ಕೊಲೆ ಬೆದರಿಕೆ ದೂರಿನ ನಂತರ ಅಮಾನತುಗೊಂಡ ಬಿಜೆಪಿಯ ನೂಪುರ್ ಶರ್ಮಾಗೆ ಪೊಲೀಸ್‌ ಭದ್ರತೆ

ನವದೆಹಲಿ: ಪ್ರವಾದಿ ಮುಹಮ್ಮದ್ ಕುರಿತಾದ ಹೇಳಿಕೆಗೆ ಜೀವಬೆದರಿಕೆ ಬರುತ್ತಿದೆ ಎಂಬ ದೂರಿನ ಮೇರೆಗೆ ಎಫ್‌ಐಆರ್ ದಾಖಲಾದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಮತ್ತು ಅವರ ಕುಟುಂಬಕ್ಕೆ ದಿಲ್ಲಿ ಪೊಲೀಸರು ಭದ್ರತೆ ಒದಗಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಗೆ ಬರುತ್ತಿರುವ ಬೆದರಿಕೆಗಳನ್ನು ಉಲ್ಲೇಖಿಸಿ ಭದ್ರತೆ ಒದಗಿಸುವಂತೆ ನೂಪುರ್‌ ಶರ್ಮಾ ಪೊಲೀಸರಿಗೆ ಮನವಿ ಮಾಡಿದ್ದರು. ತಮಗೆ … Continued