ಅಧಿಕಾರಿಯನ್ನು ಕಚೇರಿಯಿಂದ ಹೊರಗೆಳೆದು ಥಳಿತ, ಮುಖಕ್ಕೆ ಒದ್ದು ಹಲ್ಲೆ : ಮೂವರ ಬಂಧನ-ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಭುವನೇಶ್ವರ: ಭುವನೇಶ್ವರ ಮಹಾನಗರ ಪಾಲಿಕೆ (ಬಿಎಂಸಿ) ಕಚೇರಿಯಲ್ಲಿ ಹಿರಿಯ ಅಧಿಕಾರಿಯ ಮೇಲೆ ಗುಂಪೊಂದು ಸೋಮವಾರ ಹಲ್ಲೆ ನಡೆಸಿದ ನಂತರ ಭಾರೀ ನಾಟಕೀಯ ವಾತಾವರಣ ನಿರ್ಮಾಣವಾಯಿತು. ಆಘಾತಕಾರಿ ವಿಡಿಯೋದಲ್ಲಿ, ಬಿಎಂಸಿಯ ಹೆಚ್ಚುವರಿ ಆಯುಕ್ತ ರತ್ನಾಕರ್ ಸಾಹೂ ಅವರನ್ನು ಆ ವ್ಯಕ್ತಿಗಳು ತಮ್ಮ ಕಚೇರಿಯಿಂದ ಹೊರಗೆ ಎಳೆದುಕೊಂಡು ಹೋಗಿ, ಪದೇ ಪದೇ ಹೊಡೆದು, ಮುಖಕ್ಕೆ ಒದೆಯುತ್ತಿರುವುದು ಕಂಡುಬಂದಿದೆ. ಕುಂದುಕೊರತೆ … Continued