ವಿಡಿಯೋ | ಮುಂಬೈ ಮಳೆ : ಮೇಯರ್ ಕಣ್ಣೆದುರೇ ಮ್ಯಾನ್‌ಹೋಲ್‌ಗೆ ಬಿದ್ದ ವ್ಯಕ್ತಿ ; ಅಧಿಕಾರಿಗಳಿಗೆ ಸಸ್ಪೆಂಡ್‌ ವಾರ್ನಿಂಗ್‌ ನೀಡಿದ ತಾವ್ಡೆ

ಮುಂಬೈ: ಮುಂಬೈನ ದಾದರ್ ಮತ್ತು ಇತರ ತಗ್ಗು ಪ್ರದೇಶಗಳಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಬುಧವಾರ ಬೆಳಿಗ್ಗೆ ಮಳೆಯ ಪರಿಸ್ಥಿತಿಯ ಪರಿಶೀಲನೆಗೆ ನಗರ ಸಂಚಾರ ನಡೆಸಿದ ಮುಂಬೈ ಮೇಯರ್ ರಿತು ತಾವ್ಡೆ ಅವರ ಕಣ್ಣೆದುರೇ ಪೌರಕಾರ್ಮಿಕನೊಬ್ಬ ತೆರೆದ ಮ್ಯಾನ್‌ಹೋಲ್‌ಗೆ (ಒಳಚರಂಡಿ) ಬಿದ್ದ ಆಘಾತಕಾರಿ ಘಟನೆ ನಡೆದಿದೆ. ಇದರಿಂದ ತೀವ್ರ ಆಕ್ರೋಶಗೊಂಡ ಮೇಯರ್, ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಗಳನ್ನು … Continued

ಮುಂಬೈ ಮೇಯರ್ ಆಗಿ ರಿತು ತಾವ್ಡೆ ಅವಿರೋಧವಾಗಿ ಆಯ್ಕೆ

ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹನ್‌ ಮುಂಬೈ ಮಹಾನಗರ ಪಾಲಿಕೆ (BMC)ಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿದ್ದ ಆಡಳಿತಾಧಿಕಾರಿಗಳ ಆಡಳಿತಕ್ಕೆ ತೆರೆ ಬಿದ್ದಿದೆ. ಬಿಜೆಪಿ ಪಾಲಿಕೆ ಸದಸ್ಯರಾದ ರಿತು ತಾವ್ಡೆ ಅವರು ಮುಂಬೈನ ನೂತನ ಮೇಯರ್ ಆಗಿ ಮತ್ತು ಶಿವಸೇನೆಯ (ಶಿಂದೆ ಬಣ) ಸಂಜಯ ಘಾಡಿ ಅವರು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. … Continued

ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆ :ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ; ಬಿಜೆಪಿ ಅತಿದೊಡ್ಡ ಪಕ್ಷ

 ಮುಂಬೈ: ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಸ್ಪಷ್ಟ ಬಹುಮತ ಪಡೆಯುವತ್ತ ಸಾಗಿದೆ. ಒಟ್ಟು 227 ಸದಸ್ಯ ಬಲದ ಪಾಲಿಕೆಯಲ್ಲಿ ಮಹಾಯುತಿ 120 ಸ್ಥಾನಗಳಲ್ಲಿ ಮುಂದಿದ್ದು,  ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಮಹಾಯುತಿ ಮೈತ್ರಿಕೂಟ 120 ಸ್ಥಾನಗಳಲ್ಲಿ ಇದರಲ್ಲಿ ಬಿಜೆಪಿ ಏಕಾಂಗಿಯಾಗಿ 93 ಸ್ಥಾನಗಳನ್ನು ಗೆದ್ದಿದ್ದರೆ, ಮಿತ್ರಪಕ್ಷ ಶಿವಸೇನೆ 27 ಸ್ಥಾನಗಳಲ್ಲಿ … Continued

ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಚುನಾವಣೆ ; ಮತ್ತೆ ಒಂದಾಗುವ ‘ಠಾಕ್ರೆ’ ಸಹೋದರರು ; ಕಾಂಗ್ರೆಸ್‌ ದೂರ..?

ಮುಂಬೈ: ಬೃಹನ್‌  ಮುಂಬೈ ಮಹಾನಗರ ಪಾಲಿಕೆ (BMC) ಚುನಾವಣೆಗೆ ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ಬೆಳವಣಿಗೆಯಾಗಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (UBT) ಮತ್ತು ರಾಜ ಠಾಕ್ರೆ ಅವರ ಎಂಎನ್‌ಎಸ್ (MNS) ಮೈತ್ರಿ ಮಾಡಿಕೊಳ್ಳುವುದು ಈಗ ಬಹುತೇಕ ಖಚಿತವಾಗಿದೆ. ಈ ಬಗ್ಗೆ ಬುಧವಾರ(ಡಿ.24) ಮಧ್ಯಾಹ್ನ ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ಸಂಜಯ ರಾವತ್ ತಿಳಿಸಿದ್ದಾರೆ. ರಾಜ್ ಠಾಕ್ರೆ … Continued

