ಭದ್ರತಾ ಸಿಬ್ಬಂದಿ ವಾಹನ ಸ್ಫೋಟಿಸಿದ ನಕ್ಸಲರು: 8 ಭದ್ರತಾ ಸಿಬ್ಬಂದಿ ಸೇರಿ 9 ಮಂದಿ ಸಾವು

ರಾಯ್ಪುರ : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಭದ್ರತಾ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ಗುರಿಯಾಗಿಸಿ ಪ್ರಬಲ ಐಇಡಿ ಸಾಧನ ಸ್ಫೋಟಿಸಿದ್ದು, ದಂತೇವಾಡ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ)ನ ಎಂಟು ಜವಾನರು ಮತ್ತು ಒಬ್ಬ ಚಾಲಕ ಸೇರಿದಂತೆ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ದಾಂತೇವಾಡ, ನಾರಾಯಣಪುರ ಮತ್ತು ಬಿಜಾಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ … Continued

‘ಫೇಕ್ ಕಾಮ್ರೆಡ್ಸ್ ಹಮಾಸ್ ರ್‍ಯಾಲಿʼ ಸ್ಫೋಟಿಸ್ತೇವೆ: ಕೋಯಿಕ್ಕೋಡ್ ಜಿಲ್ಲಾಧಿಕಾರಿಗೆ ಮಾವೋವಾದಿಗಳ ಬೆದರಿಕೆ ಪತ್ರ

ಕೋಯಿಕ್ಕೋಡ್: ಮಾವೋವಾದಿಗಳ ವಿರುದ್ಧದ ಸರ್ಕಾರ ಮತ್ತು ಪೊಲೀಸರು ಕಾರ್ಯಾಚರಣೆಯನ್ನು ನಿಲ್ಲಿಸದಿದ್ದರೆ ‘ಫೇಕ್ ಕಾಮ್ರೆಡ್ಸ್ ಹಮಾಸ್ ರ್ಯಾಲಿ’ಯನ್ನು ಸ್ಫೋಟಿಸುವುದಾಗಿ ಭಾರತೀಯ ಕಮ್ಯುನಿಸ್ಟ್ ಪಾರ್ಟಿ (ಮಾವೋವಾದಿ) ಕೋಯಿಕ್ಕೋಡ್ ಜಿಲ್ಲಾಧಿಕಾರಿಗೆ ಪತ್ರವೊಂದನ್ನು ಕಳುಹಿಸಿದೆ. ಕೋಯಿಕ್ಕೋಡ್ ಜಿಲ್ಲೆಯ ಅಗತ್ಯತೆಗಳನ್ನು ಪೂರೈಸುವುದನ್ನು ಬಿಟ್ಟು ಸರ್ಕಾರವು ವಿದೇಶಿ ಭಯೋತ್ಪಾದಕರಿಗಾಗಿ ರ್‍ಯಾಲಿಯನ್ನು ಆಯೋಜಿಸುತ್ತಿದೆ ಎಂದು ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಪತ್ರ ತಲು‍ಪಿದ್ದು, … Continued