ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ : ಜನವರಿ 2ರಿಂದ ‘ಶುಕ್ರಿಯಾ ಮೋದಿ ಭಾಯಿಜಾನ್’ ಅಭಿಯಾನ ಆರಂಭ

ಲಕ್ನೋ : 2024 ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಮುಸ್ಲಿಂ ಮಹಿಳೆಯರನ್ನು ಪಕ್ಷದತ್ತ ಸೆಳೆಯಲು ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾವು ಉತ್ತರ ಪ್ರದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಮುಂದಿನ ವಾರ ”ಶುಕ್ರಿಯಾ ಮೋದಿ ಭಾಯಿಜಾನ್” ಅಭಿಯಾನ ಪ್ರಾರಂಭಿಸಲಿದೆ. ಜನವರಿ 2ರಿಂದ ಅಭಿಯಾನ ಆರಂಭವಾಗಲಿದ್ದು, ಜನವರಿ 20ರವರೆಗೆ ನಡೆಯಲಿದೆ. “ನಾ ದೂರಿ ಹೈ, ನಾ ಖೈ ಹೈ, ಮೋದಿ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ: ಸಂಸದ ಪ್ರತಾಪ ಸಿಂಹ ವಿರುದ್ಧ ಎಫ್ಐಆರ್ ದಾಖಲು

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ ಹೇಳಿಕೆಗಾಗಿ ಬಿಜೆಪಿ ಸಂಸದ ಪ್ರತಾಪ ಸಿಂಹ‌ ಅವರ ವಿರುದ್ಧ ಎಫ್‌ ಐ ಆರ್‌ ದಾಖಲಾಗಿದೆ. ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ಧ ಎಂಬ ಪದ ಬಳಕೆ ಮಾಡಿದ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದು ಅವಹೇನಕಾರಿ ಪದವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು … Continued

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ : ಲೋಕಸಭೆ ಚುನಾವಣೆಯಲ್ಲಿ 35 ಕೋಟಿ ಮತಗಳನ್ನು ಪಡೆಯುವ ಗುರಿ, ರಾಮಮಂದಿರ ಪ್ರಮುಖ ಚರ್ಚೆ

ನವದೆಹಲಿ : ಐದು ರಾಜ್ಯಗಳ ಚುನಾವಣೆಯ ಬೆನ್ನಲ್ಲೇ, ಭಾರತದ ಎರಡೂ ದೊಡ್ಡ ರಾಜಕೀಯ ಪಕ್ಷಗಳು ನಾಲ್ಕು ತಿಂಗಳೊಳಗೆ ನಡೆಯಲಿರುವ ಲೋಕಸಭೆ ಚುನಾವಣೆಯತ್ತ ತಮ್ಮ ಗಮನವನ್ನು ಹರಿಸಿವೆ. ಶನಿವಾರ ಬಿಜೆಪಿ ಮತ್ತು ಕಾಂಗ್ರೆಸ್ ನಡೆಸಿದ ಎರಡು ಪ್ರಮುಖ ಸಭೆಗಳು ಪಕ್ಷಗಳು ತಮ್ಮನ್ನು ತಾವು ಕಂಡುಕೊಳ್ಳುವ ವಿಭಿನ್ನ ಸ್ಥಾನಗಳನ್ನು ಪ್ರತಿಬಿಂಬಿಸುತ್ತದೆ. ಶನಿವಾರ ಕೊನೆಗೊಂಡ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ … Continued

ರಾಜ್ಯ ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ; ಯಾರಿಗೆ ಯಾವ ಹುದ್ದೆ..? ಇಲ್ಲಿದೆ ಪಟ್ಟಿ….

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಕಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಶನಿವಾರ ಅದನ್ನು ಬಿಡುಗಡೆ ಮಾಡಲಾಗಿದೆ. 10 ಮಂದಿ ಉಪಾಧ್ಯಕ್ಷರು, ನಾಲ್ವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು, 10 ಮಂದಿ ರಾಜ್ಯ ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯ … Continued

ಕಾಂಗ್ರೆಸ್ ಔತಣಕೂಟದಲ್ಲಿ ಪಾಲ್ಗೊಂಡ ಮೂವರು ಬಿಜೆಪಿ ಶಾಸಕರು…!

