ಕಾಂಗ್ರೆಸ್‌ಗೆ ಶಾಕ್‌ ನೀಡಿದ ʼಹಿಂದಿ ಬೆಲ್ಟ್‌; ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು, ತೆಲಂಗಾಣ ಕಾಂಗ್ರೆಸ್‌ ತೆಕ್ಕೆಗೆ, ಇಂಡಿಯಾ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ವರ್ಚಸ್ಸಿಗೆ ಧಕ್ಕೆ

 ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಾಲಿಗೆ ಆಘಾತಕಾರಿ ಫಲಿತಾಂಶವಾಗಿದೆ . 2018ರಲ್ಲಿ ಗೆಲುವು ಸಾಧಿಸಿದ್ದ ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಎದುರು ಕಾಂಗ್ರೆಸ್‌ ಸೋಲನುಭವಿಸಿದೆ. ದೇಶದ ‘ಹಿಂದಿ ಬೆಲ್ಟ್‌’ನ ಪ್ರಮುಖ 3 ರಾಜ್ಯಗಳಲ್ಲಿ ಮತದಾರರು ಕಾಂಗ್ರೆಸ್‌ಗೆ ಆಘಾತ ನೀಡಿದ್ದಾರೆ . ಇದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ರಾಹುಲ್ ಗಾಂಧಿ … Continued

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಡದಲ್ಲಿ ಬಿಜೆಪಿ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ

ಪಂಚ ರಾಜ್ಯಗಳಿಗೆ ನಡೆದ ವಿದಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಮತ ಎಣಿಕೆ ಇಂದು ಭಾನುವಾರ ಬೆಳಿಗ್ಗೆ ಆರಂಭವಾಗಿದ್ದು, ಆರಂಭದ ಮತ ಎಣಿಕೆಯ ಟ್ರೇಂಡ್‌ ಪ್ರಕಾರ ಬಿಜೆಪಿ ಮೂರು ರಾಜ್ಯಗಳಲ್ಲಿ ಹಾಗೂ ಕಾಂಗ್ರೆಸ್‌ ಒಂದು ರಾಜ್ಯದಲ್ಲಿ ಮುನ್ನಡೆ ಸಾಧಿಸಿರುವುದು ಕಂಡುಬಂದಿದೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂಛತ್ತೀಸ್ ಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದಾರೆ ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಛತ್ತೀಸ್ … Continued

ಪಂಚ ರಾಜ್ಯಗಳ ಚುನಾವಣೆ 2023 : 2 ರಾಜ್ಯಗಳಲ್ಲಿ ಬಿಜೆಪಿ, 2 ರಾಜ್ಯಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ, 1ರಲ್ಲಿ ಅತಂತ್ರ ಎಂದು ಎಕ್ಸಿಟ್ ಪೋಲ್ ಗಳ ಭವಿಷ್ಯ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿಗೆ ಲಾಭವಾಗಲಿದೆ ಹಾಗೂ ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಸಿಗಲಿದೆ ಎಂದು ಎಂದು ಗುರುವಾರ ಪ್ರಕಟವಾದ ಬಹುತೇಕ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಮಿಜೋರಾಂನಲ್ಲಿ ಅತಂತ್ರ ವಿಧಾನಸಭೆಯ ಬಗ್ಗೆ ಹೇಳಿವೆ ಎಂದು ಸೂಚಿಸಿವೆ. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ, 200 ಸದಸ್ಯ ಬಲದ ರಾಜಸ್ಥಾನ ಮತ್ತು … Continued

ರಾಜಸ್ಥಾನ ವಿಧಾನಸಭೆ ಚುನಾವಣೆ : ರಾಜಸ್ಥಾನದಲ್ಲಿ ಕಾಂಗ್ರೆಸ್‌ ಕೈ ಹಿಡಿಯಲ್ಲ ಮತದಾರ, ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆ ಎಂದ ಎಕ್ಸಿಟ್‌ ಪೋಲ್‌ಗಳು

ನವದೆಹಲಿ : ಭಾರತದ ಚುನಾವಣಾ ಆಯೋಗವು (ಇಸಿಐ) ದೇಶದ ಐದು ರಾಜ್ಯಗಳಾದ ಮಿಜೋರಾಂ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣಗಳಲ್ಲಿ 2023 ರ ರಾಜ್ಯ ವಿಧಾನಸಭಾ ಚುನಾವಣೆಗಳ ಮತದಾನ ಪೂರ್ಣಗೊಂಡಿದ್ದು ಡಿಸೆಂಬರ್ 3ರಂದು ಫಲಿತಾಂಶಗಳು ಪ್ರಕಟವಾಗಲಿದೆ. ಐದು ರಾಜ್ಯಗಳ ಎಕ್ಸಿಟ್ ಪೋಲ್‌ಗಳು ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿಗೆ ಅನುಕೂಲಕರ ಸಂಖ್ಯೆ ಸಿಗಲಿದೆ ಎಂದು ತೋರಿಸಿದರೆ … Continued

