ಉತ್ತರ ಕನ್ನಡ : ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ

ಕಾರವಾರ : ಉತ್ತರ ಕನ್ನ ಜಿಲ್ಲೆಯ ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆಯಾದ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಬೋಟ್‌ನಲ್ಲಿದ್ದ ಎಲ್ಲಾ 7 ಮೀನುಗಾರರನ್ನು ಸಕಾಲದಲ್ಲಿ ರಕ್ಷಿಸಲಾಗಿದೆ. ಮುಳುಗಡೆಯಾದ ಬೋಟ್ ‘ಶ್ರೀ ನವರತ್ನ’ ಅಂಕೋಲಾ ತಾಲೂನಿ ಬೆಳಂಬಾರದಿಂದ ಮೀನುಗಾರಿಕೆಗೆ ತೆರಳಿತ್ತು. ಇದು ಹಿಂತಿರುಗಿ ಬರುವಾಗ ಹೊನ್ನಾವರ ಹಾಗೂ ಕುಮಟಾ ವ್ಯಾಪ್ತಿಯ ಆಳ ಸಮುದ್ರದಲ್ಲಿ ಮುಳುಗಲು ಪ್ರಾರಂಭಿಸಿದೆ. … Continued

ರಿವರ್ ಕ್ರಾಸಿಂಗ್ ತರಬೇತಿ ವೇಳೆ ಬೋಟ್ ಮುಳುಗಿ ಬೆಳಗಾವಿ ಇಬ್ಬರು ಕಮಾಂಡೊಗಳ ಸಾವು

ಬೆಳಗಾವಿ: ಮಹಾರಾಷ್ಟ್ರದ ತಿಲಾರಿ‌ ಡ್ಯಾಂ ನಲ್ಲಿ ಬೋಟ್ ಮುಳುಗಿ ರಿವರ್ ಕ್ರಾಸಿಂಗ್ ತರಬೇತಿಗೆಂದು ಹೋಗಿದ್ದ ಬೆಳಗಾವಿ ಕಮಾಂಡೋ ಸೆಂಟರ್ ನ ಇಬ್ಬರು ಕಮಾಂಡೋಗಳು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿಯ ಜೆ.ಎಲ್. ವಿಂಗ್ ಕಮಾಂಡೋ ತರಬೇತಿ ಕೇಂದ್ರದ ರಾಜಸ್ಥಾನದ ವಿಜಯಕುಮಾ‌ರ ದಿನವಾಲ್ (28) ಹಾಗೂ ಪಶ್ಚಿಮ ಬಂಗಾಳದ ದಿವಾಕ‌ರ ರಾಯ್ (26) ಮೃತಪಟ್ಟವರಾಗಿದ್ದಾರೆ. ಬೋಟ್ … Continued