಾ:  ಶುಕ್ರವಾರ ರಾತ್ರಿ, ಗೋಸಾಬಾ ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆಗೆ ಸಾಕ್ಷಿಯಾಗಿದ್ದು, ಪರಸ್ಪರ ಬಾಂಬ್‌ಗಳನ್ನು ಎಸೆದ ಪರಿಣಾಮ ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಸ್ಫೋಟಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳು ಕ್ಯಾನಿಂಗ್ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು. ಬಾಂಬ್ ಸ್ಕ್ವಾಡ್ ಮತ್ತು … Continued

ಬಿಜೆಪಿ ಸೇರಿದ ಪಶ್ಚಿಮ ಬಂಗಾಳದ ಹಿರಿಯ ನಾಯಕ ದಿನೇಶ ತ್ರಿವೇದಿ

ನವ ದೆಹಲಿ: ಪಶ್ಚಿಮ ಬಂಗಾಳ ಚುನಾವಣೆಗೆ ಕೆಲವೇ ದಿನಗಳಿರುವಾಗ ಮತ್ತೊಂದು ಮತ್ತೊಂದು ಶಾಕ್‌ ಆಗಿದೆ. ತೃಣಮೂಲ ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಹಾಗೂ ರೈಲ್ವೆ ಖಾತೆ ಮಾಜಿ ಸಚಿವ ದಿನೇಶ್ ತ್ರಿವೇದಿ ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಹಿರಿಯ ನಾಯಕ ದಿನೇಶ್ ತ್ರಿವೇದಿ ದೆಹಲಿಯಲ್ಲಿ ಶನಿವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. … Continued

ರಾಸಲೀಲೆ ಸಿಡಿ ವಿಚಾರ: ಸಿಎಂ, ಬಿಜೆಪಿ ನಾಯಕರ ಬಳಿಯೇ ಪ್ರತಿಕ್ರಿಯೆ ಕೇಳಿ: ಎಚ್‌ಡಿಕೆ

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ವಿಚಾರದ ಆರೋಪ ಕುರಿತು ತಾನು ರಾಜಕೀಯ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಸಲೀಲೆ ಸಿಡಿ ಆರೋಪದ ವಿಚಾರದ ಬಗ್ಗೆ ಚರ್ಚೆ ಮಾಡುವುದು ಶೋಭೆ ತರುವುದಿಲ್ಲ. ರಾಜಕೀಯ ಮಾಡಲು ಬೇರೆ ಮಾರ್ಗಗಳಿವೆ ಎಂದರು. ಆದರೆ ರಾಜಕೀಯ ವ್ಯಕ್ತಿಗಳ ಈ ರೀತಿಯ … Continued

ಚುನಾವಣಾ ಫಲಿತಾಂಶಕ್ಕೆ ಮೊದಲೇ ದೀದಿ ಬಿಟ್ಟುಹೋದ್ರಾ ಪ್ರಶಾಂತ್: ಬಿಜೆಪಿ ವ್ಯಂಗ್ಯ

ನವ ದೆಹಲಿ: ಪಂಜಾಬ್‌ನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸಿದ್ಧತೆ ನಡೆಸುತ್ತಿದ್ದು, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರನ್ನು ಪ್ರಧಾನ ಸಲಹೆಗಾರರಾಗಿ ನೇಮಿಸಿಕೊಂಡಿದ್ದಾರೆ. ಈ ಕುರಿತು ಬಿಜೆಪಿ ಪ್ರತಿಕ್ರಿಯಿಸಿ “ಪ್ರಶಾಂತ್ ಅವರು ಕಾಂಗ್ರೆಸ್ ಸೇರಲು “ದೀದಿ”ಯನ್ನು ಈಗಲೇ ಬಿಟ್ಟು ಹೋಗಿದ್ದಾರೆ” ಎಂದು ವ್ಯಂಗ್ಯ ಮಾಡಿದೆ. ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್, … Continued

ಬಿಜೆಪಿ ಭ್ರಷ್ಟಾಚಾರದ ಪರ ನಿಂತಿದೆ: ಸ್ಟಾಲಿನ್‌

ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಬಿಜೆಪಿ ಭ್ರಷ್ಟಾಚಾರದ ಪರ ನಿಂತಿದೆ ಎಂದು ಡಿಎಂಕೆ ಮುಖಂಡ ಎಂ.ಕೆ. ಸ್ಟಾಲಿನ್‌ ಆರೋಪಿಸಿದರು. ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಪನ್ನೀರಸೆಲ್ವಂ ಕಮೀಶನ್‌, ಕಲೆಕ್ಷನ್‌, ಕರಪ್ಷನ್‌ ಮಾಡುವ ಮೂಲಕ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಬಿಜೆಪಿ ಇಂಥವರನ್ನು ಬೆಂಬಲಿಸುತ್ತಿದೆ ಎಂದರು. ಡಿಎಂಕೆ ನೇತೃತ್ವದ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ರವಿವಾರದಿಂದ ಆರಂಭಗೊಂಡಿದೆ. … Continued

ಇಂದು ಎಐಎಡಿಎಂಕೆ ಮಿತ್ರ ಪಕ್ಷಗಳ ಸೀಟುಗಳ ಹಂಚಿಕೆ ಅಂತಿಮ..?

