ವೀಡಿಯೊ…| ಒಡಿಶಾದ ಸಮುದ್ರದಲ್ಲಿ ಮಗುಚಿದ ದೋಣಿ ; ಅದರಲ್ಲಿದ್ದ ಕ್ರಿಕೆಟಿಗ ಸೌರವ ಗಂಗೂಲಿ ಸಹೋದರ, ಅತ್ತಿಗೆ ಸ್ವಲ್ಪದರಲ್ಲೇ ಪಾರು

ಪುರಿ: ಭಾರತದ ಕ್ರಿಕೆಟ್‌ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಸಹೋದರ ಸ್ನೇಹಶಿಶ್ ಗಂಗೂಲಿ ಮತ್ತು ಅವರ ಪತ್ನಿ ಅರ್ಪಿತಾ ಇದ್ದ ಸ್ಪೀಡ್‌ ಬೋಟ್‌ ಒಡಿಶಾದ ಸಮುದ್ರದಲ್ಲಿ ಭಾನುವಾರ ಮಗುಚಿ ಬಿದ್ದಿದೆ. ಅವರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದು, ಅವರನ್ನು ರಕ್ಷಣಾ ಗಾರ್ಡ್‌ಗಳು ರಕ್ಷಿಸಿದ್ದಾರೆ. ಪುರಿಯಲ್ಲಿ ರಜೆಯಲ್ಲಿದ್ದ ಗಂಗೂಲಿ ದಂಪತಿ ಕಡಲತೀರದಲ್ಲಿ ಆನಂದಿಸುತ್ತಿದ್ದಾಗ ಈ ಘಟನೆ … Continued

ವಡೋದರ ಹರಣಿ ಸರೋವರದಲ್ಲಿ ದೋಣಿ ಮುಳುಗಿ 14 ಮಕ್ಕಳು, ಇಬ್ಬರು ಶಿಕ್ಷಕರು ಸಾವು

ವಡೋದರ : ಗುಜರಾತಿನ ವಡೋದರದ ಹರಣಿ ಸರೋವರದಲ್ಲಿ ಗುರುವಾರ ದೋಣಿ ಮುಳುಗಿ 14 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ಕನಿಷ್ಠ 16 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಧಿಕಾರಿಗಳ ಪ್ರಕಾರ, ಘಟನೆ ನಡೆದಾಗ ದೋಣಿಯಲ್ಲಿ 23 ಮಕ್ಕಳು ಮತ್ತು ನಾಲ್ವರು ಶಿಕ್ಷಕರು ಇದ್ದರು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ರಕ್ಷಣಾ ತಂಡವು ಕೆರೆಯಿಂದ ಐದು ಮಕ್ಕಳನ್ನು … Continued