ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿ ಅದನ್ನೇ ನಿಗ್ರಹಿಸಿದ ಯುವಕ..! ದೃಶ್ಯ ವೀಡಿಯೊದಲ್ಲಿ ಸೆರೆ-ವೀಕ್ಷಿಸಿ

ಸೋಮವಾರ ಉತ್ತರಪ್ರದೇಶದ ಲಖಿಂಪುರ ಖೇರಿಯ ಧೌರಪುರ ಅರಣ್ಯ ಪ್ರದೇಶದ ಜುಗ್ನುಪುರದ ಇಟ್ಟಂಗಿ ತಯಾರಿಕೆ ಘಟಕದ ಕೆಲಸಗಾರರ ಮೇಲೆ ಕಪ್ಪು ಚಿರತೆಯೊಂದು ದಾಳಿ ನಡೆಸಿದೆ. ನಾಟಕೀಯ ಹಾಗೂ ಅಪರೂಪದ ವಿದ್ಯಮಾನದಲ್ಲಿ ಹೆದರದ ಯುವಕನೊಬ್ಬ ಚಿರತೆಯನ್ನು ಕೆಡವಿ ಬಾಯಿಯನ್ನು ಹಿಡಿದು ನೆಲಕ್ಕೆ ಒತ್ತಿ ಹಿಡಿದು ಅದನ್ನು ನಿಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾನೆ. ಗದ್ದಲದಿಂದ ಎಚ್ಚೆತ್ತ ಗ್ರಾಮಸ್ಥರು ಒಟ್ಟುಗೂಡಿ ಚಿರತೆಯ ಮೇಲೆ ಇಟ್ಟಿಗೆಗಳು … Continued

ವೀಡಿಯೊ..| ಶಿರಸಿ : ಬಚ್ಚಲು ಮನೆಗೆ ಬಂದ ಚಿರತೆ

ಶಿರಸಿ: ಚಿರತೆಯೊಂದು ಊರಿನೊಳಗೆ ಬಂದು ಬಚ್ಚಲು (ಸ್ನಾನದ) ಮನೆಯಲ್ಲಿ ಅಡಗಿ ಕುಳಿತು ಮನೆಯವರ ಬೆಚ್ಚಿ ಬೀಳುವಂತೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರಕ್ಕೆ ಹೊಂದಿಕೊಂಡಿರುವ ಮೂಲೆ ಮನೆಯಲ್ಲಿ ಶುಕ್ರವಾರ ನಡೆದಿದೆ. ಶಿರಸಿ ನಗರದಿಂದ ಅನತಿ ದೂರದ ಮೂಲೆಮನೆ ಹಳ್ಳಿಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ನೀರು ಕಾಯಿಸಲು ಬಚ್ಚಲ ಮನೆಗೆ ಹೋದಾಗ  … Continued

ವೀಡಿಯೊ..| ಸಿದ್ದಾಪುರ : ಮುಸೆಗಾರ ಗ್ರಾಮದಲ್ಲಿ ಮನೆ ಅಂಗಳಕ್ಕೆ ಬಂದ ಕರಿ ಚಿರತೆ…! ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಸಿದ್ದಾಪುರ: ಉತ್ತರ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮುಸೆಗಾರ ಎಂಬ ಗ್ರಾಮದ ಮನೆಯೊಂದರ ಅಂಗಳದಲ್ಲಿ ಕರಿ ಚಿರತೆ ಕಾಣಿಸಿಕೊಂಡಿದೆ. ಸಿದ್ದಾಪುರ ತಾಲೂಕಿನ ಮುಸೆಗಾರಎಂಬ ಗ್ರಾಮದ ಮನೆಯೊಂದರ ಅಂಗಳಲದಲ್ಲಿ ಈ ಕಪ್ಪು ಚಿರತೆ ಕಾಣಿಸಿಕೊಂಡಿದ್ದು, ಈ ಹಿಂದೆಯೂ ಎರಡು ಕಾಣಿಸಿಕೊಂಡಿತ್ತು ಹಾಗೂ ಪ್ರತಿ ಬಾರಿ ಕಾಣಿಸಿಕೊಂಡಾಗಲೂ ನಾಯಿಯನ್ನು ಹೊತ್ತೊಯ್ದಿತ್ತು ಎಂದು ಹೇಳಲಾಗಿದೆ. ನಾಯಿ ರುಚಿ ಕಂಡಿರುವ ಚಿರತೆ ಸುಲಭ … Continued