ಕುಂದಾಪುರ : ಗಂಗೊಳ್ಳಿಯಲ್ಲಿ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ

ಕುಂದಾಪುರ : ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಬೋಟೊಂದು ಕುಂದಾಪುರ ಹಾಗೂ ಗಂಗೊಳ್ಳಿ ಮಧ್ಯದ ಸಮುದ್ರದಲ್ಲಿ ನೀರು ತುಂಬಿ ಮುಳುಗಡೆಯಾಗಿದೆ ಎಂದು ವರದಿಯಾಗಿದ್ದು, ಬೋಟಿನಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಐವರು ಮೀನುಗಾರರನ್ನು ಮತ್ತೊಂದು ಬೋಟಿನಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ. ಬೋಟಿನಲ್ಲಿದ್ದ ಮೀನುಗಾರರಾದ ಪ್ರಕಾಶ, ರಂಜಿತ್, ರಾಘವೇಂದ್ರ, ರಾಮ ಹಾಗೂ ಶ್ರೀನಿವಾಸ ಎಂಬವರನ್ನು ರಕ್ಷಿಸಲಾಗಿದೆ. ಫೆ.23ರ ರಾತ್ರಿ … Continued

ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

ಕಾರವಾರ : ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ತೆರಳಿದ್ದ ಬೋಟ್ ಭಾರಿ ಗಾಳಿ ಮಳೆಯಿಂದಾಗಿ ಮುಳುಗಡೆಯಾದ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ವರದಿಯಾಗಿದ್ದು, ಬೋಟ್‌ನಲ್ಲಿದ್ದ ನಾಲ್ಕು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಹಾದೇವ ಖಾರ್ವಿ ಮಾಲಕತ್ವದ ಓಂ ಮಹಾಗಣಪತಿ ಹೆಸರಿನ ಬೋಟ್ ಗಾಳಿಮಳೆಗೆ ಸಿಲುಕಿ ಮುಳುಗಡೆಯಾಗಿದೆ. … Continued

ಗಣೇಶಗುಡಿ: ರಿವರ್ ರ‍್ಯಾಫ್ಟಿಂಗ್ ವೇಳೆ ಕಾಳಿ ನದಿಯಲ್ಲಿ ಅಪಾಯಕ್ಕೆ ಸಿಲುಕಿದ ಬೋಟ್: ಕೂದಲೆಳೆ ಅಂತರದಲ್ಲಿ ಬಚಾವಾದ 12 ಮಂದಿ…ವೀಕ್ಷಿಸಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ದಾಂಡೇಲಿ ಸಮೀಪದ ಗಣೇಶಗುಡಿಯಲ್ಲಿ ಪ್ರವಾಸಿಗರನ್ನು ರಿವರ್  ರ್‍ಯಾಫ್ಟಿಂಗ್‌ಗೆ ಕರೆದೊಯ್ಯುತ್ತಿದ್ದ ದೋಣಿ ಮುಳುಗಡೆ ಹಂತ ತಲುಪಿದ ಪರಿಣಾಮ ನೀರಿನಲ್ಲಿ ಸಿಲುಕಿದ್ದ 12 ಮಂದಿಯನ್ನು ರಕ್ಷಿಸಲಾಗಿದೆ. ಆ ಮೂಲಕ ಸಂಭಾವ್ಯ ಅಪಾಯವೊಂದು ಕೆಲವೇ ನಿಮಿಷಗಳ ಅಂತರದಲ್ಲಿ ತಪ್ಪಿದಂತಾಗಿದೆ. ಗಣೇಶಗುಡಿಯ ಕಾಳಿ ನದಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ವಲ್ಪದರಲ್ಲೇ 12 ಮಂದಿ … Continued