ಚಂಡೀಗಢ ಮೇಯರ್ ಚುನಾವಣೆ : ಇಂಡಿಯಾ ಮೈತ್ರಿಕೂಟದ ವಿರುದ್ಧ ಬಿಜೆಪಿಗೆ ಜಯ, 8 ಮತಗಳು ಅಸಿಂಧು, ಎಎಪಿ-ಕಾಂಗ್ರೆಸ್ ಕೋರ್ಟ್‌ ಮೊರೆ

ಚಂಡೀಗಢ : ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಹಾಗೂ ಬಿಜೆಪಿಯ ಮೊದಲ ನೇರ ಹಣಾಹಣಿಯಲ್ಲಿ ಮಂಗಳವಾರ ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮನೋಜಕುಮಾರ ಸೋಂಕರ್ ಅವರು ಗೆಲುವು ಸಾಧಿಸಿದ್ದಾರೆ. 8 ಮತಗಳು ಅಸಿಂಧುವಾದ ನಂತರ ಅವರು ಎಎಪಿ-ಕಾಂಗ್ರೆಸ್ ಜಂಟಿ ಅಭ್ಯರ್ಥಿ ಕುಲದೀಪ್ ಸಿಂಗ್ ಅವರನ್ನು ಸೋಲಿಸಿದ್ದಾರೆ. ಪದನಿಮಿತ್ತ ಸದಸ್ಯ ಹಾಗೂ ಸಂಸದೆ ಕಿರಣ್ ಖೇರ್ … Continued

ಕೆರೆಗೋಡು ಹನುಮ ಧ್ವಜ ಪ್ರಕರಣ: ಪಿಡಿಒ ತಲೆದಂಡ

ಮಂಡ್ಯ : ಮಂಡ್ಯದ ಕೆರಗೋಡು (Keragodu) ಗ್ರಾಮದ ಧ್ವಜ ವಿವಾದ ಪ್ರಕರಣದಲ್ಲಿ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯತ ಪಿಡಿಒ ಜೀವನ್‌.ಬಿ.ಎಂ ಅವರನ್ನು ಸರ್ಕಾರ ಅಮಾನತು ಮಾಗಿದೆ. ಐದು ಕಾರಣಗಳನ್ನು ನೀಡಿ ಪಿಡಿಒ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ತನ್ವೀರ್ ಆಸೀಫ್ ಸೇಠ್ ಆದೇಶ … Continued

ಕೆರೆಗೋಡು ಹನುಮ ಧ್ವಜ ಪ್ರಕರಣ: ಪಿಡಿಒ ತಲೆದಂಡ

ಮಂಡ್ಯ : ಮಂಡ್ಯದ ಕೆರಗೋಡು (Keragodu) ಗ್ರಾಮದ ಧ್ವಜ ವಿವಾದ ಪ್ರಕರಣದಲ್ಲಿ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯತ ಪಿಡಿಒ ಜೀವನ್‌.ಬಿ.ಎಂ ಅವರನ್ನು ಸರ್ಕಾರ ಅಮಾನತು ಮಾಗಿದೆ. ಐದು ಕಾರಣಗಳನ್ನು ನೀಡಿ ಪಿಡಿಒ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ತನ್ವೀರ್ ಆಸೀಫ್ ಸೇಠ್ ಆದೇಶ … Continued

ನೂತನ ಮೈತ್ರಿಕೂಟ ಸರ್ಕಾರದ ಬಿಹಾರ ಸಿಎಂ ಆಗಿ 9 ನೇ ಬಾರಿಗೆ ನಿತೀಶಕುಮಾರ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಬಿಹಾರದ ನೂತನ ಮೈತ್ರಿಕೂಟದ ಸರ್ಕಾರದ ಮುಖ್ಯಮಂತ್ರಿಯಾಗಿ ಭಾನುವಾರ 9ನೇ ಬಾರಿಗೆ ನಿತೀಶಕುಮಾರ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿತೀಶ ಜೊತೆಗೆ ಜನತಾ ದಳ (ಯುನೈಟೆಡ್) ನಾಯಕರಾದ ವಿಜಯಕುಮಾರ ಚೌಧರಿ, ಬಿಜೇಂದ್ರ ಪ್ರಸಾದ ಯಾದವ್ ಮತ್ತು ಶ್ರವೋನಕುಮಾರ ಕೂಡ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿ ನಾಯಕರಾದ ಸಾಮ್ರಾಟ ಚೌಧರಿ, ಡಾ ಪ್ರೇಮಕುಮಾರ ಮತ್ತು … Continued

ನಿತೀಶ ಸಂಪುಟದಲ್ಲಿ ಬಿಜೆಪಿಯ ಸಾಮ್ರಾಟ ಚೌಧರಿ, ವಿಜಯ ಸಿನ್ಹಾ ಬಿಹಾರದ ನೂತನ ಉಪಮುಖ್ಯಮಂತ್ರಿಗಳು…!

ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಭಾನುವಾರ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಅವರಿಗೆ ರಾಜೀನಾಮೆ ನೀಡಿದ್ದು, ಬಿಜೆಪಿ ಜೊತೆಗೆ ಸೇರಿಕೊಂಡು ನೂತನ ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಸಚಿವ ಸಂಪುಟವು ಈಗ ಬಿಜೆಪಿಯಿಂದ ಇಬ್ಬರು ಉಪಮುಖ್ಯಮಂತ್ರಿಗಳನ್ನು ಹೊಂದಿರುತ್ತದೆ ಎಂದು ಹೇಳಲಾಗಿದ್ದು, ಬಿಹಾರ ಬಿಜೆಪಿ ಮುಖ್ಯಸ್ಥ ಸಾಮ್ರಾಟ್ ಚೌಧರಿ ಮತ್ತು ಬಿಹಾರ ವಿಧಾನಸಭೆಯ ವಿರೋಧ ಪಕ್ಷದ … Continued

ಬಿಹಾರದಲ್ಲಿ ರಾಜಕೀಯ ಬೆಳವಣಿಗೆ :ಸಿಎಂ ಸ್ಥಾನಕ್ಕೆ ನಿತೀಶಕುಮಾರ ರಾಜೀನಾಮೆ, ಇಂದು ಸಂಜೆ ಮತ್ತೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ..!

