ವೀಡಿಯೊ..| ಭಾರೀ ಮಳೆಗೆ ದಿಢೀರ್‌ ಪ್ರವಾಹ ; ಮಗುಚಿದ 10 ಜನರಿದ್ದ ದೋಣಿ

ಸವಾಯಿ ಮಾಧೋಪುರ: ರಾಜಸ್ತಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸುಮಾರು 10 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಸೂರ್ವಾಲ್ ಅಣೆಕಟ್ಟಿನ ಬಲವಾದ ಪ್ರವಾಹದಲ್ಲಿ ಮುಳುಗಿ ದುರಂತ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ದೋಣಿ ಉಕ್ಕಿ ಹರಿಯುತ್ತಿದ್ದ ನೀರಿನ ಅಲೆಯಲ್ಲಿ ಸಿಲುಕಿಕೊಂಡು ಮಗುಚಿ ಬಿದ್ದಿದೆ. ಸ್ಥಳೀಯ ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ ಒಂಬತ್ತು ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. … Continued

ವೀಡಿಯೊ…| ಪ್ರಯಾಣಿಕರಿದ್ದ ಬೋಟ್‌ ಗೆ ನೌಕಾ ಪಡೆ ಸ್ಪೀಡ್‌ ಬೋಟ್ ಡಿಕ್ಕಿ ; 13 ಪ್ರಯಾಣಿಕರು ಸಾವು

ಮುಂಬೈ: ಮಹಾರಾಷ್ಟ್ರದ ಮುಂಬೈ ಕರಾವಳಿಯಲ್ಲಿ ನಡೆದ ಬೋಟ್‌ ಅಪಘಾತದಲ್ಲಿ 13 ಮಂದಿ ಸಾವಿಗೀಡಾಗಿದ್ದಾರೆ. ಮುಂಬೈಯ ಐಕಾನಿಕ್ ಗೇಟ್‌ವೇ ಆಫ್ ಇಂಡಿಯಾ (Iconic Gateway of India)ದಿಂದ ಎಲಿಫೆಂಟಾ ದ್ವೀಪಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ನೀಲ್‌ ಕಮಲ್‌ ಹೆಸರಿನ ಬೋಟ್‌ಗೆ ಸ್ಪೀಡ್‌ ಬೋಟ್‌ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಸದ್ಯ ಘಟನೆಯ ವಿಡಿಯೊ ಸೋಶಿಯಲ್‌ … Continued

ಕುಮಟಾ : ತದಡಿ ಬಳಿ ಪ್ರವಾಸಿಗರ ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ ; 40 ಜನರ ರಕ್ಷಣೆ

ಕಾರವಾರ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಪ್ರವಾಸಿಗರ ಬೋಟ್ ಪಲ್ಟಿಯಾಗಿ ನೀರುಪಾಲಾಗುತಿದ್ದ 40 ಪ್ರವಾಸಿಗರನ್ನು ಕರಾವಳಿ ಕಾವಲು ಪಡೆ ಹಾಗೂ ಸ್ಥಳೀಯ ರಕ್ಷಣಾ ತಂಡ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ (Kumata) ತಾಲೂಕಿನ ತದಡಿ ಗ್ರಾಮದ ಸಮೀಪ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಪ್ರವಾಸಿ ಬೋಟ್ ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಪ್ರಯಾಣಿಸಿದ್ದಕ್ಕೆ ಈ … Continued