ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಅನಾಹುತ: ಮಲಗಿದ್ದಲ್ಲೇ ಕಂಡಕ್ಟರ್ ಸಜೀವ ದಹನ
ಬೆಂಗಳೂರು: ಬೆಂಗಳೂರಿನಲ್ಲಿ ಶುಕ್ರವಾರ ಮುಂಜಾನೆ ಬಿಎಂಟಿಸಿ ಬಸ್ಗೆ ಬೆಂಕಿ ಹೊತ್ತಿಕೊಂಡ ನಂತರ ಬಸ್ನೊಳಗೆ ಮಲಗಿದ್ದ ಕಂಡಕ್ಟರ್ ಸುಟ್ಟು ಕರಕಲಾದ ಘಟನೆ ನಡೆದ ವರದಿಯಾಗಿದೆ. ಮಾಧ್ಯಮಗಳ ವರದಿ ಪ್ರಕಾರ ಬೆಂಗಳೂರಿನ ಲಿಂಗಧೀರನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ನಿಲ್ದಾಣ ದಲ್ಲಿ ಬಸ್ ಹಾಲ್ಟ್ ಮಾಡಿತ್ತು. ಕಂಡಕ್ಟರ್ ಬಸ್ಸಿನ ಸೀಟ್ನಲ್ಲಿಯೇ ಮಲಗುವುದಾಗಿ ಹೇಳಿ ಬಸ್ನೊಳಗೆ … Continued