ಹೊನ್ನಾವರ: ಬೋನಿಗೆ ಬಿದ್ದ ಅಪರೂಪದ ಕಪ್ಪು ಚಿರತೆ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವಂದೂರು ಗ್ರಾಮದ ಜಡ್ಡಿಗದ್ದೆಯಲ್ಲಿ ಆತಂಕಕ್ಕೆ ಕಾರಣವಾಗಿದ್ದ ಕಪ್ಪು ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಬಂಧಿಯಾಗಿದೆ. ಹೊನ್ನಾವರ ತಾಲೂಕಿನ ವಂದೂರು ಜಡ್ಡಿಗದ್ದೆ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಇದು ಮೇಯಲು ಹೋಗುವ ಆಕಳು ಹಾಗೂ ಮನೆಯಂಗಳದಲ್ಲಿನ ನಾಯಿಗಳನ್ನು ಹೊತ್ತೊಯ್ದಿತ್ತು ಎಂದು ಹೇಳಲಾಗಿದೆ. ಉಪಟಳ ನೀಡುತ್ತಿದ್ದ ಚಿರತೆ ರೆ ಹಿಡಿಯಲು … Continued