ಬ್ರಹ್ಮಪುತ್ರ ನದಿಯಲ್ಲಿ ಎರಡು ದೋಣಿಗಳ ನಡುವೆ ಡಿಕ್ಕಿ, 50ಕ್ಕೂ ಹೆಚ್ಚು ಜನರು ನಾಪತ್ತೆ ಶಂಕೆ

ಗುವಾಹಟಿ:ಬ್ರಹ್ಮಪುತ್ರ ನದಿಯಲ್ಲಿ ಎರಡು ದಿಕ್ಕಿನಿಂದ ಬಂದ ಬೋಟುಗಳ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕನಿಷ್ಟ 50 ಜನ ನಾಪತ್ತೆಯಾಗಿರುವ ಶಂಕೆ ಇದ್ದು, 40ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಎನ್‌ಡಿಆರ್‌ಎಫ್‌ ಸಹಾಯಕ ಕಮಾಂಡೆಂಟ್ 12 ಬೆಟಾಲಿಯನ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಅಸ್ಸಾಂನ ಜೋರ್ಹತ್ ಜಿಲ್ಲೆಯ ನಿಮತಿ ಘಾಟ್ ಬಳಿ ನಡೆದಿದೆ ಎಂದು ತಿಳಿದುಬಂದಿದೆ. “ಸಿಬ್‌ಸಾಗರದಲ್ಲಿ … Continued