ಕುಖ್ಯಾತ ರೌಡಿಶೀಟರ್ ಅಲ್ಯೂಮಿನಿಯಂ ಬಾಬು ಹತ್ಯೆ; ಕಾಡಿನಲ್ಲಿ ಅರೆಬೆಂದ ಸ್ಥಿತಿಯಲ್ಲಿ ಶವ ಪತ್ತೆ
ಬೆಂಗಳೂರು: ನಟೋರಿಯಸ್ ರೌಡಿಶೀಟರ್ ಸುರೇಶಬಾಬು ಅಲಿಯಾಸ್ ಅಲ್ಯೂಮಿನಿಯಂ ಬಾಬುವಿನ ಬರ್ಬರ ಹತ್ಯೆಯಾಗಿದ್ದು, ಆತನ ಶವ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಡೆಂಕಣಿಕೋಟೆ ಸಮೀಪದ ಕಾಡಿನಲ್ಲಿ ಪತ್ತೆಯಾಗಿದೆ. ನಿನ್ನೆ ಶನಿವಾರ (ಮೇ 20) ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಅಲ್ಯೂಮಿನಿಯಂ ಬಾಬು ಜಯನಗರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ. ಕೊಲೆ, ಸುಲಿಗೆ, … Continued