ನೀರಿನ ಟ್ಯಾಂಕಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ : 3-4 ದಿನ ಅದೇ ನೀರು ಕುಡಿದ ಗ್ರಾಮಸ್ಥರು..

ಬೀದರ: ತಾಲೂಕಿನ ಅಣದೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಓವರ್ ಹೆಡ್ ನೀರಿನ ಟ್ಯಾಂಕಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದ್ದು, ಅದೇ ಟ್ಯಾಂಕ್‌ ನೀರನ್ನು ಮೂರ್ನಾಲ್ಕು ದಿನಗಳಿಂದ ಗ್ರಾಮಸ್ಥರು ಕುಡಿದಿದ್ದಾರೆ…! ಗ್ರಾಮದ ರಾಜಕುಮಾರ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಓವರ್ ಟ್ಯಾಂಕ್ ಏರಿ ಅದರೊಳಗಿನ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಮೂರು ದಿನಗಳ ಬಳಿಕ … Continued