ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ : ಅಪ್ರಾಪ್ತನ ರಕ್ತದ ಮಾದರಿ ಬದಲಾಯಿಸಲು ಪಡೆದಿದ್ದ 3 ಲಕ್ಷ ರೂ. ವಶಕ್ಕೆ ಪಡೆದ ಪೊಲೀಸರು ; ಇಬ್ಬರು ವೈದ್ಯರ ಬಂಧನ
ಮೇ 19 ರಂದು ನಗರದ ಕಲ್ಯಾಣಿ ನಗರದಲ್ಲಿ ಕಾರು ಅಪಘಾತಕ್ಕೀಡಾಗಿ ಮೋಟಾರುಬೈಕಿನಲ್ಲಿದ್ದ ಇಬ್ಬರು ಸಾಫ್ಟ್ವೇರ್ ಇಂಜಿನಿಯರ್ಗಳು ಸಾವಿಗೀಡಾದ ಪ್ರಕರಣದಲ್ಲಿ ಕಾರು ಚಾಲನೆ ಮಾಡಿದ್ದ ಅಪ್ರಾಪ್ತನ ರಕ್ತದ ಮಾದರಿಯನ್ನೇ ಬದಲಾಯಿಸಲು ವೈದ್ಯರಿಗೆ ಲಂಚ ನೀಡಿದ್ದ 3 ಲಕ್ಷ ರೂ.ಗಳನ್ನು ಪುಣೆ ಪೊಲೀಸರ ಅಪರಾಧ ವಿಭಾಗವು ಸೋಮವಾರ ವಶಪಡಿಸಿಕೊಂಡಿದೆ. ಭಾನುವಾರ, 17 ವರ್ಷದ ಬಾಲಕನ ರಕ್ತದ ವರದಿಯನ್ನು ಬದಲಾಯಿಸಿದ … Continued