ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ಶಂಕಿತನ ಹೊಸ ಫೋಟೋ ಬಿಡುಗಡೆ ಮಾಡಿದ ಎನ್ಐಎ
ನವದೆಹಲಿ : 10 ಮಂದಿ ಗಾಯಗೊಂಡಿರುವ ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣದ ಶಂಕಿತ ಆರೋಪಿಯ ಹೊಸ ಫೋಟೋಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಿಡುಗಡೆ ಮಾಡಿದೆ. ಮಾರ್ಚ್ 3 ರಂದು ಪ್ರಕರಣವನ್ನು ಕೈಗೆತ್ತಿಕೊಂಡ ಭಯೋತ್ಪಾದನಾ ನಿಗ್ರಹ ಸಂಸ್ಥೆಯಾದ ಎನ್ಐಎ, ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಇರಿಸಿದ್ದ … Continued