  ಬೆಳಗಾವಿ :ಕೆಲ ತಿಂಗಳುಗಳಿಂದ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ಚರ್ಚೆಗೆ ಗ್ರಾಸ ಒದಗಿಸಿದ್ದ ಬಿಜೆಪಿ ಶಾಸಕರಾದ ಶಿವರಾಮ ಹೆಬ್ಬಾರ್, ಎಸ್. ಟಿ.ಸೋಮಶೇಖರ ಹಾಗೂ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಬುಧವಾರ ರಾತ್ರಿ ಬೆಳಗಾವಿಯ ಹೊರವಲಯದಲ್ಲಿ ನಡೆದ ಕಾಂಗ್ರೆಸ್ ಔತಣಕೂಟದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದ್ದಾರೆ. ಎಚ್. ವಿಶ್ವನಾಥ ವಿಧಾನ ಪರಿಷತ್ ಸದಸ್ಯರಾಗಿ ಆಗಾಗ … Continued

ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ… ಈಗ ರಾಜಸ್ಥಾನದ ನೂತನ ಮುಖ್ಯಮಂತ್ರಿ : ಸಿಎಂ ಸ್ಥಾನಕ್ಕೆ ಹೆಸರು ಘೋಷಿಸಿದ ವಸುಂಧರಾ ರಾಜೇ

ಜೈಪುರ: ಭಾರತೀಯ ಜನತಾ ಪಕ್ಷವು (ಬಿಜೆಪಿ) ರಾಜಸ್ಥಾನದ ಮುಖ್ಯಮಂತ್ರಿಯಾಗಿ ಸಂಗನೇರ್ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಭಜಲಲಾಲ ಶರ್ಮಾ ಅವರು ರಾಜಸ್ಥಾನದ ನೂತನ ಮುಖ್ಯಮಂತ್ರಿ ಆಯ್ಕೆಯಾಗಿದ್ದಾರೆ. ರಾಜಸ್ಥಾನವು ಇತ್ತೀಚೆಗೆ ಮುಕ್ತಾಯಗೊಂಡ ಚುನಾವಣೆಯಲ್ಲಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಮರಳಿದ ಪ್ರಮುಖ ರಾಜ್ಯವಾಗಿದೆ. ಇಂದು, ಸೋಮವಾರ ಬೆಳಿಗ್ಗೆ, ರಕ್ಷಣಾ ಸಚಿವ ರಾಜನಾಥ ಸಿಂಗ್ ನೇತೃತ್ವದಲ್ಲಿ ಮೂವರು … Continued

ಅರೇ ಮೋಹನಜೀ, ಖಡೇ ತೋ ಹೋ ಜಾಯಿಯೇ …: ಮಧ್ಯಪ್ರದೇಶದ ಸಿಎಂ ಸ್ಥಾನಕ್ಕೆ ಬಿಜೆಪಿ ಹೆಸರಿಸಿದ್ದು ಹೀಗೆ…

ಭೋಪಾಲ್‌ :ಮೋಹನ ಯಾದವ್ ಅವರು ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಮವಾರ ಪ್ರಕಟಿಸಿದೆ. ಈ ಘೋಷಣೆಯು ಮೋಹನ ಯಾದವ್ ಮತ್ತು ಇತರ ಬಿಜೆಪಿಯ ನಾಐಕರು ಸೇರಿದಂತೆ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದೆ. ಹರ್ಯಾಣ ಮುಖ್ಯಮಂತ್ರಿ ಮನೋಹರ ಲಾಲ ಖಟ್ಟರ್ ಅವರು ಮೋಹನ ಯಾದವ್ ಅವರ ಹೆಸರನ್ನು ಘೋಷಿಸುತ್ತಿದ್ದಂತೆ ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿಯ ಹೆಸರಿನ … Continued

