ತುಂಗಾ ಹಿನ್ನೀರಿನಲ್ಲಿ ಮಹಿಳೆ ಸೇರಿ ಮೂವರ ಮೃತದೇಹ ಪತ್ತೆ

ಶಿವಮೊಗ್ಗ : ಜಿಲ್ಲೆಯ ಸಕ್ರೆಬೈಲ್‌ ಆನೆ ಬಿಡಾರದ ಸಮೀಪ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಇದರಲ್ಲಿ ಎರಡು ಶವಗಳು ಪರುಷರಾಗಿದ್ದು, ಮತ್ತೊಂದು ಶವ ಮಹಿಳೆಯದ್ದು ಎಂದು ತಿಳಿದುಬಂದಿದೆ. ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ತುಂಗಾನಗರ ಪೊಲೀಸ್‌ ಠಾಣೆಯ ಪೊಲೀಸರು ತೆರಳಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್‌ ಆನೆ ಬಿಡಾರದ ಬಳಿ 10 … Continued

ಅಂಕೋಲಾ | ಶಿರೂರು ಗುಡ್ಡ ಕುಸಿತದ ದುರಂತ ; ನಾಪತ್ತೆಯಾಗಿದ್ದ ಮಹಿಳೆಯ ಶವ ಪತ್ತೆ : ಮೃತರ ಸಂಖ್ಯೆ 8ಕ್ಕೆ ಏರಿಕೆ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ದುರಂತದಲ್ಲಿ ಕಣ್ಮರೆಯಾಗಿದ್ದ ಮಹಿಳೆಯ ಮೃತ ದೇಹ ಗಂಗಾವಳಿ ಬಳಿ ನದಿ ತೀರದಲ್ಲಿ ಮಂಗಳವಾರ ಮುಂಜಾನೆ ಪತ್ತೆಯಾಗಿದೆ. ಗಂಗಾವಳಿ ನದಿಯ ಅಳಿವೆ ಪ್ರದೇಶವಾದ ಗಂಗೆಕೊಳ್ಳದಲ್ಲಿ ಉಳುವರೆ ನಿವಾಸಿ ಸಣ್ಣಿ ಗೌಡ ಎಂಬವರ ಮೃತದೇಹ ಮಂಗಳವಾರ ನಸುಕಿನ ಜಾವ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಜುಲೈ 16 … Continued

ಅಂಕೋಲಾ | ಶಿರೂರು ಗುಡ್ಡ ಕುಸಿತ ದುರಂತ ; ಇಬ್ಬರ ಮೃತದೇಹ ಪತ್ತೆ, ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಅಂಕೋಲಾ:  ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಸಾವೀಗಿಡಾದ ಮತ್ತೆರಡು ಮೃತ ದೇಹಗಳು ಗುರುವಾರ ಬೆಳಿಗ್ಗೆ ಪತ್ತೆಯಾಗಿದ್ದು, ದುರಂತದಲ್ಲಿ ಮೃತರ ಸಂಖ್ಯೆ ಆರಕ್ಕೆ ಏರಿದೆ. ಬಾಲಕಿಯ ಮೃತದೇಹ ಗೋಕರ್ಣ ಸಮೀಪ ಗಂಗೆಕೊಳ್ಳ ಸಮುದ್ರ ತೀರದಲ್ಲಿ ದೊರೆತಿದೆ. ತಾಲೂಕಿನ ಮಂಜಗುಣಿ ಬಳಿ ಪುರುಷನೋರ್ವನ ಮೃತ ದೇಹ ಪತ್ತೆಯಾಗಿದೆ ಈತ ಲಾರಿ ಚಾಲಕ ಇರಬಹುದು ಎಂದು ಅಂದಾಜಿಸಲಾಗಿದೆ ಆವಂತಿಕಾ (6) … Continued

ದಾಂಡೇಲಿ: ಮೊಸಳೆ ಎಳೆದೊಯ್ದಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಿನ್ನೆ, ಶನಿವಾರ ಮೊಸಳೆಯ ಬಾಯಿಗೆ ಸಿಲುಕಿ ನಾಪತ್ತೆಯಾಗಿದ್ದ ವ್ಯಕ್ತಿ ಇಂದು, ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ದಾಂಡೇಲಿಯ ವಿನಾಯಕನಗರದ ಅಲೈಡ್ ಬಳಿ ಶನಿವಾರ ಈ ದುರ್ಘಟನೆ ನಡೆದಿತ್ತು.ಸುರೇಶ​ ವಸಂತ ತೇಲಿ (44) ಮೃತ ವ್ಯಕ್ತಿ. ಹೊಳೆದಂಡೆಯಲ್ಲಿ ಮೀನು ಹಿಡಿಯುತ್ತಿದ್ದ ಸಂದರ್ಭದಲ್ಲಿ ಮೊಸಳೆ ಎಳೆದುಕೊಂಡು ಹೋಗಿತ್ತು. ರಕ್ಷಣಾ ತಂಡದವರು ಮತ್ತು ಪೊಲೀಸರು … Continued