ತಮ್ಮ ಪಕ್ಷ ಸೇರುವಂತೆ ಎಎಪಿ ನಾಯಕರಿಗೆ 15 ಕೋಟಿ ರೂ. ಆಫರ್ ನೀಡಿದ ಬಿಜೆಪಿ ; ಕೇಜ್ರಿವಾಲ್ ಆರೋಪ
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುವ ಮುನ್ನವೇ ಬಿಜೆಪಿಯು ತನ್ನ ಪಕ್ಷದ ನಾಯಕರಿಗೆ ಹಣದ ಆಫರ್ ನೀಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ. ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ ತನ್ನ 16 ಅಭ್ಯರ್ಥಿಗಳನ್ನು ಕರೆದು ಬಿಜೆಪಿಗೆ ಸೇರಲು ತಲಾ 15 ಕೋಟಿ ರೂ.ಗಳ ಆಫರ್ ನೀಡಿದೆ ಎಂದು ದೆಹಲಿ … Continued