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ : ತುರುಸಿನ ಸ್ಪರ್ಧೆಯಲ್ಲಿ ಬಿಜೆಪಿ ಮುಂದೆ ಎಂದ ಹೆಚ್ಚಿನ ಎಕ್ಸಿಟ್‌ ಪೋಲ್‌ಗಳು

ನವದೆಹಲಿ : ಭಾರತದ ಚುನಾವಣಾ ಆಯೋಗವು (ಇಸಿಐ) ದೇಶದ ಐದು ರಾಜ್ಯಗಳಾದ ಮಿಜೋರಾಂ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣಗಳಲ್ಲಿ 2023 ರ ರಾಜ್ಯ ವಿಧಾನಸಭಾ ಚುನಾವಣೆಗಳ ಮತದಾನ ಪೂರ್ಣಗೊಂಡಿದ್ದು ಡಿಸೆಂಬರ್ 3ರಂದು ಫಲಿತಾಂಶಗಳು ಪ್ರಕಟವಾಗಲಿದೆ. ಐದು ರಾಜ್ಯಗಳ ಎಕ್ಸಿಟ್ ಪೋಲ್‌ಗಳು ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿಗೆ ಅನುಕೂಲಕರ ಸಂಖ್ಯೆ ಸಿಗಲಿದೆ ಎಂದು ತೋರಿಸಿದರೆ … Continued

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯಲು ಕ್ಯಾಬಿನೆಟ್ ತೀರ್ಮಾನ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ರದ್ದು ಮಾಡುವ ಪ್ರಸ್ತಾವೆನೆಗೆ ರಾಜ್ಯ ಸಚಿವ ಸಂಪುಟದ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿ ನವೆಂಬರ್‌ ೨೫ರಂದು ಬಿಜೆಪಿ ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದರು, ಮಾಜಿ ಸಚಿವರು, ಶಾಸಕರು … Continued

ʼ ಪಾಪಿಗಳು ಹೋಗಿದ್ರು, ಅದಕ್ಕೆ ಸೋತರುʼ : ಭಾರತ ವಿಶ್ವಕಪ್ ಸೋಲಿಗೆ ಪ್ರಧಾನಿ ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಪರೋಕ್ಷ ವಾಗ್ದಾಳಿ

ಕೋಲ್ಕತ್ತಾ: ವಿಶ್ವಕಪ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲಿನ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಬಿಜೆಪಿ ವಿರುದ್ಧ ಹೊಸ ತಗಾದೆ ತೆಗೆದಿದ್ದು, ಫೈನಲ್ ಹೊರತುಪಡಿಸಿ ವಿಶ್ವಕಪ್‌ ನಲ್ಲಿ ಭಾರತ ಕ್ರಿಕೆಟ್ … Continued

‘ನ ದೈನ್ಯಂ, ನ ಪಲಾಯನಂ’: ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಗೈರಾದ ಬೆನ್ನಲ್ಲೇ ಶಾಸಕ ಯತ್ನಾಳ​ ಟ್ವೀಟ್​

ಬೆಂಗಳೂರು : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕನ ನೇಮಕದ ವಿಚಾರವಾಗಿ ಅಸಮಾಧಾನಗೊಂಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಗೈರಾದ ಬೆನ್ನಲ್ಲೇ ‘ನ ದೈನ್ಯಂ, ನ ಪಲಾಯನಂ’ ಎಂದು ಮಾರ್ಮಿಕವಾಗಿ ಟ್ವೀಟ್‌ ಮಾಡಿದ್ದಾರೆ. ಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ. … Continued

ವಿಧಾನಸಭೆಯ ವಿಪಕ್ಷ ನಾಯಕರಾಗಿ ಆರ್‌.ಅಶೋಕ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ (BJP Meeting) ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ … Continued

ಮುಸ್ಲಿಂ ಸ್ಪೀಕರಿಗೆ ಬಿಜೆಪಿಯ ದೊಡ್ಡ ದೊಡ್ಡ ನಾಯಕರೂ ನಮಸ್ಕರಿಸ್ತಾರೆ, ಇದನ್ನು ಕಾಂಗ್ರೆಸ್‌ ಮಾಡಿದೆ : ಸಚಿವ ಜಮೀರ್ ಅಹಮ್ಮದ್‌ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸ್ಪೀಕರ್ ಯು.ಟಿ. ಖಾದರ್‌ ಅವರಿಗೆ ಕೈಮುಗಿದು ನಮಸ್ಕರಿಸಬೇಕಾಗಿದೆ ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದ ಸೃಷ್ಟಿಸಿದ್ದಾರೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ಪ್ರಚಾರ ಮಾಡುತ್ತಿರುವ ಜಮೀರ್ ಅಹಮ್ಮದ್ ಖಾನ್, “ಇಂದು ಬಿಜೆಪಿಯವರು ಎದ್ದು ನಿಂತು ನಮ್ಮ ಯುಟಿ ಖಾದರ್ … Continued