ಬಿಜೆಪಿಯಿಂದ ಅಚ್ಚರಿಯ ಆಯ್ಕೆ : ಮೋಹನ ಯಾದವ್ ಮಧ್ಯಪ್ರದೇಶದ ನೂತನ ಸಿಎಂ

ಭೋಪಾಲ: ಅಚ್ಚರಿಯ ಆಯ್ಕೆಯಲ್ಲಿ ಬಿಜೆಪಿ ಹೈಕಮಾಂಡ್‌ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಯಾದವ್ (ಒಬಿಸಿ) ಸಮುದಾಯದ ನಾಯಕ ಮೋಹನ ಯಾದವ್ (58) ಅವರನ್ನು ಆಯ್ಕೆ ಮಾಡಿದೆ. ಮಧ್ಯಪ್ರದೇಶದಲ್ಲಿ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಇತರೆ ಹಿಂದುಳಿದ ವರ್ಗದವರು (ಒಬಿಸಿ) ಇದ್ದಾರೆ. ಆದರೆ, ಕುತೂಹಲಕಾರಿಯಾಗಿ ಯಾದವ ಸಮುದಾಯವು ಹೆಚ್ಚು ಪ್ರಭಾವಶಾಲಿಯಾಗಿಲ್ಲ. ಸೋಮವಾರ ಸಂಜೆ, ಮೋಹನ ಯಾದವ್ ಬಿಜೆಪಿಯ ಶಾಸಕಾಂಗ ಪಕ್ಷದ … Continued

ಡಿಸೆಂಬರ್ 19 ರಂದು ಇಂಡಿಯಾ ಮೈತ್ರಿಕೂಟದ 4ನೇ ಸಭೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ನಾಲ್ಕನೇ ಸಭೆಯನ್ನು ಮತ್ತೆ ಮುಂದೂಡಲಾಗಿದ್ದು, ಡಿಸೆಂಬರ್ 19 ರಂದು ದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ ರಮೇಶ ಭಾನುವಾರ ಹೇಳಿದ್ದಾರೆ. ಡಿಸೆಂಬರ್ 17ರಿಂದ ಸಭೆಯನ್ನು ಮುಂದೂಡಿದ್ದಕ್ಕೆ ಅವರು ಯಾವುದೇ ಕಾರಣಗಳನ್ನು ನೀಡಿಲ್ಲ. ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ … Continued

ಕಾಂಗ್ರೆಸ್ ಸಂಸದರ ನಿವೇಶನದ ಮೇಲೆ ನಡೆದ ದಾಳಿಯಲ್ಲಿ 176 ಬ್ಯಾಗ್ ನಗದು ವಶ : ₹353 ಕೋಟಿ ಎಣಿಕೆ… ಎಣಿಕೆ ಮುಂದುವರೆದಿದೆ….!

ನವದೆಹಲಿ: ನವದೆಹಲಿ: ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಅವರಿಗೆ ಸಂಬಂಧಿಸಿದ ನಿವೇಶನಗಳಿಂದ ವಶಪಡಿಸಿಕೊಂಡ ಹಣದ ಎಣಿಕೆಯನ್ನು ಭಾನುವಾರದೊಳಗೆ ಮುಗಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಡಿಸೆಂಬರ್ 6 ರಂದು ದಾಳಿಗಳು ಪ್ರಾರಂಭವಾಗಿದ್ದು, ಅಧಿಕಾರಿಗಳು ಒಟ್ಟು 176 ಬ್ಯಾಗ್‌ಗಳಲ್ಲಿ 140 ಬ್ಯಾಗ್‌ಗಳ ಎಣಿಕೆಯನ್ನು ಪೂರ್ಣಗೊಳಿಸಿದ್ದಾರೆ. ಅವರಿಗೆ ಸಂಬಂಧಿಸಿದ ನಿವೇಶನಗಳಲ್ಲಿ ಆದಾಯ ತೆರಿಗೆ … Continued