ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಬೆಂಕಿ : ಒಂದೇ ಕುಟುಂಬದ 7 ಮಂದಿ ಸಾವು

ಮುಂಬೈ: ಮುಂಬೈನ ಚೆಂಬೂರಿನಲ್ಲಿ ಎರಡು ಅಂತಸ್ತಿನ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಸಾವಿಗೀಡಾಗಿದ್ದಾರೆ. ಸಿದ್ದಾರ್ಥ ಕಾಲೋನಿಯಲ್ಲಿರುವ ಕಟ್ಟಡದಲ್ಲಿ ಭಾನುವಾರ ಮುಂಜಾನೆ 5:20ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕಟ್ಟಡದ ನೆಲ ಮಹಡಿಯನ್ನು ಅಂಗಡಿಯಾಗಿ ಮತ್ತು ಮೇಲಿನ ಮಹಡಿಯನ್ನು ನಿವಾಸವಾಗಿ ಬಳಸಲಾಗುತ್ತಿತ್ತು ಎಂದು … Continued

ರಿಯಲ್ ಶಿವಸೇನೆ vs ರೆಬೆಲ್ ಶಿವಸೇನೆ: ಮುಂಬರುವ ಬಿಎಂಸಿ-ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಇದು ಹೇಗೆ ಪರಿಣಾಮ ಬೀರಬಹುದು…?

ಅನೇಕ ಟ್ವಿಸ್ಟ್‌ಗಳ ನಂತರ ಹೊಸ ಮಹಾರಾಷ್ಟ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈಗ ಈ ಸರ್ಕಾರಕ್ಕೆ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆ ನಿರ್ಣಾಯಕವಾಗಲಿದೆ. ಬಿಎಂಸಿಯಲ್ಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಆಡಳಿತ ಮೈತ್ರಿಕೂಟ ಅಧಿಕಾರ ಹಿಡಿಯಲು ಸಫಲರಾದರೆ ಇದು ರಾಜ್ಯದ ಬಹಳಷ್ಟು ರಾಜಕೀಯ ಬದಲಾವಣೆಗೆ ಕಾರಣವಾಗಬಹುದು. ಮಹಾರಾಷ್ಟ್ರದಲ್ಲಿ 12ರಿಂದ 15 ಮುನ್ಸಿಪಲ್ … Continued