ಬೆಳಗಾವಿ: ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವು

ಬೆಳಗಾವಿ : ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೇವಲ ಎರಡು ದಿನಗಳ ಅವಧಿಯಲ್ಲಿ ಒಟ್ಟು 28 ಕೃಷ್ಣ ಮೃಗಗಳು ಏಕಾಏಕಿ ಮೃತಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ. ನವೆಂಬರ್ 13 ರಂದು ಮೃಗಾಲಯದಲ್ಲಿ 8 ಕೃಷ್ಣ ಮೃಗಗಳ ಮೃತಪಟ್ಟಿದ್ದವು. ಇಂದು ಶನಿವಾರ (ನವೆಂಬರ್‌ 15) ಒಂದೇ ದಿನ 20 ಕೃಷ್ಣ ಮೃಗಗಳು ಮತ್ತೆ … Continued

ಏಕತಾ ಪ್ರತಿಮೆ ಬಳಿ ಒಂದು ಕೃಷ್ಣಮೃಗ ಬೇಟೆಯಾಡಿದ ಚಿರತೆ ; ಅದನ್ನು ನೋಡಿ ಆಘಾತದಿಂದ ಇನ್ನೂ 7 ಕೃಷ್ಣಮೃಗಗಳು ಸಾವು…!

ಗಾಂಧಿನಗರ: ಗುಜರಾತಿನ ಸ್ಟ್ಯಾಚ್ಯೂ ಆಫ್ ಯೂನಿಟಿ ಬಳಿಯ ಜಂಗಲ್ ಸಫಾರಿ ಪಾರ್ಕ್‌ಗೆ ಚಿರತೆಯೊಂದು ನುಗ್ಗಿ ಕೃಷ್ಣಮೃಗ ಬೇಟೆಯಾಡಿದ ನಂತರ ಇನ್ನೂ ಏಳು ಕೃಷ್ಣಮೃಗಗಳು ಆಘಾತದಿಂದ ಮೃತಪಟ್ಟಿವೆ ಎಂದು ವರದಿಯಾಗಿದೆ. ಹೊಸ ವರ್ಷದ ಆರಂಭದ ದಿನವಾದ ಜನವರಿ 1 ರ ಮುಂಜಾನೆ ಈ ಘಟನೆ ಸಂಭವಿಸಿದೆ. ಅರಣ್ಯ ಅಧಿಕಾರಿಗಳ ಪ್ರಕಾರ, 2 ರಿಂದ 3 ವರ್ಷ ವಯಸ್ಸಿನ … Continued