ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮುಳುಗಡೆ: ಮೀನುಗಾರರ ರಕ್ಷಣೆ

ಹೊನ್ನಾವರ:ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರದಲ್ಲಿ ಮುಳುಗಡೆಯಾದ ಘಟನೆ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕದ ಅಳಿವೆ ಪ್ರದೇಶದಲ್ಲಿ ನಡೆದಿದೆ. ಮುಳುಗಡೆಯಾದ ಬೋಟನ್ನು ಗಂಗೊಳ್ಳಿ ಮೂಲದ ಶ್ರೀಕೃಷ್ಣ ಭಂಡಾರಿ ಹೆಸರಿನ ಶಿವರಾಮ ಶ್ರೀಯಾನ್‌ ಅವರಿಗೆ ಸೇರಿದ್ದು ಎಂದು ಹೇಳಲಾಗಿದೆ. ಎರಡು ದಿನಗಳ ಹಿಂದೆ ಹೊನ್ನಾವರದ ಬಂದರಿನಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿತ್ತು ಎನ್ನಲಾಗಿದೆ. ವಾಪಸ್ಸು ಬರುವ … Continued