‘ಇದು ಪ್ರವಾಸಿ ಪಕ್ಷ…’: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೋಲಿನ ನಂತರ ಕಾಂಗ್ರೆಸ್ ವಿರುದ್ಧ ಶಿವಸೇನೆ (ಯುಬಿಟಿ) ವಾಗ್ದಾಳಿ

ಮುಂಬೈ: ಮುಂದಿನ ತಿಂಗಳು ನಡೆಯಲಿರುವ ಪ್ರತಿಷ್ಠಿತ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜಕೀಯ ಕಳೆಗಟ್ಟಿದೆ. ಈ ನಡುವೆ, “ನೈಜ ಶಿವಸೇನೆ” ಕಳೆದ 30 ವರ್ಷಗಳಿಂದ ಮುಂಬೈನಲ್ಲಿ ತನ್ನ ಹಿಡಿತ ಸಾಧಿಸಿದ್ದು, ಈ ಬಾರಿಯೂ ಜಯಭೇರಿ ಬಾರಿಸಲಿದೆ ಎಂದು ಶಿವಸೇನೆ (ಯುಬಿಟಿ) ನಾಯಕ ಆನಂದ ದುಬೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಸ್ತುತತೆಯನ್ನು … Continued

ಜನವರಿ 15ಕ್ಕೆ ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಚುನಾವಣೆ

ಮುಂಬೈ: 2022ರಿಂದ ಬಾಕಿ ಉಳಿದಿದ್ದ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಅಂತಿಮವಾಗಿ ಜನವರಿ 15 ರಂದು ನಡೆಯಲಿವೆ. ಒಟ್ಟು 29 ಮಹಾನಗರ ಪಾಲಿಕೆಗಳು, 32 ಜಿಲ್ಲಾ ಪರಿಷತ್ತುಗಳು ಮತ್ತು 336 ಪಂಚಾಯತ ಸಮಿತಿಗಳಿಗೆ ಮತದಾನ ನಡೆಯಲಿದೆ. ಮರುದಿನ ಜನವರಿ 16 ರಂದು ಮತ ಎಣಿಕೆ ನಡೆಯಲಿದೆ. ಬೃಹನ್‌ಮುಂಬೈ ಮಹಾನಗರ ಪಾಲಿಕೆ (BMC), ಪುಣೆ ಮತ್ತು ಥಾಣೆಯಂತಹ … Continued

ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಬೆಂಕಿ : ಒಂದೇ ಕುಟುಂಬದ 7 ಮಂದಿ ಸಾವು

ಮುಂಬೈ: ಮುಂಬೈನ ಚೆಂಬೂರಿನಲ್ಲಿ ಎರಡು ಅಂತಸ್ತಿನ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಸಾವಿಗೀಡಾಗಿದ್ದಾರೆ. ಸಿದ್ದಾರ್ಥ ಕಾಲೋನಿಯಲ್ಲಿರುವ ಕಟ್ಟಡದಲ್ಲಿ ಭಾನುವಾರ ಮುಂಜಾನೆ 5:20ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕಟ್ಟಡದ ನೆಲ ಮಹಡಿಯನ್ನು ಅಂಗಡಿಯಾಗಿ ಮತ್ತು ಮೇಲಿನ ಮಹಡಿಯನ್ನು ನಿವಾಸವಾಗಿ ಬಳಸಲಾಗುತ್ತಿತ್ತು ಎಂದು … Continued

ರಿಯಲ್ ಶಿವಸೇನೆ vs ರೆಬೆಲ್ ಶಿವಸೇನೆ: ಮುಂಬರುವ ಬಿಎಂಸಿ-ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಇದು ಹೇಗೆ ಪರಿಣಾಮ ಬೀರಬಹುದು…?

ಅನೇಕ ಟ್ವಿಸ್ಟ್‌ಗಳ ನಂತರ ಹೊಸ ಮಹಾರಾಷ್ಟ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈಗ ಈ ಸರ್ಕಾರಕ್ಕೆ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆ ನಿರ್ಣಾಯಕವಾಗಲಿದೆ. ಬಿಎಂಸಿಯಲ್ಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಆಡಳಿತ ಮೈತ್ರಿಕೂಟ ಅಧಿಕಾರ ಹಿಡಿಯಲು ಸಫಲರಾದರೆ ಇದು ರಾಜ್ಯದ ಬಹಳಷ್ಟು ರಾಜಕೀಯ ಬದಲಾವಣೆಗೆ ಕಾರಣವಾಗಬಹುದು. ಮಹಾರಾಷ್ಟ್ರದಲ್ಲಿ 12ರಿಂದ 15 ಮುನ್ಸಿಪಲ್ … Continued