ದಾಂಡೇಲಿ: ಮೊಸಳೆ ಹೊತ್ತೊಯ್ದಿದ್ದ ಯುವಕ ಶವವಾಗಿ ಪತ್ತೆ
ಕಾರವಾರ: ಜಿಲ್ಲೆಯ ದಾಂಡೇಲಿಯಲ್ಲಿ ಮನೆಯ ಹತ್ತಿರದ ಕಾಳಿನದಿ ದಂಡೆ ಬಳಿ ಕೈಕಾಲು ತೊಳೆಯುತ್ತಿದ್ದಾಗ ಮೊಸಳೆ ಎಳೆದುಕೊಂಡು ಹೋಗಿದ್ದ ವ್ಯಕ್ತಿಯ ಶವಪತ್ತೆಯಾಗಿದೆ. 23 ವರ್ಷದ ಅರ್ಷದ್ ಖಾನ್ ಎಂಬಾತ ಫ್ಯಾಬ್ರಿಕೇಶನ್ ಕೆಲಸ ಮಾಡುತ್ತಿದ್ದು, ದಾಂಡೇಲಿಯ ಪಟೇಲ್ ನಗರದ ನಿವಾಸಿಯಾಗಿದ್ದ ಈತ ಸೋಮವಾರದಂದು ಮನೆಯ ಹತ್ತಿರದಲ್ಲಿರುವ ಕಾಳಿ ನದಿಯ ಸಮೀಪ ಕೈ ಕಾಲು ತೊಳೆಯಲು ಹೋಗಿದ್ದಾಗ ಫೆ. 7ರಂದು … Continued