ಚಿಕ್ಕಬಳ್ಳಾಪುರ : ನ್ಯಾಯಾಲಯದಲ್ಲಿ ಮಾಟಮಂತ್ರ ಆರೋಪ ; ಮಹಿಳೆ ಬಂಧನ

ಚಿಕ್ಕಬಳ್ಳಾಪುರ:  ಜಿಲ್ಲೆಯ ನ್ಯಾಯಾಲಯದ ಆವರಣದಲ್ಲಿ ಕಪ್ಪು ಮ್ಯಾಜಿಕ್ (ಬ್ಲ್ಯಾಕ್ ಮ್ಯಾಜಿಕ್) ನಡೆಸಿದ ಆರೋಪದಡಿ 65 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಮಂಜುಳಾ ಎಂದು ಗುರುತಿಸಲಾಗಿದೆ. ಆಕೆ ಚಿಕ್ಕಬಳ್ಳಾಪುರದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ನ್ಯಾಯಾಂಗ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ (JMFC) ನ್ಯಾಯಾಲಯಕ್ಕೆ ಪ್ರವೇಶಿಸಿ, ನ್ಯಾಯಾಧೀಶರ ಕುರ್ಚಿಯ ಮೇಲೆ ಕಪ್ಪು ಮ್ಯಾಜಿಕ್ … Continued

ಪತ್ನಿಗೆ ಗರ್ಭಪಾತ ; ದೈವ ಪ್ರಸನ್ನಗೊಳಿಸಲು ನೆರೆಮನೆಯವರ ತಲೆ ಕತ್ತರಿಸಿದ ವ್ಯಕ್ತಿ…!

ಭೋಪಾಲ್: ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಗುರುವಾರ ಬೆಳಗಿನ ಜಾವ ಧಾರ್ಮಿಕ ಆಚರಣೆಯೊಂದರಲ್ಲಿ 21 ವರ್ಷದ ವ್ಯಕ್ತಿಯೊಬ್ಬ ತನ್ನ ಇಬ್ಬರು ನೆರೆಹೊರೆಯವರ ಶಿರಚ್ಛೇದ ಮಾಡಿದ ಘಟನೆ ನಡೆದಿದೆ ಎಂದುವರದಿಯಾಗಿದೆ. ರಕ್ಷಣೆಗೆ ಬಂದ ಮತ್ತಿಬ್ಬರ ಮೇಲೆಯೂ ಹಲ್ಲೆ ನಡೆಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಆರೋಪಿಯನ್ನು ಛತ್ರಪತಿ ಸಿಂಗ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಗಳು ಈ ಹತ್ಯೆಗಳಿಗೆ ‘ಮಾಟಮಂತ್ರ’ಕ್ಕೆ … Continued

ಮಾಟ-ಮಂತ್ರದ ಶಂಕೆ: ಜ್ಯೋತಿಷಿಯ ಮಾತು ನಂಬಿ ಹೆತ್ತ ತಾಯಿಯನ್ನೇ ಕೊಂದ ಮಗಳು…!

ತುಮಕೂರು: ಜ್ಯೋತಿಷಿಯೊಬ್ಬರ ಮಾತನ್ನು ನಂಬಿ, ತನ್ನ ತಂದೆಯ ಸಾವಿಗೆ ತಾಯಿಯೇ ಕಾರಣ ಎಂದು ಭಾವಿಸಿದ ಮಗಳೊಬ್ಬಳು ಹೆತ್ತ ತಾಯಿಯನ್ನೇ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಈ ಘೋರ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಲ್ಲದೆ, ಮೃತ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ ಹಣ ಇತ್ತು. … Continued

ವೀಡಿಯೊ | ಸ್ಟೇಡಿಯಂನಲ್ಲಿ ಕುಳಿತು 22 ಪಂಡಿತರು ʼಮಾಟಮಂತ್ರʼ ಮಾಡಿದ್ದಕ್ಕೆ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಸೋಲಾಯ್ತಂತೆ ; ಹೀಗೆಂದ ಪಾಕ್‌ ಮಾಧ್ಯಮ-ವೀಕ್ಷಿಸಿ

ಹೈ-ವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ 2025 ಲೀಗ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ತಂಡವು ಸೋಲನುಭವಿಸಿದ ನಂತರ ತಂಡದ ಅಭಿಮಾನಿಗಳು ಮತ್ತು ಮಾಧ್ಯಮಗಳು ಸೇರಿದಂತೆ ಬೆಂಬಲಿಗರಿಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ವೈರಲ್ ಆಗಿರುವ ಪಾಕಿಸ್ತಾನಿ ಟಿವಿ ಚರ್ಚೆಯ ವಿಲಕ್ಷಣ ಹಾಗೂ ಹಾಸ್ಯಾಸ್ಪದ ಆರೋಪಗಳನ್ನೂ ಮಾಡಲಾಗಿದೆ. ಟಿವಿ ಚರ್ಚೆ ವೇಳೆ ಪ್ಯಾನೆಲಿಸ್ಟ್‌ಗಳಲ್ಲಿ ಒಬ್ಬರು ಭಾರತವು 22 ಪಂಡಿತರನ್ನು … Continued

ಭಯಾನಕ ಕೃತ್ಯ..| ಕ್ಷುದ್ರ ವಿದ್ಯೆ ಸಾಧನೆಗಾಗಿ ಒಂದೂವರೆ ವರ್ಷದ ಮಗಳನ್ನೇ ಬಲಿಕೊಟ್ಟು ದೇಹದ ಅಂಗಾಂಗ ತಿಂದ ತಾಯಿ…!

ಪಲಮು: ಮೂಢನಂಬಿಕೆಯ ಹುಚ್ಚಾಟಕ್ಕೆ ಇತ್ತೀಚೆಗೆ ಜಾರ್ಖಂಡ್‍ನ ಪಲಮು ಜಿಲ್ಲೆಯಲ್ಲಿ ನಡೆದ ಘಟನೆಯೊಂದು ಉತ್ತಮ ನಿದರ್ಶನವಾಗಿದೆ. ಮಹಿಳೆಯೊಬ್ಬಳು ತನ್ನ ಒಂದೂವರೆ ವರ್ಷದ ಮಗಳನ್ನು ಬಲಿಕೊಟ್ಟು, ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ನಂತರ ಅವಳ ಯಕೃತ್ತನ್ನು ತಾನೇ ತಿಂದ ಘಟನೆ ಹುಸೈನಾಬಾದ್ ಠಾಣೆ ಪ್ರದೇಶದ ಖರದ್ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಪುಟ್ಟ ಕಂದಮ್ಮನನ್ನು ಹತ್ಯೆ (Murder … Continued