ಪಾಟ್ನಾ : ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶಕುಮಾರ ಭಾನುವಾರ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಳೆದ ಎರಡ್ಮೂರು ದಿನಗಳಿಂದ ಬಿಹಾರ ರಾಜಕಾರಣದಲ್ಲಿನ ಎಲ್ಲಾ ವದಂತಿಗಳಿಗೆ ತೆರೆಬಿದ್ದಿದೆ. ಅವರು ಇಂದು, ಭಾನುವಾರ ಸಂಜೆ ಅಥವಾ ನಾಳೆ ಎನ್ ಡಿಎ ಜೊತೆಗೆ ಹೊಸ ಸರ್ಕಾರ ರಚಿಸುವ ಸಾಧ್ಯತೆಯಿದೆ. ಇಂದು, ಭಾನುವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಜೆಡಿಯು ಶಾಸಕರ ಸಭೆ … Continued

ಲೋಕಸಭಾ ಚುನಾವಣೆ: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ: ಉಸ್ತುವಾರಿಗಳ ಪಟ್ಟಿ ಇಲ್ಲಿದೆ….

ಬೆಂಗಳೂರು: ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ವರಿಷ್ಠ ಮಂಡಳಿಯು ರಾಜ್ಯ ಚುನಾವಣಾ ಉಸ್ತುವಾರಿಯನ್ನು ರಾಧಮೋಹನದಾಸ ಅಗರವಾಲ್ ಹಾಗೂ ಹಾಗೂ ಸಹ ಉಸ್ತುವಾರಿಯನ್ನಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಿಸಿದ ಬೆನ್ನಲ್ಲೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಉಸ್ತುವಾರಿಗಳನ್ನು ಆಯ್ಕೆ ಮಾಡಲಾಗಿದ್ದು, … Continued

ಲೋಕಸಭೆ ಚುನಾವಣೆ: ಕರ್ನಾಟಕ ಸೇರಿ 23 ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳ ನೇಮಿಸಿದ ಬಿಜೆಪಿ

ನವದೆಹಲಿ: ಈ ವರ್ಷದ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಶನಿವಾರ ಕರ್ನಾಟಕ ಸೇರಿದಂತೆ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಪ್ರಭಾರಿಗಳನ್ನು ನೇಮಿಸಿದೆ. ಕರ್ನಾಟಕದ ಚುನಾವಣಾ ಉಸ್ತುವಾರಿಯಾಗಿ ರಾಧಾಮೋಹನದಾಸ ಅಗರ್ವಾಲ್‌ ಹಾಗೂ ಸಹ ಪ್ರಭಾರಿಯಾಗಿ ಸುಧಾಕರ ರೆಡ್ಡಿ ಅವರನ್ನು ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ ತಾವ್ಡೆ ಅವರನ್ನು ಬಿಹಾರ … Continued

ಬಿಜೆಪಿ ನಾವೇ ಕಟ್ಟಿ ಬೆಳೆಸಿದ ಮನೆ…ಈ ಮನೆಗೆ ಸಂತೋಷದಿಂದಲೇ ವಾಪಸ್‌ ಬಂದಿದ್ದೇನೆ :ಶೆಟ್ಟರ

ಬೆಂಗಳೂರು: ದೇಶಕ್ಕೆ ಸುರಕ್ಷತೆ ದೃಷ್ಟಯಿಂದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸಿ ಬಿಜೆಪಿಗೆ ಮರಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಹೇಳಿದ್ದಾರೆ. ಇಲ್ಲಿನ ವಿಮಾನನಿಲ್ದಾಣದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ನಮ್ಮ ಮನೆ, ನಾವೇ ಕಟ್ಟಿ ಬೆಳೆಸಿದ ಮನೆ. ಆ ಮನೆಗೆ ಸಂತೋಷದಿಂದ ವಾಪಸಾಗಿದ್ದೇನೆ. ರಾಷ್ಟ್ರದ -ರಾಜ್ಯದ ನಾಯಕರು … Continued

ವೀಡಿಯೊ..| ರಾಜ್ಯ ರಾಜಕಾರಣದಲ್ಲಿ ಸಂಚಲನ ; ಕಾಂಗ್ರೆಸ್ಸಿಗೆ ಜಗದೀಶ ಶೆಟ್ಟರ ಗುಡ್‌ ಬೈ; ಪುನಃ ಬಿಜೆಪಿ ಸೇರ್ಪಡೆ

ನವದೆಹಲಿ : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಜಗದೀಶ ಶೆಟ್ಟರ (Jagadish Shettar) ಬಿಜೆಪಿಗೆ ಪುನಃ ಸೇರ್ಪಡೆಯಾಗಿದ್ದಾರೆ. ಇಂದು ಗುರುವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರನಾಯಕರನ್ನು ಭೇಟಿ ಮಾಡಿದ ನಂತರ ಬಿಜೆಪಿಗೆ ಮತ್ತೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ … Continued