ಪೊಲೀಸ್‌ ಕಾನ್‌ಸ್ಟೆಬಲ್‌ ನ ಮಾತು-ಶ್ರವಣದೋಷವುಳ್ಳ ಮಗನ ಸಹಾಯದಿಂದ ಕೊಲೆ ಪ್ರಕರಣ ಭೇದಿಸಿದ ಪೊಲೀಸರು ; ಅದು ಹೇಗೆಂದರೆ…

ಮುಂಬೈ: ಕಾನ್‌ಸ್ಟೆಬಲ್‌ ಒಬ್ಬರ ಮಾತು ಮತ್ತು ಶ್ರವಣದೋಷವುಳ್ಳ ಮಗ ಮುಂಬೈ ಪೊಲೀಸರಿಗೆ ಕೊಲೆ ಪ್ರಕರಣವನ್ನು ಭೇದಿಸಲು ಸಹಾಯ ಮಾಡಿದ್ದಾನೆ. ಆತ ಇದೇ ಅಂಗವೈಕಲ್ಯದಿಂದ ಬಳಲುತ್ತಿರುವ ಆರೋಪಿಯೊಂದಿಗೆ ಸಂವಹನ ನಡೆಸಲು ಸಂಕೇತ ಭಾಷೆ ಬಳಸಿ ಪ್ರಕರಣ ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಗುರುವಾರ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ ಎಂದು ಗುರುವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಗಸ್ಟ್ 5ರಂದು ದಾದರ್ … Continued

ಗೋವಾದಲ್ಲಿ ತನ್ನ 4 ವರ್ಷದ ಮಗನನ್ನು ಕೊಂದು ಚೀಲದಲ್ಲಿ ಶವ ಒಯ್ಯುತ್ತಿದ್ದಾಗ ಚಿತ್ರದುರ್ಗದ ಬಳಿ ಸಿಕ್ಕಿಬಿದ್ದ ಬೆಂಗಳೂರಿನ ಸಿಇಒ…!

ಗೋವಾ: 39 ವರ್ಷದ ಬೆಂಗಳೂರು ಸ್ಟಾರ್ಟ್‌ಅಪ್ ಸಂಸ್ಥಾಪಕಿಯೊಬ್ಬಳು ಗೋವಾದಲ್ಲಿ ನಡೆದ ಆರೋಪಿತ ಪ್ರಕರಣದಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಹತ್ಯೆಗೈದಿದ್ದಾರೆ ಮತ್ತು ಸಿಕ್ಕಿಬೀಳುವ ಮೊದಲು ಶವದೊಂದಿಗೆ ಕರ್ನಾಟಕಕ್ಕೆ ಪ್ರಯಾಣಿಸಿದ್ದಾಳೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್‌ಅಪ್ ಮೈಂಡ್‌ಫುಲ್ ಎಐ ಲ್ಯಾಬ್‌ನ ಸಹ-ಸ್ಥಾಪಕ ಸುಚನಾ ಸೇಠ್ ಎಂಬವಳನ್ನು ಸೋಮವಾರ ಕರ್ನಾಟಕದ ಚಿತ್ರದುರ್ಗದಲ್ಲಿ ತನ್ನ ಮಗನ ಶವವನ್ನು ಬ್ಯಾಗ್‌ನಲ್ಲಿ ಇರಿಸಿಕೊಂಡು ಒಯ್ಯುತ್ತಿದ್ದಾಗ … Continued