ಎಐಎಡಿಎಂಕೆ ಸೋಮವಾರ ಸಂಜೆ ಬಿಜೆಪಿ ಸೇರಿದಂತೆ ತನ್ನ ಮಿತ್ರ ಪಕ್ಷಗಳ ಜೊತೆ ಸೀಟು ಹಂಚಿಕೆ ಅಂತಿಮಗೊಳಿಸುವ ನಿರೀಕ್ಷೆಯಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 25-30 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲು ಪ್ರಯತ್ನಿಸಿವೆ ಎನ್ನಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ನಡುವೆ ಭಾನುವಾರ ತಡರಾತ್ರಿ ನಡೆದ … Continued

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಪ್ರಚಾರ:ಬಿಕೆಯು ಮುಖಂಡ ನರೇಶ ಟಿಕಾಯಿತ್‌ ಘೋಷಣೆ

ಲಕ್ನೋ: ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಮೋದಿ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನದಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖ್ಯಸ್ಥ ನರೇಶ್ ಟಿಕಾಯಿತ್‌ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಪ್ರಚಾರ ನಡೆಸುವುದಾಗಿ ಗುರುವಾರ ಪ್ರಕಟಿಸಿದರು. ಕಿಸಾನ್ ಮಹಾಪಂಚಾಯತ ಸಮಾವೇಶಕ್ಕೆ ಬಸಿತ್‌ಗೆ ಹೋಗುವ ದಾರಿಯಲ್ಲಿ, ಭಗವಾನ್ ರಾಮ್ ಲಲ್ಲಾ ಮತ್ತು ಹನುಮಂತನಿಗೆ ಪ್ರಾರ್ಥನೆ ಸಲ್ಲಿಸಲು … Continued

ಬಿಜೆಪಿ ಸೇರಿದ ಬಂಗಾಳ ನಟಿ ಪಾಯಲ್‌ ಸರ್ಕಾರ್‌

ಕೋಲ್ಕತ್ತ: ಬಂಗಾಳಿ ನಟಿ ಪಾಯಲ್‌ ಸರ್ಕಾರ್‌ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಯ ರಾಜ್ಯ ಪಕ್ಷದ ಮುಖ್ಯಸ್ಥ ದಿಲೀಪ್ ಘೋಷ್ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಉಪಸ್ಥಿತಿಯಲ್ಲಿ ಕೇಸರಿ ಪಕ್ಷಕ್ಕೆ ಸೇರಿಕೊಂಡರು. ಕಳೆದ ವಾರ ಜನಪ್ರಿಯ ಬಂಗಾಳಿ ನಟ ಯಶ್ ದಾಸ್‌ಗುಪ್ತಾ ಅವರು ಬಿಜೆಪಿಗೆ ಸೇರಿದರು. ೨ ದಿನಗಳ ಹಿಂದೆ ಮಾಜಿ ಕ್ರಿಕೆಟಿಗ … Continued

ಬಸವಕಲ್ಯಾಣ ಉಪಚುನಾವಣೆ ಗೆಲ್ಲಲು ಬಿಜೆಪಿ ರಣತಂತ್ರ

ಬೆಂಗಳೂರು: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿಯವರಾದ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಬಿಜೆಪಿ ಟಿಕೇಟ್‌ ಆಕಾಂಕ್ಷಿಗಳ ಹಾಗೂ ಮುಖಂಡರ ಸಭೆ ನಡೆಯಿತು. ಈ ಸಭೆಯಲ್ಲಿ ಸಚಿವರಾದ ಪ್ರಭು ಚೌವ್ಹಾಣ, ವಿ. ಸೋಮಣ್ಣ, ಬೀದರ್ ಕ್ಷೇತ್ರದ ಸಂಸದ ಭಗವಂತ ಖೂಬಾ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಮಾಲೀಕಯ್ಯ ಗುತ್ತೇದಾರ್, ಶಾಸಕರಾದ … Continued